AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 19 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ

ಕಾರ್ಕಳ, ಸೊರಬ, ಶಿರಸಿ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಆಗಸ್ಟ್ 19 ರ ಅಡಿಕೆ ಧಾರಣೆ (Arecanut Price) ಮತ್ತು ಕೋಕೋ ದರ (Cocoa Price) ಹೇಗಿದೆ ಎಂಬುದನ್ನು ನೋಡೋಣ.

Arecanut Price 19 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Aug 19, 2023 | 6:27 PM

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 19) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12500 ₹25000
  • ಹೊಸ ವೆರೈಟಿ ₹27500 ₹44500
  • ಹಳೆ ವೆರೈಟಿ ₹46000 ₹48000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹44500

ಕುಂದಾಪುರ ಅಡಿಕೆ ಧಾರಣೆ

  • ಹಳೆ ಚಾಲಿ ₹43500 ₹47000
  • ಹೊಸ ಚಾಲಿ ₹37000 ₹41500

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11000 ₹25000
  • ಹೊಸ ವೆರೈಟಿ ₹34000 ₹44500

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹41609 ₹42723
  • ಬಿಳಿಗೋಟು ₹35399 ₹36399
  • ಚಾಲಿ ₹39199 ₹43299
  • ಕೆಂಪುಗೋಟು ₹23199 ₹37899
  • ರಾಶಿ ₹43699 ₹49209

ಸೊರಬ ಅಡಿಕೆ ಧಾರಣೆ

  • ಬೆಟ್ಟೆ ₹39899 ₹45709
  • ಬಿಳಿಗೋಟು ₹30313 ₹30699
  • ಚಾಲಿ ₹35399 ₹37799
  • ಗೊರಬಲು ₹35509 ₹36009
  • ರಾಶಿ ₹37099 ₹50099
  • ಕೋಕಾ ₹28989 ₹34099
  • ಸಿಪ್ಪೆಗೊಟು ₹21099 ₹21099

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್
Weekly Horoscope: ಮೇ 26 ರಿಂದ ಜೂನ್​ 1 ರವರೆಗಿನ ವಾರ ಭವಿಷ್ಯ
Weekly Horoscope: ಮೇ 26 ರಿಂದ ಜೂನ್​ 1 ರವರೆಗಿನ ವಾರ ಭವಿಷ್ಯ