AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸೆನ್ಸೆಕ್ಸ್, ನಿಫ್ಟಿ ಗಳಿಕೆ; ಮಾರುತಿ ಸುಜುಕಿ ಷೇರು 488 ರೂಪಾಯಿ ಏರಿಕೆ

ಭಾರತದ ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜೂನ್ 23ನೇ ತಾರೀಕಿನ ಗುರುವಾರದಂದು ಏರಿಕೆ ದಾಖಲಾಗಿದೆ. ಪ್ರಮುಖವಾಗಿ ಏರಿಕೆ, ಇಳಿಕೆ ದಾಖಲಿಸಿದ ಷೇರುಗಳ ವಿವರ ಇಲ್ಲಿದೆ.

Closing Bell: ಸೆನ್ಸೆಕ್ಸ್, ನಿಫ್ಟಿ ಗಳಿಕೆ; ಮಾರುತಿ ಸುಜುಕಿ ಷೇರು 488 ರೂಪಾಯಿ ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 23, 2022 | 5:32 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಬಿಎಸ್​ಇ ಸೆನ್ಸೆಕ್ಸ್ ಮತ್ತು ನಿಫ್ಟಿ ಜೂನ್ 23ನೇ ತಾರೀಕಿನ ಗುರುವಾರದಂದು ಏರಿಕೆ ಕಂಡಿದೆ. ಭಾರೀ ಏರಿಳಿತದಿಂದ ಕೂಡಿದ್ದ ಮಾರುಕಟ್ಟೆಯು ದಿನದ ಕೊನೆಗೆ ಪಾಸಿಟಿವ್ ಆಗಿ ಮುಕ್ತಾಯಗೊಂಡಿದೆ. ನಿಫ್ಟಿ 15,500 ಪಾಯಿಂಟ್ಸ್​ಗೂ ಮೇಲ್ಮಟ್ಟದಲ್ಲಿ ವಹಿವಾಟು ಚುಕ್ತಾ ಮಾಡಿದೆ. ಸೆನ್ಸೆಕ್ಸ್ 443.19 ಪಾಯಿಂಟ್ಸ್ ಅಥವಾ ಶೇ 0.86ರಷ್ಟು ಮೇಲೇರಿ 52,265.72 ಪಾಯಿಂಟ್ಸ್​ನಲ್ಲಿ ವ್ಯವಹಾರ ಮುಗಿಸಿದೆ. ಇನ್ನು ನಿಫ್ಟಿ 143.40 ಪಾಯಿಂಟ್ಸ್ ಅಥವಾ ಶ 0.93ರಷ್ಟು ಹೆಚ್ಚಳ ಕಂಡು 15,556.70 ಪಾಯಿಂಟ್ಸ್​ನೊಂದಿಗೆ ವಹಿವಾಟು ಚುಕ್ತಾ ಮಾಡಿದೆ. ಇಂದಿನ ವಹಿವಾಟಿನಲ್ಲಿ 2037ರಷ್ಟು ಕಂಪೆನಿತ ಷೇರುಗಳು ಏರಿಕೆ ದಾಖಲಿಸಿತು.

ಮತ್ತೊಂದು ಕಡೆ 1188 ಕಂಪೆನಿಯ ಷೇರುಗಳು ಇಳಿಕೆ ದಾಖಲಿಸಿದವು. 123 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ. ವಾಹನ ಸೂಚ್ಯಂಕ ಶೇ 4ರಷ್ಟು ಮೇಲೇರಿದರೆ, ಕ್ಯಾಪಿಟಲ್ ಗೂಡ್ಸ್, ಮಾಹಿತಿ ತಂತ್ರಜ್ಞಾನ, ಫಾರ್ಮಾ ಮತ್ತು ರಿಯಾಲ್ಟಿ ಸೂಚ್ಯಂಕಗಳು ತಲಾ ಶೇ 1ರಷ್ಟು ಏರಿಕೆ ದಾಖಲಿಸಿದವು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಮಾರುತಿ ಸುಜುಕಿ ಶೇ 6.27

ಹೀರೋ ಮೋಟೋಕಾರ್ಪ್ ಶೇ 5.93

ಐಷರ್ ಮೋಟಾರ್ಸ್ ಶೇ 5.87

ಮಹೀಂದ್ರಾ ಅಂಡ್ ಮಹೀಂದ್ರಾ ಶೇ 4.46

ಬಜಾಜ್ ಆಟೋ ಶೇ 4.10

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ರಿಲಯನ್ಸ್ ಶೇ -1.62

ಕೋಲ್ ಇಂಡಿಯಾ ಶೇ -1.23

ಪವರ್​ ಗ್ರಿಡ್ ಕಾರ್ಪೊರೇಷನ್ ಶೇ -1.00

ಎನ್​ಟಿಪಿಸಿ ಶೇ -0.84

ಗ್ರಾಸಿಮ್ ಶೇ -0.67

ಇದನ್ನೂ ಓದಿ: Warren Buffett: ಷೇರುಗಳಲ್ಲಿ ಹೂಡಿಕೆ ಮಾಡುವವರು ಹೂಡಿಕೆದಾರರ ಜಗದ್ಗುರು ವಾರೆನ್ ಬಫೆಟ್ ಮಾತುಗಳನ್ನೊಮ್ಮೆ ಕೇಳಿಸಿಕೊಳ್ಳಿ

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ