Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market: ಮುಂಜಾನೆ ವಹಿವಾಟಿನ ಕುಸಿತದ ನಂತರ ಚೇತರಿಕೆಯತ್ತ ಮುಖ ಮಾಡಿದ ಮಾರುಕಟ್ಟೆ

ಭಾರತೀಯ ರಿಸರ್ವ್​ ಬ್ಯಾಂಕ್ ರೆಪೊ ದರಗಳನ್ನು ಏರಿಸಿದ ನಂತರ ಷೇರುಪೇಟೆಯತ್ತ ಹೂಡಿಕೆದಾರರ ಒಲವು ಹೆಚ್ಚಾಗಿದ್ದು, ಆರಂಭಿಕ ವಹಿವಾಟಿನಲ್ಲಿ ಕುಸಿತಕಂಡಿದ್ದ ಷೇರು ಮಾರುಕಟ್ಟೆ ಇದೀಗ ಚೇತರಿಕೆಯತ್ತ ಮುಖಮಾಡಿದೆ.

Stock Market: ಮುಂಜಾನೆ ವಹಿವಾಟಿನ ಕುಸಿತದ ನಂತರ ಚೇತರಿಕೆಯತ್ತ ಮುಖ ಮಾಡಿದ ಮಾರುಕಟ್ಟೆ
ಮುಂಜಾನೆ ವಹಿವಾಟಿನ ಕುಸಿತದ ನಂತರ ಚೇತರಿಕೆಯತ್ತ ಮುಖ ಮಾಡಿದ ಷೇರು ಮಾರುಕಟ್ಟೆ
Follow us
TV9 Web
| Updated By: Rakesh Nayak Manchi

Updated on: Sep 30, 2022 | 1:41 PM

ಷೇರು ಮಾರುಕಟ್ಟೆ: ರೆಪೊ ದರ ಏರಿಕೆಯಿಂದ ಹಣದುಬ್ಬರ ತಗ್ಗಬಹುದು ಎಂಬ ನಿರೀಕ್ಷೆಯ ಹಿನ್ನೆಲೆಯಲ್ಲಿ ಷೇರುಪೇಟೆಯತ್ತ ಹೂಡಿಕೆದಾರರ ಒಲವು ಮತ್ತೆ ವ್ಯಕ್ತವಾಗುತ್ತಿದೆ. ಮುಂಜಾನೆ ವಹಿವಾಟಿನ ಕುಸಿತದ ನಂತರ ಇದೀಗ ಷೇರು ಮಾರುಕಟ್ಟೆ (Stock Market) ಚೇತರಿಕೆಯತ್ತ ಮುಖ ಮಾಡಿದೆ. ಪ್ರಸ್ತುತ, ಸೆನ್ಸೆಕ್ಸ್ (Sensex) ದಿನದ ಕುಸಿತದ ಮಟ್ಟದಿಂದ 1200 ಅಂಶಗಳಿಗಿಂತಲೂ ಹೆಚ್ಚು ಏರಿಕೆ ಕಂಡು 57424 ತಲುಪಿದೆ. ಇನ್ನು ‘ನಿಫ್ಟಿ 50’ ಸೂಚ್ಯಂತವು 250 ಅಂಶಗಳಷ್ಟು ಏರಿಕೆ ಕಂಡು 17,050 ಮಟ್ಟ ತಲುಪಿದೆ.

ನಿಫ್ಟಿ ಸ್ಮಾಲ್‌ಕ್ಯಾಪ್ 100 ಮತ್ತು ನಿಫ್ಟಿ ಮಿಡ್‌ಕ್ಯಾಪ್ 100 ಸೂಚ್ಯಂಕಗಳು ತಲಾ ಶೇಕಡಾ 0.9 ರಷ್ಟು ಏರಿಕೆಯಾಗಿದೆ. ಏತನ್ಮಧ್ಯೆ ಇಂಡಿಯಾ VIX ಶೇಕಡಾ 5 ಕ್ಕಿಂತ ಹೆಚ್ಚು ಕುಸಿದಿದೆ. ವಲಯವಾರು, ನಿಫ್ಟಿ ಪಿಎಸ್‌ಯು ಬ್ಯಾಂಕ್ ಮತ್ತು ನಿಫ್ಟಿ ಬ್ಯಾಂಕ್‌ನಂತಹ ದರ-ಸೂಕ್ಷ್ಮ ವಲಯಗಳು ಶೇ.2ಕ್ಕಿಂತ ಹೆಚ್ಚು ಲಾಭ ಗಳಿಸಿದವು. ಅಲ್ಲದೆ, ನಿಫ್ಟಿ ರಿಯಾಲ್ಟಿ ಮತ್ತು ನಿಫ್ಟಿ ಆಟೋ ಸೂಚ್ಯಂಕಗಳು ತಲಾ 1 ಪ್ರತಿಶತದಷ್ಟು ಏರಿದವು.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು