Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 18 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ

ಕುಮಟಾ, ಸಾಗರ, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಆಗಸ್ಟ್ 18 ರ ಅಡಿಕೆ ಧಾರಣೆ (Arecanut Price) ಮತ್ತು ಕೋಕೋ ದರ (Cocoa Price) ಹೇಗಿದೆ ಎಂಬುದನ್ನು ನೋಡೋಣ.

Arecanut Price 18 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರImage Credit source: iStock Photo
Follow us
Rakesh Nayak Manchi
|

Updated on: Aug 18, 2023 | 6:23 PM

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 18) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12500 ₹25000
  • ಹೊಸ ವೆರೈಟಿ ₹27500 ₹44500
  • ಹಳೆ ವೆರೈಟಿ ₹46000 ₹48000

ಹೊಸನಗರ ಅಡಿಕೆ ಧಾರಣೆ

  • ಬಿಳಿಗೋಟು ₹31199 ₹31399
  • ಚಾಲಿ ₹36599 ₹37899
  • ಕೆಂಪುಗೋಟು ₹28000 ₹39509
  • ರಾಶಿ ₹45000 ₹51609

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹31999 ₹35019
  • ಕೋಕೋ ₹21089 ₹33689
  • ಫ್ಯಾಕ್ಟರಿ ₹12019 ₹23299
  • ಹಳೆ ಚಾಲಿ ₹40099 ₹42699
  • ಹೊಸ ಚಾಲಿ ₹38699 ₹41299

ಶಿವಮೊಗ್ಗ ಅಡಿಕೆ ಧಾರಣೆ

  • ಗೊರಬಲು ₹17009 ₹40299
  • ರಾಶಿ ₹40119 ₹51512

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31699 ₹35509
  • ಚಾಲಿ ₹37809 ₹41100
  • ಕೋಕೋ ₹30109 ₹34499
  • ಕೆಂಪುಗೋಟು ₹33319 ₹35689
  • ರಾಶಿ ₹44569 ₹49599
  • ತಟ್ಟಿಬೆಟ್ಟೆ ₹41019 ₹49199

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹39899 ₹45709
  • ಬಿಳಿಗೋಟು ₹30150 ₹36899
  • ಚಾಲಿ ₹37898 ₹43099
  • ಕೆಂಪುಗೋಟು ₹23199 ₹37899
  • ರಾಶಿ ₹47089 ₹49508

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು