AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರು, ಮಹಿಳೆಯರ ಸಬಲೀಕರಣಕ್ಕೆ ಟಾಟಾ ಏಸ್ ಪ್ರೊ ಸಾಥ್;‌ ಪ್ರೊ. ಅಮಿತಾಭ್ ಕುಂಡು

ಹೊಸ ವ್ಯವಹಾರವನ್ನು ಪ್ರಾರಂಭಿಸಲು ಬಯಸುವವರಿಗೆ ಮತ್ತು ಸಣ್ಣ ವ್ಯಾಪಾರಿ, ಉದ್ಯಮಿಗಳಿಗೆ ಟಾಟಾ ಏಸ್ ಪ್ರೊ ತುಂಬಾ ಉಪಯುಕ್ತವಾಗಲಿದೆ. ಇದು ಅವರ ಆರ್ಥಿಕತೆಗೆ ಸಹಾಯ ಮಾಡುವುದು ಮಾತ್ರವಲ್ಲದೆ, ಅವರಿಗೆ ಮನ್ನಣೆ ಮತ್ತು ಗೌರವವನ್ನು ಕೂಡ ಒದಗಿಸುತ್ತದೆ ಎಂದು ಪ್ರೊ. ಅಮಿತಾಬ್‌ ಕುಂಡು ವಿವರಿಸಿದ್ದಾರೆ.

ಮಾಲಾಶ್ರೀ ಅಂಚನ್​
|

Updated on:Aug 22, 2025 | 3:28 PM

Share

ಹೊಸ ವ್ಯವಹಾರ, ಉದ್ಯಮಗಳನ್ನು ಪ್ರಾರಂಭಿಸಲು ಬಯಸುವವರಿಗೆ, ಸಣ್ಣ ವ್ಯಾಪಾರಿಗಳಿಗೆ ಟಾಟಾ ಏಸ್ ಪ್ರೊ (Tata ACE Pro) ತುಂಬಾ ಉಪಯುಕ್ತವಾಗಲಿದೆ. ಇದು ಅವರ ಆದಾಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ ಘನತೆ, ಸ್ವಾತಂತ್ರ್ಯ ಮತ್ತು ಭವಿಷ್ಯದ ಸಬಲೀಕರಣವನ್ನು ಸಹ ತರುತ್ತದೆ ಎಂದು ಪ್ರೊ. ಅಮಿತಾಬ್‌ ಕುಂಡು (Prof. Amitabh Kundu) ಟಾಟಾ ಏಸ್‌ ವಾಹನದ ಕುರಿತು ಒಂದಷ್ಟು ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

ಈ ವಾಹನ ಭಾರತದ ಯುವಕರು ಮತ್ತು ಮಹಿಳೆಯರು ಉದ್ಯಮಶೀಲತೆಯತ್ತ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಲು ಇದು ಅನುವು ಮಾಡಿಕೊಡುತ್ತದೆ. ಇದು ಕೆಲಸಗಾರನಿಂದ ಮಾಲೀಕನಾಗುವವರೆಗಿನ ಒಂದು ಪರಿವರ್ತನಾ ಹೆಜ್ಜೆಯಾಗಿದ್ದು, ಸಣ್ಣ ಬದಲಾವಣೆಯೊಂದಿಗೆ, ಒಬ್ಬ ವ್ಯಕ್ತಿ  ವೈಯಕ್ತಿಕ ಮತ್ತು ಆರ್ಥಿಕ ಬೆಳವಣಿಗೆಯನ್ನು ಸಾಧಿಸಲು ಇದು ಸಹಕಾರಿಯಾಗಿದೆ. ಎಂದು ಅವರು ಹೇಳಿದರು. ಅಲ್ಲದೆ ಟಾಟಾ ಏಸ್ ಪ್ರೊ ಮುಂದಿನ ಪೀಳಿಗೆಯ ಉದ್ಯಮಿಗಳನ್ನು ಸಬಲೀಕರಣಗೊಳಿಸುತ್ತದೆ ಎಂದು ಪ್ರೊಫೆಸರ್ ಅಮಿತಾಭ್ ಕುಂಡು ಹೇಳಿದ್ದಾರೆ.

ಅಬ್ ಮೇರಿ ಬಾರಿ ಅಭಿಯಾನದ ಮತ್ತಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:27 pm, Fri, 22 August 25

Follow Us
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಹೇ ಸ್ಟಾಪ್: ಬಸ್​​​ಗಳನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿದ ಒಂಟಿ ಸಲಗ
ಹೇ ಸ್ಟಾಪ್: ಬಸ್​​​ಗಳನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿದ ಒಂಟಿ ಸಲಗ