AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tata Ace Pro: ಸುರಕ್ಷಿತ ಸಾರಿಗೆಯ ಪ್ರತೀಕವೇ ಟಾಟಾ ಏಸ್‌ ಪ್ರೋ; ಗಿರೀಶ್‌ ವಾಘ್‌

ಮೂಲ ಏಸ್‌ ವಾಹನದ ಪರಂಪರೆಯನ್ನು ಮತ್ತಷ್ಟು ಮುಂದಕ್ಕೆ ಕೊಂಡೊಯ್ಯುವ ನೂತನ ಟಾಟಾ ಏಸ್‌ ಪ್ರೋ ವಾಹವನ್ನು ಪರಿಚಯಿಸಲು ನನಗೆ ತುಂಬಾ ಹೆಮ್ಮೆಯೆನಿಸುತ್ತಿದೆ. ಹೊಸ ಪೀಳಿಗೆಯ ಆಕಾಂಕ್ಷೆಗಳನ್ನು ಅಳವಡಿಸಿಕೊಳ್ಳುತ್ತಾ ಏಸ್‌ ಪ್ರೋ ವಾಹನವನ್ನು ಸ್ಥಿರತೆ, ಸುರಕ್ಷತೆ ಮತ್ತು ಗ್ರಾಹಕರ ಹೆಚ್ಚಿನ ಲಾಭಕ್ಕಾಗಿ ನಿರ್ಮಿಸಲಾಗಿದೆ ಎಂದು ಟಾಟಾ ಮೋಟಾರ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಗಿರೀಶ್‌ ವಾಘ್‌ ವಿವರಿಸಿದ್ದಾರೆ.

ಮಾಲಾಶ್ರೀ ಅಂಚನ್​
|

Updated on: Sep 25, 2025 | 11:21 AM

Share

ತನ್ನ ವಾಹನಗಳಲ್ಲಿ ನಾವೀನ್ಯತೆ, ಹೊಸ ತಂತ್ರಜ್ಞಾನ, ಕ್ಷಮತೆ, ಸುಲಭ ಬಳಕೆಗೆ ಆದ್ಯತೆ ನೀಡುವ ಟಾಟಾ ಮೋಟಾರ್ಸ್ ಸಂಸ್ಥೆ ಈ ನಿರೀಕ್ಷೆಗೆ ತಕ್ಕಂತೆ ಟಾಟಾ ಏಸ್ ಪ್ರೋ (Tata Ace Pro) ಹೊರತಂದಿದೆ. ಈ ಬಗ್ಗೆ ಮಾತನಾಡಿದ ಟಾಟಾ ಮೋಟಾರ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಗಿರೀಶ್‌ ವಾಘ್‌  ಮೂಲ ಏಸ್‌ ವಾಹನದ ಪರಂಪರೆಯನ್ನು ಮತ್ತಷ್ಟು ಮುಂದಕ್ಕೆ ಕೊಂಡೊಯ್ಯುವ ನೂನತನ ಟಾಟಾ ಏಸ್‌ ಪ್ರೋ ವಾಹನವನ್ನು ಪರಿಚಯಿಸಲು ನನಗೆ ಹೆಮ್ಮೆಯೆನಿಸುತ್ತಿದೆ.  ಹೊಸ ಪೀಳಿಗೆಯ ಆಕಾಕ್ಷೆಯನ್ನು ಅಳವಡಿಸಿಕೊಳ್ಳುತ್ತಾ ಏಸ್‌  ಪ್ರೋ ವಾಹನವನ್ನು ಸ್ಥಿರತೆ, ಸುರಕ್ಷತೆ ಮತ್ತು ಮುಖ್ಯವಾಗಿ ಗ್ರಾಹಕರ ಹೆಚ್ಚಿನ ಲಾಭಕ್ಕಾಗಿ ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

ಏಸ್‌ ಪ್ರೋ ಜೈವಿಕ ಇಂಧನ ಬಳಕೆಯ ಪರಿಸರ ಸ್ನೇಹಿ ವಾಹನವಾಗಿದ್ದು, ಇದು ಇಂದಿನ ಉದ್ಯಮಿಗಳಿಗೆ ಹೇಳಿ ಮಾಡಿಸಿದ ಆಯ್ಕೆಯಾಗಿದೆ. ಇದರಲ್ಲಿ ಡ್ಯುಯಲ್‌ ಇಂಧನ ವ್ಯವಸ್ಥೆಯಿದ್ದು, ಇದು ಪೆಟ್ರೋಲನ್ನು ಆಟೋಮೆಟಿಕ್‌  ಆಗಿ ಬಳಸಿಕೊಂಡು ಯಾವುದೇ ಅಡೆತಡೆಯಿಲ್ಲದ ವಾಹನ ಸಾಗುವಂತೆ ಮಾಡುತ್ತದೆ. ನವೀನ ಮತ್ತು ಬಹು ಇಂಧನ ಬಳಕೆಯ ಸಾಮರ್ಥ್ಯದ ಎಂಜಿನ್‌ನಿಂದಾಗಿ ಈ ಏಸ್‌ ಪ್ರೋ ನಿಮಗೆ ವ್ಯವಹಾರದಲ್ಲಿ ಹೆಚ್ಚು ಲಾಭದಾಯಕವಾಗಲಿದೆ. ಆಧುನಿಕ ಜಗತ್ತಿನ ಬೇಡಿಕೆಗೆ ತಕ್ಕಂತೆ ಇದನ್ನು ರೂಪಿಸಲಾಗಿದ್ದು, ಇದು ಸ್ಮಾರ್ಟ್‌ ವ್ಯಾಪಾರಕ್ಕೆ ಹೆಚ್ಚು ಲಾಭದಾಯಕವಾಗಿದೆ. ಸುರಕ್ಷಿತ ಸಾರಿಗೆಯ ಪ್ರತೀಕವೇ ಈ ಏಸ್‌ ಪ್ರೋ ಎಂದು ಗಿರೀಶ್‌ ವಾಘ್ ವಿವರಿಸಿದ್ದಾರೆ.

ಅಬ್ ಮೇರಿ ಬಾರಿ ಅಭಿಯಾನದ ಮತ್ತಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ