AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸೆನ್ಸೆಕ್ಸ್, ನಿಫ್ಟಿ ಗಳಿಕೆ; ಮಾರುತಿ ಸುಜುಕಿ ಷೇರು 488 ರೂಪಾಯಿ ಏರಿಕೆ

ಭಾರತದ ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜೂನ್ 23ನೇ ತಾರೀಕಿನ ಗುರುವಾರದಂದು ಏರಿಕೆ ದಾಖಲಾಗಿದೆ. ಪ್ರಮುಖವಾಗಿ ಏರಿಕೆ, ಇಳಿಕೆ ದಾಖಲಿಸಿದ ಷೇರುಗಳ ವಿವರ ಇಲ್ಲಿದೆ.

Closing Bell: ಸೆನ್ಸೆಕ್ಸ್, ನಿಫ್ಟಿ ಗಳಿಕೆ; ಮಾರುತಿ ಸುಜುಕಿ ಷೇರು 488 ರೂಪಾಯಿ ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 23, 2022 | 5:32 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಬಿಎಸ್​ಇ ಸೆನ್ಸೆಕ್ಸ್ ಮತ್ತು ನಿಫ್ಟಿ ಜೂನ್ 23ನೇ ತಾರೀಕಿನ ಗುರುವಾರದಂದು ಏರಿಕೆ ಕಂಡಿದೆ. ಭಾರೀ ಏರಿಳಿತದಿಂದ ಕೂಡಿದ್ದ ಮಾರುಕಟ್ಟೆಯು ದಿನದ ಕೊನೆಗೆ ಪಾಸಿಟಿವ್ ಆಗಿ ಮುಕ್ತಾಯಗೊಂಡಿದೆ. ನಿಫ್ಟಿ 15,500 ಪಾಯಿಂಟ್ಸ್​ಗೂ ಮೇಲ್ಮಟ್ಟದಲ್ಲಿ ವಹಿವಾಟು ಚುಕ್ತಾ ಮಾಡಿದೆ. ಸೆನ್ಸೆಕ್ಸ್ 443.19 ಪಾಯಿಂಟ್ಸ್ ಅಥವಾ ಶೇ 0.86ರಷ್ಟು ಮೇಲೇರಿ 52,265.72 ಪಾಯಿಂಟ್ಸ್​ನಲ್ಲಿ ವ್ಯವಹಾರ ಮುಗಿಸಿದೆ. ಇನ್ನು ನಿಫ್ಟಿ 143.40 ಪಾಯಿಂಟ್ಸ್ ಅಥವಾ ಶ 0.93ರಷ್ಟು ಹೆಚ್ಚಳ ಕಂಡು 15,556.70 ಪಾಯಿಂಟ್ಸ್​ನೊಂದಿಗೆ ವಹಿವಾಟು ಚುಕ್ತಾ ಮಾಡಿದೆ. ಇಂದಿನ ವಹಿವಾಟಿನಲ್ಲಿ 2037ರಷ್ಟು ಕಂಪೆನಿತ ಷೇರುಗಳು ಏರಿಕೆ ದಾಖಲಿಸಿತು.

ಮತ್ತೊಂದು ಕಡೆ 1188 ಕಂಪೆನಿಯ ಷೇರುಗಳು ಇಳಿಕೆ ದಾಖಲಿಸಿದವು. 123 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ. ವಾಹನ ಸೂಚ್ಯಂಕ ಶೇ 4ರಷ್ಟು ಮೇಲೇರಿದರೆ, ಕ್ಯಾಪಿಟಲ್ ಗೂಡ್ಸ್, ಮಾಹಿತಿ ತಂತ್ರಜ್ಞಾನ, ಫಾರ್ಮಾ ಮತ್ತು ರಿಯಾಲ್ಟಿ ಸೂಚ್ಯಂಕಗಳು ತಲಾ ಶೇ 1ರಷ್ಟು ಏರಿಕೆ ದಾಖಲಿಸಿದವು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಮಾರುತಿ ಸುಜುಕಿ ಶೇ 6.27

ಹೀರೋ ಮೋಟೋಕಾರ್ಪ್ ಶೇ 5.93

ಐಷರ್ ಮೋಟಾರ್ಸ್ ಶೇ 5.87

ಮಹೀಂದ್ರಾ ಅಂಡ್ ಮಹೀಂದ್ರಾ ಶೇ 4.46

ಬಜಾಜ್ ಆಟೋ ಶೇ 4.10

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ರಿಲಯನ್ಸ್ ಶೇ -1.62

ಕೋಲ್ ಇಂಡಿಯಾ ಶೇ -1.23

ಪವರ್​ ಗ್ರಿಡ್ ಕಾರ್ಪೊರೇಷನ್ ಶೇ -1.00

ಎನ್​ಟಿಪಿಸಿ ಶೇ -0.84

ಗ್ರಾಸಿಮ್ ಶೇ -0.67

ಇದನ್ನೂ ಓದಿ: Warren Buffett: ಷೇರುಗಳಲ್ಲಿ ಹೂಡಿಕೆ ಮಾಡುವವರು ಹೂಡಿಕೆದಾರರ ಜಗದ್ಗುರು ವಾರೆನ್ ಬಫೆಟ್ ಮಾತುಗಳನ್ನೊಮ್ಮೆ ಕೇಳಿಸಿಕೊಳ್ಳಿ

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್