Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market investors wealth: ಷೇರು ಮಾರುಕಟ್ಟೆ ಹೂಡಿಕೆದಾರರ ಸಂಪತ್ತು 6.56 ಲಕ್ಷ ಕೋಟಿ ರೂಪಾಯಿ ಹೆಚ್ಚಳ

ಷೇರು ಮಾರುಕಟ್ಟೆ ಹೂಡಿಕೆದಾರರ ಸಂಪತ್ತು ಕೇವಲ ಎರಡು ದಿನದಲ್ಲಿ 6.56 ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಗಿದೆ. ಡಿ. 22ರ ವಹಿವಾಟಿನಲ್ಲಿ ಏರಿಕೆ, ಇಳಿಕೆ ಕಂಡ ಷೇರುಗಳ ವಿವರ ಇಲ್ಲಿದೆ.

Stock Market investors wealth: ಷೇರು ಮಾರುಕಟ್ಟೆ ಹೂಡಿಕೆದಾರರ ಸಂಪತ್ತು 6.56 ಲಕ್ಷ ಕೋಟಿ ರೂಪಾಯಿ ಹೆಚ್ಚಳ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Dec 22, 2021 | 6:47 PM

ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಡಿಸೆಂಬರ್​ 22ನೇ ತಾರೀಕಿನ ಬುಧವಾರ ಎರಡನೇ ದಿನವೂ ಗಳಿಕೆಯನ್ನು ಮುಂದುವರಿಸಿದ್ದರಿಂದ ಹೂಡಿಕೆದಾರರ ಸಂಪತ್ತು 6,56,828.59 ಕೋಟಿ ರೂಪಾಯಿಗಳಷ್ಟು ಜಿಗಿತ ಕಂಡಿದೆ. 30-ಷೇರುಗಳ ಗುಚ್ಛವಾದ ಬಿಎಸ್‌ಇ ಸೆನ್ಸೆಕ್ಸ್ ಸೂಚ್ಯಂಕವು 611.55 ಪಾಯಿಂಟ್‌ಗಳು ಅಥವಾ ಶೇ 1.09ರಷ್ಟು ಏರಿಕೆ ಕಂಡು, 56,930.56 ಪಾಯಿಂಟ್​ ಅನ್ನು ಮುಟ್ಟಿತು. ದಿನದ ವಹಿವಾಟಿನಲ್ಲಿ ಸೆನ್ಸೆಕ್ಸ್ 670 ಪಾಯಿಂಟ್‌ಗಳಷ್ಟು ಜಿಗಿದು, 56,989.01 ಪಾಯಿಂಟ್ಸ್ ತಲುಪಿತ್ತು. ಬಿಎಸ್‌ಇ ಲಿಸ್ಟೆಡ್ ಕಂಪೆನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯವು ಎರಡು ದಿನಗಳಲ್ಲಿ 6,56,828.59 ಕೋಟಿ ರೂಪಾಯಿ ಹೆಚ್ಚಳವಾಗಿ, 2,59,14,409.64 ಕೋಟಿ ರೂಪಾಯಿಗೆ ಏರಿಕೆಯಾಗಿದೆ.

“ಜಾಗತಿಕ ಮಾರುಕಟ್ಟೆಯಲ್ಲಿ ಪಾಸಿಟಿವ್ ಹಿಂತಿರುಗವುದರ ಮಧ್ಯೆ ದೇಶೀಯ ಮಾರುಕಟ್ಟೆಯು ನೆಲೆಯನ್ನು ಕಂಡುಕೊಳ್ಳುತ್ತಿದೆ. ಹಿಂತಿರುಗಿಸುವಿಕೆ ವಿಶಾಲವಾಗಿ ಆಧಾರಿತವಾಗಿದೆ. ಆದರೆ ಮಧ್ಯಮ ಮತ್ತು ಸಣ್ಣ ಕ್ಯಾಪ್​ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದವು ಏಕೆಂದರೆ ಚೌಕಾಶಿ ಅವಕಾಶವು ಹೂಡಿಕೆದಾರರು ಇಳಿಕೆ ಕಂಡ ಷೇರುಗಳನ್ನು ಖರೀದಿಸಲು ಕಾರಣವಾಯಿತು,” ಎಂದು ಜಿಯೋಜಿತ್ ಫೈನಾನ್ಷಿಯಲ್ ಸರ್ವೀಸಸ್ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

30-ಮುಂಚೂಣಿ ಕಂಪೆನಿಗಳ ಪೈಕಿ ಬಜಾಜ್ ಫೈನಾನ್ಸ್ ಅತಿ ಹೆಚ್ಚು ಲಾಭ ಕಂಡಿದ್ದು, ಶೇ 2.94ರಷ್ಟು ಜಿಗಿದಿದೆ. ಆ ನಂತರ ಭಾರ್ತಿ ಏರ್‌ಟೆಲ್, ಸನ್ ಫಾರ್ಮಾ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಎಸ್‌ಬಿಐ ಗಳಿಕೆ ಕಂಡಿವೆ. ಇದಕ್ಕೆ ವ್ಯತಿರಿಕ್ತವಾಗಿ ವಿಪ್ರೋ, ಐಟಿಸಿ ಮತ್ತು ನೆಸ್ಲೆ ಇಂಡಿಯಾ ಇಳಿಕೆ ಕಂಡವು. ಬಿಎಸ್‌ಇ ಮಿಡ್‌ಕ್ಯಾಪ್ ಮತ್ತು ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ಶೇ 1.66ರ ವರೆಗೆ ಜಿಗಿದವು.

ಇದನ್ನೂ ಓದಿ: Multibagger stock: ಒಂದು ವಾರದಲ್ಲಿ ಶೇ 95ರಷ್ಟು ರಿಟರ್ನ್ಸ್​ ನೀಡಿದೆ ಈ ಮಲ್ಟಿಬ್ಯಾಗರ್ ಸ್ಟಾಕ್

ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ