Arecanut Price 24 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ

ಪುತ್ತೂರು, ಶಿವಮೊಗ್ಗ, ಸಿದ್ದಾಪುರ, ಯಲ್ಲಾಪುರ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಆಗಸ್ಟ್ 24 ರ ಅಡಿಕೆ ಧಾರಣೆ (Arecanut Price) ಮತ್ತು ಕೋಕೋ ದರ (Cocoa Price) ಹೇಗಿದೆ ಎಂಬುದನ್ನು ನೋಡೋಣ.

Arecanut Price 24 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ

Updated on: Aug 24, 2023 | 5:39 PM

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 24) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12500 ₹25000
  • ಹೊಸ ವೆರೈಟಿ ₹27500 ₹44500
  • ಹಳೆ ವೆರೈಟಿ ₹46000 ₹48000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹46059 ₹52099

ಕುಂದಾಪುರ ಅಡಿಕೆ ಧಾರಣೆ

  • ಹಳೆ ಚಾಲಿ ₹43500 ₹47000
  • ಹೊಸ ಚಾಲಿ ₹37000 ₹41500

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11000 ₹25000
  • ಹೊಸ ವೆರೈಟಿ ₹34000 ₹45000

ಸಾಗರ ಅಡಿಕೆ ಧಾರಣೆ

  • ಬಿಳಿಗೋಟು ₹22569 ₹33909
  • ಚಾಲಿ ₹32799 ₹39110
  • ಕೆಂಪುಗೋಟು ₹28299 ₹38099
  • ರಾಶಿ ₹34899 ₹50219
  • ಕೋಕೋ ₹18786 ₹36099
  • ಸಿಪ್ಪೆಗೋಟ್ಟು ₹12110 ₹21899

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹47899 ₹53199
  • ರಾಶಿ ₹34299 ₹51621
  • ಸರಕು ₹50099 ₹81569

ಸಿದ್ದಾಪುರ ಅಡಿಕೆ ಧಾರಣೆ

  • ಕೋಕಾ ₹22699 ₹34699
  • ಬಿಳಿಗೋಟು ₹30199 ₹35599
  • ಚಾಲಿ ₹40299 ₹42599
  • ಕೆಂಪುಗೋಟು ₹33199 ₹33199
  • ರಾಶಿ ₹47109 ₹50099
  • ತಟ್ಟಿಭತ್ತೆ ₹38689 ₹44699

ಯಲ್ಲಾಪುರ ಅಡಿಕೆ ಧಾರಣೆ

  • ಕೋಕಾ ₹21718 ₹33699
  • ಬಿಳಿಗೋಟು ₹20218 ₹36699
  • ಚಾಲಿ ₹37269 ₹42740
  • ಕೆಂಪುಗೋಟು ₹21899 ₹37306
  • ರಾಶಿ ₹47609 ₹55825
  • ತಟ್ಟಿಭತ್ತೆ ₹38969 ₹47319
  • ಅಪ್ಪಿ ₹55059 ₹55059

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us