AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tata Steel: ಟಾಟಾ ಸ್ಟೀಲ್ ಅಕ್ಟೋಬರ್​ನಿಂದ ಡಿಸೆಂಬರ್​ ಮೂರನೇ ತ್ರೈಮಾಸಿಕ ಲಾಭ ಶೇ 159ರಷ್ಟು ಹೆಚ್ಚಳ

ಟಾಟಾ ಸ್ಟೀಲ್ ಕಂಪೆನಿಯ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಶೇ 159ರಷ್ಟು ಹೆಚ್ಚಳವಾಗಿ 9573 ಕೋಟಿ ರೂಪಾಯಿ ಕ್ರೋಡೀಕೃತ ನಿವ್ವಳ ಲಾಭ ಬಂದಿದೆ.

Tata Steel: ಟಾಟಾ ಸ್ಟೀಲ್ ಅಕ್ಟೋಬರ್​ನಿಂದ ಡಿಸೆಂಬರ್​ ಮೂರನೇ ತ್ರೈಮಾಸಿಕ ಲಾಭ ಶೇ 159ರಷ್ಟು ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 05, 2022 | 1:48 AM

Share

ಟಾಟಾ ಸ್ಟೀಲ್ (Tata Steel) ಲಿಮಿಟೆಡ್​ನಿಂದ ಫೆಬ್ರವರಿ 4ರ ಶುಕ್ರವಾರದಂದು 2021-22ನೇ ಹಣಕಾಸಿನ ವರ್ಷದ ಅಕ್ಟೋಬರ್​ನಿಂದ ಡಿಸೆಂಬರ್​ ತಿಂಗಳ ಮೂರನೇ ತ್ರೈಮಾಸಿಕ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಕ್ರೋಡೀಕೃತ ನಿವ್ವಳ ಲಾಭ 9,573 ಕೋಟಿ ರೂಪಾಯಿ ಬಂದಿದೆ. ಒಂದು ವರ್ಷದ ಹಿಂದಿನ ಇದೇ ಅವಧಿಯಲ್ಲಿ ದಾಖಲಾಗಿದ್ದ 3,697 ಕೋಟಿ ರೂಪಾಯಿಗೆ ಹೋಲಿಸಿದಲ್ಲಿ ಶೇ 159ರಷ್ಟು ಹೆಚ್ಚಳವಾಗಿದೆ. ಕಳೆದ ತ್ರೈಮಾಸಿಕದಲ್ಲಿ ಕಂಪೆನಿಯು ತೆರಿಗೆ ನಂತರದ ಲಾಭವಾಗಿ 11,918 ರೂಪಾಯಿ ಗಳಿಸಿದೆ.

ಈ ಖಾಸಗಿ ಕಂಪೆನಿಯ ಕ್ರೋಡೀಕೃತ ಆದಾಯವು 60,783 ಕೋಟಿ ರೂಪಾಯಿ ಬಂದಿದ್ದು, ಕಳೆದ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬಂದಿದ್ದ 41,935 ಕೋಟಿಗೆ ಹೋಲಿಸಿದರೆ ಶೇ 45ರಷ್ಟು ಹೆಚ್ಚಾಗಿದೆ. ಕಳೆದ ತ್ರೈಮಾಸಿಕದಲ್ಲಿ 60,387 ಕೋಟಿ ರೂಪಾಯಿ ಬಂದಿದೆ. ಇಂಥ ಉತ್ತಮ ಪರ್ಫಾರ್ಮೆನ್ಸ್​ ಎಲ್ಲ ಭೌಗೋಳಿಕ ಭಾಗದಲ್ಲೂ ಹೆಚ್ಚಿರುವ ವ್ಯಾಲ್ಯೂಮ್​ನಿಂದ ಬಂದಿದೆ.

ಟಾಟಾ ಸ್ಟೀಲ್ ಷೇರು ಫೆಬ್ರವರಿ 4ರಂದು ನ್ಯಾಷನಲ್​ ಸ್ಟಾಕ್​ ಎಕ್ಸ್​ಚೇಂಜ್​ನಲ್ಲಿ ದಿನಾಂತ್ಯಕ್ಕೆ 9.70 ರೂಪಾಯಿ ಏರಿಕೆಯಾಗಿ, ರೂ. 1,176.30ಕ್ಕೆ ಕೊನೆಯಾಗಿದೆ. ಕಳೆದ ಒಂದು ವರ್ಷದಲ್ಲಿ ಈ ಸ್ಟಾಕ್ ಶೇ 79ರಷ್ಟು ರಿಟರ್ನ್ ನೀಡಿದೆ. ಕಳೆದ ಒಂದು ತಿಂಗಳಲ್ಲಿ ಶೇ 2.3ರಷ್ಟು ರಿಟರ್ನ್ ನೀಡಿದೆ.

ಇದನ್ನೂ ಓದಿ: Tata Steel Recruitment: ತೃತೀಯ ಲಿಂಗಿಗಳಿಗಾಗಿ ಉದ್ಯೋಗ ಸ್ಥಾನಕ್ಕೆ ಅರ್ಜಿ ಆಹ್ವಾನಿಸಿದ ಟಾಟಾ ಸ್ಟೀಲ್

Published On - 8:04 pm, Fri, 4 February 22

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್