AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tata Steel: ಟಾಟಾ ಸ್ಟೀಲ್ ಅಕ್ಟೋಬರ್​ನಿಂದ ಡಿಸೆಂಬರ್​ ಮೂರನೇ ತ್ರೈಮಾಸಿಕ ಲಾಭ ಶೇ 159ರಷ್ಟು ಹೆಚ್ಚಳ

ಟಾಟಾ ಸ್ಟೀಲ್ ಕಂಪೆನಿಯ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಶೇ 159ರಷ್ಟು ಹೆಚ್ಚಳವಾಗಿ 9573 ಕೋಟಿ ರೂಪಾಯಿ ಕ್ರೋಡೀಕೃತ ನಿವ್ವಳ ಲಾಭ ಬಂದಿದೆ.

Tata Steel: ಟಾಟಾ ಸ್ಟೀಲ್ ಅಕ್ಟೋಬರ್​ನಿಂದ ಡಿಸೆಂಬರ್​ ಮೂರನೇ ತ್ರೈಮಾಸಿಕ ಲಾಭ ಶೇ 159ರಷ್ಟು ಹೆಚ್ಚಳ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:Feb 05, 2022 | 1:48 AM

ಟಾಟಾ ಸ್ಟೀಲ್ (Tata Steel) ಲಿಮಿಟೆಡ್​ನಿಂದ ಫೆಬ್ರವರಿ 4ರ ಶುಕ್ರವಾರದಂದು 2021-22ನೇ ಹಣಕಾಸಿನ ವರ್ಷದ ಅಕ್ಟೋಬರ್​ನಿಂದ ಡಿಸೆಂಬರ್​ ತಿಂಗಳ ಮೂರನೇ ತ್ರೈಮಾಸಿಕ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಕ್ರೋಡೀಕೃತ ನಿವ್ವಳ ಲಾಭ 9,573 ಕೋಟಿ ರೂಪಾಯಿ ಬಂದಿದೆ. ಒಂದು ವರ್ಷದ ಹಿಂದಿನ ಇದೇ ಅವಧಿಯಲ್ಲಿ ದಾಖಲಾಗಿದ್ದ 3,697 ಕೋಟಿ ರೂಪಾಯಿಗೆ ಹೋಲಿಸಿದಲ್ಲಿ ಶೇ 159ರಷ್ಟು ಹೆಚ್ಚಳವಾಗಿದೆ. ಕಳೆದ ತ್ರೈಮಾಸಿಕದಲ್ಲಿ ಕಂಪೆನಿಯು ತೆರಿಗೆ ನಂತರದ ಲಾಭವಾಗಿ 11,918 ರೂಪಾಯಿ ಗಳಿಸಿದೆ.

ಈ ಖಾಸಗಿ ಕಂಪೆನಿಯ ಕ್ರೋಡೀಕೃತ ಆದಾಯವು 60,783 ಕೋಟಿ ರೂಪಾಯಿ ಬಂದಿದ್ದು, ಕಳೆದ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬಂದಿದ್ದ 41,935 ಕೋಟಿಗೆ ಹೋಲಿಸಿದರೆ ಶೇ 45ರಷ್ಟು ಹೆಚ್ಚಾಗಿದೆ. ಕಳೆದ ತ್ರೈಮಾಸಿಕದಲ್ಲಿ 60,387 ಕೋಟಿ ರೂಪಾಯಿ ಬಂದಿದೆ. ಇಂಥ ಉತ್ತಮ ಪರ್ಫಾರ್ಮೆನ್ಸ್​ ಎಲ್ಲ ಭೌಗೋಳಿಕ ಭಾಗದಲ್ಲೂ ಹೆಚ್ಚಿರುವ ವ್ಯಾಲ್ಯೂಮ್​ನಿಂದ ಬಂದಿದೆ.

ಟಾಟಾ ಸ್ಟೀಲ್ ಷೇರು ಫೆಬ್ರವರಿ 4ರಂದು ನ್ಯಾಷನಲ್​ ಸ್ಟಾಕ್​ ಎಕ್ಸ್​ಚೇಂಜ್​ನಲ್ಲಿ ದಿನಾಂತ್ಯಕ್ಕೆ 9.70 ರೂಪಾಯಿ ಏರಿಕೆಯಾಗಿ, ರೂ. 1,176.30ಕ್ಕೆ ಕೊನೆಯಾಗಿದೆ. ಕಳೆದ ಒಂದು ವರ್ಷದಲ್ಲಿ ಈ ಸ್ಟಾಕ್ ಶೇ 79ರಷ್ಟು ರಿಟರ್ನ್ ನೀಡಿದೆ. ಕಳೆದ ಒಂದು ತಿಂಗಳಲ್ಲಿ ಶೇ 2.3ರಷ್ಟು ರಿಟರ್ನ್ ನೀಡಿದೆ.

ಇದನ್ನೂ ಓದಿ: Tata Steel Recruitment: ತೃತೀಯ ಲಿಂಗಿಗಳಿಗಾಗಿ ಉದ್ಯೋಗ ಸ್ಥಾನಕ್ಕೆ ಅರ್ಜಿ ಆಹ್ವಾನಿಸಿದ ಟಾಟಾ ಸ್ಟೀಲ್

Published On - 8:04 pm, Fri, 4 February 22

ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP