AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಹಣಕಾಸು ಇಲಾಖೆಯಿಂದ ರಾಜ್ಯಗಳ ಪಾಲಿನ ತೆರಿಗೆ ಹಣ ಬಿಡುಗಡೆ, ಕರ್ನಾಟಕ ರಾಜ್ಯಕ್ಕೆ ಬಿಡುಗಡೆಯಾಗಿರುವುದು ಎಷ್ಟು?

tax devolution instalments: ಕೇಂದ್ರ ಹಣಕಾಸು ಇಲಾಖೆಯಿಂದ ರಾಜ್ಯಗಳ ಪಾಲಿನ ತೆರಿಗೆ ಹಣ ಬಿಡುಗಡೆ ಮಾಡಲಾಗಿದೆ. ಇದು ಬಂಡವಾಳ ಮತ್ತು ಅಭಿವೃದ್ಧಿ ವೆಚ್ಚವನ್ನು ವೇಗಗೊಳಿಸುವ ನಿಟ್ಟಿನಲ್ಲಿ ರಾಜ್ಯಗಳನ್ನು ಬಲಪಡಿಸುವ ಕೇಂದ್ರ ಸರ್ಕಾರದ ಆಶಯ, ಬದ್ಧತೆಗೆ ಅನುಗುಣವಾಗಿದೆ.

ಕೇಂದ್ರ ಹಣಕಾಸು ಇಲಾಖೆಯಿಂದ ರಾಜ್ಯಗಳ ಪಾಲಿನ ತೆರಿಗೆ ಹಣ ಬಿಡುಗಡೆ, ಕರ್ನಾಟಕ ರಾಜ್ಯಕ್ಕೆ ಬಿಡುಗಡೆಯಾಗಿರುವುದು ಎಷ್ಟು?
ಸಾಂದರ್ಭಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on: Aug 10, 2022 | 10:14 PM

Share

ನವದೆಹಲಿ: ಕೇಂದ್ರದ ತೆರಿಗೆಗಳು ಮತ್ತು ಸುಂಕಗಳ ನಿವ್ವಳ ಆದಾಯದಲ್ಲಿ ಆಗಸ್ಟ್​ ತಿಂಗಳ ಬಾಬತ್ತಿನಲ್ಲಿ ರಾಜ್ಯಗಳ ಪಾಲಿನ ಹಣ (tax devolution instalments) ಬಿಡುಗಡೆ ಮಾಡಲಾಗಿದೆ. 15 ನೇ ಹಣಕಾಸು ಆಯೋಗದ ಶಿಫಾರಸು ಪ್ರಕಾರ ಈ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ (Karnataka) ‌ಎರಡು ಕಂತುಗಳ 4,254 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಎಲ್ಲ ರಾಜ್ಯಗಳಿಗೂ ಇಂದು ಒಟ್ಟಾರೆ 1,16,665 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.

ಬಿಹಾರ ರಾಜ್ಯಕ್ಕೆ 11,734 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದ್ದರೆ ಉತ್ತರ ಪ್ರದೇಶ ರಾಜ್ಯ ಸರ್ಕಾರಕ್ಕೆ 20,928 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಇದು ಬಂಡವಾಳ ಮತ್ತು ಅಭಿವೃದ್ಧಿ ವೆಚ್ಚವನ್ನು ವೇಗಗೊಳಿಸುವ ನಿಟ್ಟಿನಲ್ಲಿ ರಾಜ್ಯಗಳನ್ನು ಬಲಪಡಿಸುವ ಕೇಂದ್ರ ಸರ್ಕಾರದ ಆಶಯ, ಬದ್ಧತೆಗೆ ಅನುಗುಣವಾಗಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ