AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market Closing Bell: ಸೆನ್ಸೆಕ್ಸ್ 673 ಪಾಯಿಂಟ್ಸ್, ನಿಫ್ಟಿ 180 ಪಾಯಿಂಟ್ಸ್ ಏರಿಕೆ; ಎನ್​ಟಿಪಿಸಿ ಶೇ 5ಕ್ಕೂ ಹೆಚ್ಚು ಗಳಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿ ಜನವರಿ 4ನೇ ತಾರೀನ ಮಂಗಳವಾರದಂದು ಭಾರೀ ಏರಿಕೆ ಕಂಡಿವೆ.

Stock Market Closing Bell: ಸೆನ್ಸೆಕ್ಸ್ 673 ಪಾಯಿಂಟ್ಸ್, ನಿಫ್ಟಿ 180 ಪಾಯಿಂಟ್ಸ್ ಏರಿಕೆ; ಎನ್​ಟಿಪಿಸಿ ಶೇ 5ಕ್ಕೂ ಹೆಚ್ಚು ಗಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 04, 2022 | 4:57 PM

Share

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜನವರಿ 4ನೇ ತಾರೀಕಿನ ಮಂಗಳವಾರದಂದು ಏರಿಕೆ ದಾಖಲಿಸಿವೆ. ದಿನಾಂತ್ಯಕ್ಕೆ 672.71 ಪಾಯಿಂಟ್ಸ್ ಅಥವಾ ಶೇ 1.14ರಷ್ಟು ಏರಿಕೆ ಕಂಡು, 59,855.93 ಪಾಯಿಂಟ್ಸ್​ನೊಂದಿಗೆ ವಹಿವಾಟು ಮುಗಿಸಿದೆ. ಇನ್ನು ನಿಫ್ಟಿ 179.60 ಪಾಯಿಂಟ್ಸ್ ಅಥವಾ ಶೇ 1.02ರಷ್ಟು ಮೇಲೇರಿ, 17805.30 ಪಾಯಿಂಟ್ಸ್​ನೊಂದಿಗೆ ವ್ಯವಹಾರ ಚುಕ್ತಾ ಮಾಡಿದೆ. ಲೋಹ ಹಾಗೂ ಫಾರ್ಮಾ ಇವೆರಡು ವಲಯಗಳನ್ನು ಹೊರತುಪಡಿಸಿ, ಇನ್ನೆಲ್ಲವೂ ಏರಿಕೆಯಲ್ಲೇ ದಿನದ ವ್ಯವಹಾರವನ್ನು ಮುಗಿಸಿವೆ. ಬ್ಯಾಂಕ್, ತೈಲ ಹಾಗೂ ಅನಿಲ ಮತ್ತು ವಿದ್ಯುತ್ ವಲಯದ ಸೂಚ್ಯಂಕಗಳು ಶೇ 1ರಿಂದ 2ರಷ್ಟು ಹೆಚ್ಚಳವಾಗಿವೆ. ಬಿಎಸ್​ಇ ಮಿಡ್​ಕ್ಯಾಪ್ ಸೂಚ್ಯಂಕದಲ್ಲಿ ಹೇಳಿಕೊಳ್ಳುವಂಥ ಬದಲಾವಣೆಗಳೇನೂ ಆಗಿಲ್ಲ. ಸ್ಮಾಲ್ ಕ್ಯಾಪ್ ಸೂಚ್ಯಂಕವು ಶೇ 0.39ರಷ್ಟು ಏರಿಕೆಯಾಗಿದೆ.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಎನ್​ಟಿಪಿಸಿ ಶೇ 5.48 ಒಎನ್​ಜಿಸಿ ಶೇ 3.32 ಪವರ್​ಗ್ರಿಡ್ ಕಾರ್ಪೊರೇಷನ್ ಶೇ 2.73 ಎಸ್​ಬಿಐ ಶೇ 2.70 ಟೈಟಾನ್ ಕಂಪೆನಿ ಶೇ 2.34

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಟಾಟಾ ಮೋಟಾರ್ಸ್ ಶೇ -1.61 ಕೋಲ್ ಇಂಡಿಯಾ ಶೇ -1.48 ಸನ್ ಫಾರ್ಮಾ ಶೇ -1.33 ಟಾಟಾ ಕನ್​ಸ್ಯೂಮರ್ ಪ್ರಾಡಕ್ಟ್ಸ್ ಶೇ -1.22 ಶ್ರೀ ಸಿಮೆಂಟ್ಸ್ ಶೇ -1.08

ಇದನ್ನೂ ಓದಿ: Multibagger stock: ಈ ಮಲ್ಟಿಬ್ಯಾಗರ್ ಸ್ಟಾಕ್ ಮೇಲೆ 3 ವರ್ಷದ ಹಿಂದೆ ಮಾಡಿದ 1 ಲಕ್ಷದ ಹೂಡಿಕೆ ಈಗ ಎಷ್ಟು ಕೋಟಿ ಗೊತ್ತೆ?

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್