AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಷೇರುಪೇಟೆಯ ಏರಿಳಿತದ ಮಧ್ಯೆ ಸೆನ್ಸೆಕ್ಸ್ 537 ಪಾಯಿಂಟ್ಸ್ ಇಳಿಕೆ; ಬಜಾಜ್ ಫೈನಾನ್ಸ್ ಷೇರಿಗೆ 526 ರೂ. ಕುಸಿತ

ಭಾರತದ ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಏಪ್ರಿಲ್ 27ನೇ ತಾರೀಕಿನ ಬುಧವಾರದಲ್ಲಿ ಇಳಿಕೆ ಕಂಡಿದೆ. ಇಂದಿನ ವಹಿವಾಟಿನಲ್ಲಿ ಪ್ರಮುಖವಾಗಿ ಏರಿಕೆ, ಇಳಿಕೆ ಕಂಡ ಷೇರುಗಳ ವಿವರ ಇಲ್ಲಿದೆ.

Closing Bell: ಷೇರುಪೇಟೆಯ ಏರಿಳಿತದ ಮಧ್ಯೆ ಸೆನ್ಸೆಕ್ಸ್ 537 ಪಾಯಿಂಟ್ಸ್ ಇಳಿಕೆ; ಬಜಾಜ್ ಫೈನಾನ್ಸ್ ಷೇರಿಗೆ 526 ರೂ. ಕುಸಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 27, 2022 | 7:02 PM

Share

ಭಾರತೀಯ ಷೇರುಪೇಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಏಪ್ರಿಲ್ 27ನೇ ತಾರೀಕಿನ ಬುಧವಾರದಂದು ಏರಿಳಿತದಿಂದ ಕೂಡಿತ್ತು. ದಿನದ ಕೊನೆಗೆ ನಿಫ್ಟಿ 17,100 ಪಾಯಿಂಟ್ಸ್​ಗಿಂತ ಕೆಳಗಿಳಿಯಿತು. ಇಂದಿನ ವಹಿವಾಟಿನಲ್ಲಿ ಎಲ್ಲ ವಲಯದ ಸೂಚ್ಯಂಕಗಳಲ್ಲೂ ಮಾರಾಟವು ಕಂಡುಬಂತು. ದಿನಾಂತ್ಯಕ್ಕೆ ಸೆನ್ಸೆಕ್ಕ್ 537.22 ಪಾಯಿಂಟ್ಸ್ ಅಥವಾ ಶೇ 0.94ರಷ್ಟು ಕುಸಿತವಾಗಿ, 56,819.39 ಪಾಯಿಂಟ್ಸ್​ನಲ್ಲಿ ನೆಲೆಯಾಯಿತು. ಇನ್ನು ನಿಫ್ಟಿ 162.40 ಪಾಯಿಂಟ್ಸ್ ಅಥವಾ ಶೇ 0.94 ಕೆಳಗೆ ಇಳಿದು, 17,038.40 ಪಾಯಿಂಟ್ಸ್​ನಲ್ಲಿ ನೆಲೆಗೊಂಡಿತು. ಇಂದಿನ ವಹಿವಾಟಿನಲ್ಲಿ 1146 ಕಂಪೆನಿ ಷೇರುಗಳು ಏರಿಕೆ ದಾಖಲಿಸಿದರೆ, 2140 ಕಂಪೆನಿ ಷೇರುಗಳು ಕುಸಿತ ಕಂಡವು. 107 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ವಲಯವಾರು ಗಮನಿಸುವುದಾದರೆ, ಬ್ಯಾಂಕ್, ತೈಲ ಮತ್ತು ಅನಿಲ, ವಿದ್ಯುತ್ ವಲಯಗಳು ತಲಾ ಶೇ 1ರಷ್ಟು ನೆಲ ಕಚ್ಚಿದವು. ಬಿಎಸ್​ಇ ಮಿಡ್​ಕ್ಯಾಪ್, ಸ್ಮಾಲ್​ಕ್ಯಾಪ್ ತಲಾ ಶೇ 0.5ರಷ್ಟು ಕುಸಿತ ಕಂಡಿದೆ. ಅಂದಹಾಗೆ ನಿಫ್ಟಿಯಲ್ಲಿ ಏರಿಕೆ, ಇಳಿಕೆ ಕಂಡ ಪ್ರಮುಖ ಷೇರುಗಳ ವಿವರ ಇಲ್ಲಿದೆ.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಹೀರೋ ಮೋಟೋಕಾರ್ಪ್ ಶೇ 3.85 ಟಾಟಾ ಸ್ಟೀಲ್ ಶೇ 1.06 ಏಷ್ಯನ್ ಪೇಂಟ್ಸ್ ಶೇ 0.73 ಟಿಸಿಎಸ್ ಶೇ 0.42 ಬಜಾಜ್ ಆಟೊ ಶೇ 0.35

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಬಜಾಜ್ ಫೈನಾನ್ಸ್ ಶೇ -7.27 ಬಜಾಜ್ ಫಿನ್​ಸರ್ವ್ ಶೇ -3.94 ಟಾಟಾ ಕನ್ಸ್ಯೂಮರ್ ಪ್ರಾಡಕ್ಟ್ಸ್ ಶೇ -2.85 ಅದಾನಿ ಪೋರ್ಟ್ಸ್ ಶೇ -2.44 ಶ್ರೀ ಸಿಮೆಂಟ್ಸ್ ಶೇ -2.28

ಇದನ್ನೂ ಓದಿ: ಷೇರು ಮಾರುಕಟ್ಟೆ ಬೆಲೆಗಳ ಏರಿಳಿತ ಊಹಿಸುವುದು ಹೇಗೆ ಗೊತ್ತಾ..! ಇಲ್ಲಿದೆ ಮಾಹಿತಿ 

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!