AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಭಾರತದ ಸರಕುಗಳ ರಫ್ತು ಇದೇ ಮೊದಲ ಬಾರಿಗೆ 40,000 ಕೋಟಿ ಅಮೆರಿಕನ್​ ಡಾಲರ್

ಇದೇ ಮೊದಲ ಬಾರಿಗೆ ಭಾರತದ ಸರಕುಗಳ ರಫ್ತು 40,000 ಕೋಟಿ ಯುಎಸ್​ಡಿ ಮುಟ್ಟಿದೆ. ಈ ಬಗ್ಗೆ ವಿವರಗಳನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

Narendra Modi: ಭಾರತದ ಸರಕುಗಳ ರಫ್ತು ಇದೇ ಮೊದಲ ಬಾರಿಗೆ 40,000 ಕೋಟಿ ಅಮೆರಿಕನ್​ ಡಾಲರ್
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Mar 23, 2022 | 11:35 AM

Share

ಇದೇ ಮೊದಲ ಬಾರಿಗೆ ಭಾರತದಿಂದ ಸರಕುಗಳ ರಫ್ತು 40,000 ಕೋಟಿ ಅಮೆರಿಕನ್​ ಡಾಲರ್​ನಷ್ಟು ಮಾಡಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಬುಧವಾರ ಹೇಳಿದ್ದಾರೆ. ಬಿಜೆಪಿ ನೇತೃತ್ವ ಸರ್ಕಾರದ ಸ್ವಾವಲಂಬಿ ಉತ್ಪಾದನೆಯ ಯೋಜನೆ ಆತ್ಮನಿರ್ಭರ್​ ಭಾರತಕ್ಕೆ ಪ್ರಮುಖ ಮೈಲುಗಲ್ಲು ಇದು ಎಂದು ಕರೆದಿದ್ದಾರೆ. 40 ಸಾವಿರ ಕೋಟಿ ಅಮೆರಿಕನ್ ಡಾಲರ್ ಅಂದರೆ, ಭಾರತದ ರೂಪಾಯಿ ಲೆಕ್ಕದಲ್ಲಿ 30,44,216 ಕೋಟಿ (30.44 ಲಕ್ಷ ಕೋಟಿ) ಆಗುತ್ತದೆ. ಟ್ವಿಟರ್​ನಲ್ಲಿ ಈ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಭಾರತದ ಸೇವೆ ಮತ್ತು ತಯಾರಿಕೆ ಚಟುವಟಿಕೆ ಫೆಬ್ರವರಿಯಲ್ಲಿ ಸ್ಥಿರವಾಗಿದ್ದು, ಉಕ್ರೇನ್​ ಯುದ್ಧದ ಕಾರ್ಮೋಡದಲ್ಲಿ ಬಳಕೆ ಆಧಾರಿತ ಆರ್ಥಿಕತೆ ದರ ಬೆಳವಣಿಗೆ ಹಾಗೂ ಬೆಲೆಯ ಮಧ್ಯೆ ಈ ಬೆಳವಣಿಗೆ ಆಗಿದೆ.

ಭಾರತವು 400 ಬಿಲಿಯನ್ ಯುಎಸ್​ಡಿ ಸರಕುಗಳ ರಫ್ತಿನ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದೆ ಮತ್ತು ಮೊದಲ ಬಾರಿಗೆ ಈ ಗುರಿಯನ್ನು ಸಾಧಿಸಿದೆ. ಈ ಯಶಸ್ಸಿಗಾಗಿ ನಮ್ಮ ರೈತರು, ನೇಕಾರರು, ಎಂಎಸ್‌ಎಂಇಗಳು, ತಯಾರಕರು, ರಫ್ತುದಾರರನ್ನು ನಾನು ಅಭಿನಂದಿಸುತ್ತೇನೆ ಎಂದು ಅವರು ಗಡುವಿನ ಒಂಬತ್ತು ದಿನಗಳ ಮುಂಚಿತವಾಗಿ ಗುರಿಯನ್ನು ತಲುಪಿರುವ ಗ್ರಾಫಿಕ್ಸ್ ಅನ್ನು ಪೋಸ್ಟ್ ಮಾಡಿದ್ದಾರೆ.

ಬ್ಲೂಮ್‌ಬರ್ಗ್ ನ್ಯೂಸ್ ಸಂಗ್ರಹಿಸಿದ ಎಲ್ಲ ಎಂಟು ಹೈ-ಫ್ರೀಕ್ವೆನ್ಸಿ ಸೂಚಕಗಳು ಕಳೆದ ತಿಂಗಳು ಚಟುವಟಿಕೆಯು ಸ್ಥಿರವಾಗಿದೆ ಎಂದು ತೋರಿಸಿದ್ದು, ಅಳತೆಯ ಮಾಪನದಂತೆ ‘ಅನಿಮಲ್ ಸ್ಪಿರಿಟ್ಸ್’ ಸತತ ಎಂಟನೇ ತಿಂಗಳು 5ರಷ್ಟಿದೆ. ಒಂದು-ತಿಂಗಳ ವಾಚನಗಳಲ್ಲಿ ಏರಿಳಿತವನ್ನು ಸುಗಮಗೊಳಿಸಲು ಅಳತೆಯು ಮೂರು ತಿಂಗಳ ತೂಕದ ಸರಾಸರಿಯನ್ನು ಬಳಸುತ್ತದೆ.

ಇದನ್ನೂ ಓದಿ: Mann ki Baat ಅಮೂಲ್ಯವಾದ ಕಲಾಕೃತಿಗಳನ್ನು ಮರಳಿ ತರುವಲ್ಲಿ ಭಾರತ ಯಶಸ್ವಿಯಾಗಿದೆ: ಪ್ರಧಾನಿ ನರೇಂದ್ರ ಮೋದಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು