AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಟಾ ಏಸ್ ಪ್ರೊ ಕುಟುಂಬದ ಆರ್ಥಿಕ ಬೆಳವಣಿಗೆಗೆ ಸಹಕಾರಿ: ಡಾ. ಎಸ್.ಪಿ ಶರ್ಮಾ

ಟಾಟಾ ಏಸ್‌ ಪ್ರೊ ಕೇವಲ ವ್ಯಾಪಾರ ಸಾಧನವಲ್ಲ, ಇದು ಒಂದು ಕುಟುಂಬದ ಆಸ್ತಿಯಾಗಿದ್ದು, ಇದು ಆ ಕುಟುಂಬದ ಎಲ್ಲರಿಗೂ ಪ್ರಯೋಜನವನ್ನು ನೀಡುತ್ತದೆ. ಈ ಮೂಲಕ ಕುಟುಂಬದ ಹಾಗೂ ದೇಶದ ಆದಾಯವು ವೇಗವಾಗಿ ಮುನ್ನಡೆಯುತ್ತದೆ. ಅದು ಹೇಗೆ ಎಂಬುದನ್ನು ನಿಯೋ ಎಕನಾಮಿಸ್ಟ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ಎಸ್ ಪಿ ಶರ್ಮಾ ವಿವರಿಸಿದ್ದಾರೆ.

ಮಾಲಾಶ್ರೀ ಅಂಚನ್​
|

Updated on: Aug 22, 2025 | 3:09 PM

Share

ಭಾರತದಲ್ಲಿ ಹೈಬ್ರಿಡ್ ಆದಾಯ (Hybrid Income) ಮಾದರಿಗಳು ಜನಪ್ರಿಯವಾಗುತ್ತಿವೆ. ಒಂದೇ ಉದ್ಯೋಗ ಅಥವಾ ಆದಾಯದ ಮೂಲವನ್ನು ಅವಲಂಬಿಸುವ ಬದಲು ಜನ ಬಹು ಆದಾಯದ ಮೂಲವನ್ನು ಅವಲಂಬಿಸುತ್ತಿದ್ದಾರೆ. ಇದಕ್ಕೆ ಟಾಟಾ ಏಸ್‌ ಪ್ರೊನಂತಹ (Tata ACE Pro) ವಾಹನಗಳು ಸಹಾಯಕವಾಗಿದೆ ಎಂದು ನಿಯೋ ಎಕನಾಮಿಸ್ಟ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ಎಸ್ ಪಿ ಶರ್ಮಾ ವಿವರಿಸಿದ್ದಾರೆ.

ಟಾಟಾ ಎಸಿಇ ಪ್ರೊ ಕೇವಲ ವ್ಯಾಪಾರ ಸಾಧನವಲ್ಲ, ಇದು ಕುಟುಂಬದ ಆಸ್ತಿಯಾಗುತ್ತದೆ, ಇದು ಎಲ್ಲರಿಗೂ ಪ್ರಯೋಜನವನ್ನು ನೀಡುತ್ತದೆ. ಒಬ್ಬ ಭದ್ರತಾ ಸಿಬ್ಬಂದಿ ತನ್ನ ಕೆಲಸವನ್ನು ಮಾಡುತ್ತಾ ಟಾಟಾ ಏಸ್‌ ಪ್ರೊ ವಾಹನವನ್ನು ಬಾಡಿಗೆಗೆ ನೀಡಬಹುದು.  ಕುಟುಂಬದ ಒಬ್ಬ ಸದಸ್ಯ ವಾಹನ ಚಲಾಯಿಸುವಾಗಿ ಅದೇ ಕುಟುಂಬದ ಇನ್ನೊಬ್ಬ ಸದಸ್ಯ ತಮಗೆ ಬರುವ ಬುಕಿಂಗ್‌ಗಳನ್ನು ನಿರ್ವಹಿಸಬಹುದು. ಹೀಗೆ ಪ್ರತಿಯೊಂದು ಕುಟುಂಬವು ಒಟ್ಟಾಗಿ ಸುಸ್ಥಿರ ವ್ಯವಹಾರವನ್ನು ನಿರ್ಮಿಸಬಹುದು ಎಂದು ಡಾ. ಶರ್ಮಾ ಹೇಳಿದ್ದಾರೆ.

ಅಬ್ ಮೇರಿ ಬಾರಿ ಅಭಿಯಾನದ ಮತ್ತಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ