AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tata Ace Pro: ಸುರಕ್ಷಿತ ಸಾರಿಗೆಯ ಪ್ರತೀಕವೇ ಟಾಟಾ ಏಸ್‌ ಪ್ರೋ; ಗಿರೀಶ್‌ ವಾಘ್‌

ಮೂಲ ಏಸ್‌ ವಾಹನದ ಪರಂಪರೆಯನ್ನು ಮತ್ತಷ್ಟು ಮುಂದಕ್ಕೆ ಕೊಂಡೊಯ್ಯುವ ನೂತನ ಟಾಟಾ ಏಸ್‌ ಪ್ರೋ ವಾಹವನ್ನು ಪರಿಚಯಿಸಲು ನನಗೆ ತುಂಬಾ ಹೆಮ್ಮೆಯೆನಿಸುತ್ತಿದೆ. ಹೊಸ ಪೀಳಿಗೆಯ ಆಕಾಂಕ್ಷೆಗಳನ್ನು ಅಳವಡಿಸಿಕೊಳ್ಳುತ್ತಾ ಏಸ್‌ ಪ್ರೋ ವಾಹನವನ್ನು ಸ್ಥಿರತೆ, ಸುರಕ್ಷತೆ ಮತ್ತು ಗ್ರಾಹಕರ ಹೆಚ್ಚಿನ ಲಾಭಕ್ಕಾಗಿ ನಿರ್ಮಿಸಲಾಗಿದೆ ಎಂದು ಟಾಟಾ ಮೋಟಾರ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಗಿರೀಶ್‌ ವಾಘ್‌ ವಿವರಿಸಿದ್ದಾರೆ.

ಮಾಲಾಶ್ರೀ ಅಂಚನ್​
|

Updated on: Sep 25, 2025 | 11:21 AM

Share

ತನ್ನ ವಾಹನಗಳಲ್ಲಿ ನಾವೀನ್ಯತೆ, ಹೊಸ ತಂತ್ರಜ್ಞಾನ, ಕ್ಷಮತೆ, ಸುಲಭ ಬಳಕೆಗೆ ಆದ್ಯತೆ ನೀಡುವ ಟಾಟಾ ಮೋಟಾರ್ಸ್ ಸಂಸ್ಥೆ ಈ ನಿರೀಕ್ಷೆಗೆ ತಕ್ಕಂತೆ ಟಾಟಾ ಏಸ್ ಪ್ರೋ (Tata Ace Pro) ಹೊರತಂದಿದೆ. ಈ ಬಗ್ಗೆ ಮಾತನಾಡಿದ ಟಾಟಾ ಮೋಟಾರ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಗಿರೀಶ್‌ ವಾಘ್‌  ಮೂಲ ಏಸ್‌ ವಾಹನದ ಪರಂಪರೆಯನ್ನು ಮತ್ತಷ್ಟು ಮುಂದಕ್ಕೆ ಕೊಂಡೊಯ್ಯುವ ನೂನತನ ಟಾಟಾ ಏಸ್‌ ಪ್ರೋ ವಾಹನವನ್ನು ಪರಿಚಯಿಸಲು ನನಗೆ ಹೆಮ್ಮೆಯೆನಿಸುತ್ತಿದೆ.  ಹೊಸ ಪೀಳಿಗೆಯ ಆಕಾಕ್ಷೆಯನ್ನು ಅಳವಡಿಸಿಕೊಳ್ಳುತ್ತಾ ಏಸ್‌  ಪ್ರೋ ವಾಹನವನ್ನು ಸ್ಥಿರತೆ, ಸುರಕ್ಷತೆ ಮತ್ತು ಮುಖ್ಯವಾಗಿ ಗ್ರಾಹಕರ ಹೆಚ್ಚಿನ ಲಾಭಕ್ಕಾಗಿ ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

ಏಸ್‌ ಪ್ರೋ ಜೈವಿಕ ಇಂಧನ ಬಳಕೆಯ ಪರಿಸರ ಸ್ನೇಹಿ ವಾಹನವಾಗಿದ್ದು, ಇದು ಇಂದಿನ ಉದ್ಯಮಿಗಳಿಗೆ ಹೇಳಿ ಮಾಡಿಸಿದ ಆಯ್ಕೆಯಾಗಿದೆ. ಇದರಲ್ಲಿ ಡ್ಯುಯಲ್‌ ಇಂಧನ ವ್ಯವಸ್ಥೆಯಿದ್ದು, ಇದು ಪೆಟ್ರೋಲನ್ನು ಆಟೋಮೆಟಿಕ್‌  ಆಗಿ ಬಳಸಿಕೊಂಡು ಯಾವುದೇ ಅಡೆತಡೆಯಿಲ್ಲದ ವಾಹನ ಸಾಗುವಂತೆ ಮಾಡುತ್ತದೆ. ನವೀನ ಮತ್ತು ಬಹು ಇಂಧನ ಬಳಕೆಯ ಸಾಮರ್ಥ್ಯದ ಎಂಜಿನ್‌ನಿಂದಾಗಿ ಈ ಏಸ್‌ ಪ್ರೋ ನಿಮಗೆ ವ್ಯವಹಾರದಲ್ಲಿ ಹೆಚ್ಚು ಲಾಭದಾಯಕವಾಗಲಿದೆ. ಆಧುನಿಕ ಜಗತ್ತಿನ ಬೇಡಿಕೆಗೆ ತಕ್ಕಂತೆ ಇದನ್ನು ರೂಪಿಸಲಾಗಿದ್ದು, ಇದು ಸ್ಮಾರ್ಟ್‌ ವ್ಯಾಪಾರಕ್ಕೆ ಹೆಚ್ಚು ಲಾಭದಾಯಕವಾಗಿದೆ. ಸುರಕ್ಷಿತ ಸಾರಿಗೆಯ ಪ್ರತೀಕವೇ ಈ ಏಸ್‌ ಪ್ರೋ ಎಂದು ಗಿರೀಶ್‌ ವಾಘ್ ವಿವರಿಸಿದ್ದಾರೆ.

ಅಬ್ ಮೇರಿ ಬಾರಿ ಅಭಿಯಾನದ ಮತ್ತಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ