AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market Closing Bell: ಸೆನ್ಸೆಕ್ಸ್ 673 ಪಾಯಿಂಟ್ಸ್, ನಿಫ್ಟಿ 180 ಪಾಯಿಂಟ್ಸ್ ಏರಿಕೆ; ಎನ್​ಟಿಪಿಸಿ ಶೇ 5ಕ್ಕೂ ಹೆಚ್ಚು ಗಳಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿ ಜನವರಿ 4ನೇ ತಾರೀನ ಮಂಗಳವಾರದಂದು ಭಾರೀ ಏರಿಕೆ ಕಂಡಿವೆ.

Stock Market Closing Bell: ಸೆನ್ಸೆಕ್ಸ್ 673 ಪಾಯಿಂಟ್ಸ್, ನಿಫ್ಟಿ 180 ಪಾಯಿಂಟ್ಸ್ ಏರಿಕೆ; ಎನ್​ಟಿಪಿಸಿ ಶೇ 5ಕ್ಕೂ ಹೆಚ್ಚು ಗಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 04, 2022 | 4:57 PM

Share

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜನವರಿ 4ನೇ ತಾರೀಕಿನ ಮಂಗಳವಾರದಂದು ಏರಿಕೆ ದಾಖಲಿಸಿವೆ. ದಿನಾಂತ್ಯಕ್ಕೆ 672.71 ಪಾಯಿಂಟ್ಸ್ ಅಥವಾ ಶೇ 1.14ರಷ್ಟು ಏರಿಕೆ ಕಂಡು, 59,855.93 ಪಾಯಿಂಟ್ಸ್​ನೊಂದಿಗೆ ವಹಿವಾಟು ಮುಗಿಸಿದೆ. ಇನ್ನು ನಿಫ್ಟಿ 179.60 ಪಾಯಿಂಟ್ಸ್ ಅಥವಾ ಶೇ 1.02ರಷ್ಟು ಮೇಲೇರಿ, 17805.30 ಪಾಯಿಂಟ್ಸ್​ನೊಂದಿಗೆ ವ್ಯವಹಾರ ಚುಕ್ತಾ ಮಾಡಿದೆ. ಲೋಹ ಹಾಗೂ ಫಾರ್ಮಾ ಇವೆರಡು ವಲಯಗಳನ್ನು ಹೊರತುಪಡಿಸಿ, ಇನ್ನೆಲ್ಲವೂ ಏರಿಕೆಯಲ್ಲೇ ದಿನದ ವ್ಯವಹಾರವನ್ನು ಮುಗಿಸಿವೆ. ಬ್ಯಾಂಕ್, ತೈಲ ಹಾಗೂ ಅನಿಲ ಮತ್ತು ವಿದ್ಯುತ್ ವಲಯದ ಸೂಚ್ಯಂಕಗಳು ಶೇ 1ರಿಂದ 2ರಷ್ಟು ಹೆಚ್ಚಳವಾಗಿವೆ. ಬಿಎಸ್​ಇ ಮಿಡ್​ಕ್ಯಾಪ್ ಸೂಚ್ಯಂಕದಲ್ಲಿ ಹೇಳಿಕೊಳ್ಳುವಂಥ ಬದಲಾವಣೆಗಳೇನೂ ಆಗಿಲ್ಲ. ಸ್ಮಾಲ್ ಕ್ಯಾಪ್ ಸೂಚ್ಯಂಕವು ಶೇ 0.39ರಷ್ಟು ಏರಿಕೆಯಾಗಿದೆ.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಎನ್​ಟಿಪಿಸಿ ಶೇ 5.48 ಒಎನ್​ಜಿಸಿ ಶೇ 3.32 ಪವರ್​ಗ್ರಿಡ್ ಕಾರ್ಪೊರೇಷನ್ ಶೇ 2.73 ಎಸ್​ಬಿಐ ಶೇ 2.70 ಟೈಟಾನ್ ಕಂಪೆನಿ ಶೇ 2.34

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಟಾಟಾ ಮೋಟಾರ್ಸ್ ಶೇ -1.61 ಕೋಲ್ ಇಂಡಿಯಾ ಶೇ -1.48 ಸನ್ ಫಾರ್ಮಾ ಶೇ -1.33 ಟಾಟಾ ಕನ್​ಸ್ಯೂಮರ್ ಪ್ರಾಡಕ್ಟ್ಸ್ ಶೇ -1.22 ಶ್ರೀ ಸಿಮೆಂಟ್ಸ್ ಶೇ -1.08

ಇದನ್ನೂ ಓದಿ: Multibagger stock: ಈ ಮಲ್ಟಿಬ್ಯಾಗರ್ ಸ್ಟಾಕ್ ಮೇಲೆ 3 ವರ್ಷದ ಹಿಂದೆ ಮಾಡಿದ 1 ಲಕ್ಷದ ಹೂಡಿಕೆ ಈಗ ಎಷ್ಟು ಕೋಟಿ ಗೊತ್ತೆ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್