AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಹಣಕಾಸು ಇಲಾಖೆಯಿಂದ ರಾಜ್ಯಗಳ ಪಾಲಿನ ತೆರಿಗೆ ಹಣ ಬಿಡುಗಡೆ, ಕರ್ನಾಟಕ ರಾಜ್ಯಕ್ಕೆ ಬಿಡುಗಡೆಯಾಗಿರುವುದು ಎಷ್ಟು?

tax devolution instalments: ಕೇಂದ್ರ ಹಣಕಾಸು ಇಲಾಖೆಯಿಂದ ರಾಜ್ಯಗಳ ಪಾಲಿನ ತೆರಿಗೆ ಹಣ ಬಿಡುಗಡೆ ಮಾಡಲಾಗಿದೆ. ಇದು ಬಂಡವಾಳ ಮತ್ತು ಅಭಿವೃದ್ಧಿ ವೆಚ್ಚವನ್ನು ವೇಗಗೊಳಿಸುವ ನಿಟ್ಟಿನಲ್ಲಿ ರಾಜ್ಯಗಳನ್ನು ಬಲಪಡಿಸುವ ಕೇಂದ್ರ ಸರ್ಕಾರದ ಆಶಯ, ಬದ್ಧತೆಗೆ ಅನುಗುಣವಾಗಿದೆ.

ಕೇಂದ್ರ ಹಣಕಾಸು ಇಲಾಖೆಯಿಂದ ರಾಜ್ಯಗಳ ಪಾಲಿನ ತೆರಿಗೆ ಹಣ ಬಿಡುಗಡೆ, ಕರ್ನಾಟಕ ರಾಜ್ಯಕ್ಕೆ ಬಿಡುಗಡೆಯಾಗಿರುವುದು ಎಷ್ಟು?
ಸಾಂದರ್ಭಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on: Aug 10, 2022 | 10:14 PM

Share

ನವದೆಹಲಿ: ಕೇಂದ್ರದ ತೆರಿಗೆಗಳು ಮತ್ತು ಸುಂಕಗಳ ನಿವ್ವಳ ಆದಾಯದಲ್ಲಿ ಆಗಸ್ಟ್​ ತಿಂಗಳ ಬಾಬತ್ತಿನಲ್ಲಿ ರಾಜ್ಯಗಳ ಪಾಲಿನ ಹಣ (tax devolution instalments) ಬಿಡುಗಡೆ ಮಾಡಲಾಗಿದೆ. 15 ನೇ ಹಣಕಾಸು ಆಯೋಗದ ಶಿಫಾರಸು ಪ್ರಕಾರ ಈ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ (Karnataka) ‌ಎರಡು ಕಂತುಗಳ 4,254 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಎಲ್ಲ ರಾಜ್ಯಗಳಿಗೂ ಇಂದು ಒಟ್ಟಾರೆ 1,16,665 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.

ಬಿಹಾರ ರಾಜ್ಯಕ್ಕೆ 11,734 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದ್ದರೆ ಉತ್ತರ ಪ್ರದೇಶ ರಾಜ್ಯ ಸರ್ಕಾರಕ್ಕೆ 20,928 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಇದು ಬಂಡವಾಳ ಮತ್ತು ಅಭಿವೃದ್ಧಿ ವೆಚ್ಚವನ್ನು ವೇಗಗೊಳಿಸುವ ನಿಟ್ಟಿನಲ್ಲಿ ರಾಜ್ಯಗಳನ್ನು ಬಲಪಡಿಸುವ ಕೇಂದ್ರ ಸರ್ಕಾರದ ಆಶಯ, ಬದ್ಧತೆಗೆ ಅನುಗುಣವಾಗಿದೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!