TV9 Kannada Business Today's arecanut price of cocoa and Betel Nut for August 28 in the major market is as follows
Arecanut Price 28 August: ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ, ಕೋಕೋ ದರ ಹೀಗಿದೆ
ಕುಮಟಾ, ಶಿವಮೊಗ್ಗ, ಪುತ್ತೂರು, ಚನ್ನಗಿರಿ, ಬಂಟ್ವಾಳ, ಯಲ್ಲಾಪುರ, ಶಿರಸಿ, ಸಿದ್ದಾಪುರ, ಯಲ್ಲಾಪುರ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 28) ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ದರ (Cocoa Price) ಹೇಗಿದೆ ಎಂಬುದನ್ನು ನೋಡೋಣ.
ಅಡಿಕೆ ಧಾರಣೆ ಮತ್ತು ಕೋಕೋ ರೇಟ್
Image Credit source: iStock Photo
Rakesh Nayak Manchi
Updated on:
Aug 28, 2023 | 6:50 PM
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 28) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೋ ₹12500 ₹2500
ಹಳೆ ವೆರೈಟಿ ₹27500 ₹45000
ಹಳೆ ವೆರೈಟಿ ₹46000 ₹48500
ಚನ್ನಗಿರಿ ಅಡಿಕೆ ಧಾರಣೆ
ರಾಶಿ ₹41059 ₹50712
ಕಾರ್ಕಳ ಅಡಿಕೆ ಧಾರಣೆ
ಹೊಸ ವೆರೈಟಿ ₹30000 ₹45000
ಕುಮಟಾ ಅಡಿಕೆ ಧಾರಣೆ
ಚಿಪ್ಪು ₹31599 ₹35009
ಕೋಕೋ ₹21019 ₹33899
ಫ್ಯಾಕ್ಟರಿ ₹14019 ₹24299
ಹಳೆ ಚಾಲಿ ₹41019 ₹42249
ಹೊಸ ಚಾಲಿ ₹37799 ₹41500
ಮಂಗಳೂರು ಅಡಿಕೆ ಧಾರಣೆ
ಕೋಕೋ ₹25000 ₹29034
ಪುತ್ತೂರು ಅಡಿಕೆ ಧಾರಣೆ
ಕೋಕೋ ₹11000 ₹25000
ಹೊಸ ವೆರೈಟಿ ₹34000 ₹45000
ಸಾಗರ ಅಡಿಕೆ ಧಾರಣೆ
ಬಿಳಿಗೋಟು ₹28989 ₹33229
ಚಾಲಿ ₹32389 ₹39299
ಕೋಕೋ ₹28899 ₹32989
ಕೆಂಪುಗೋಟು ₹30199 ₹34199
ರಾಶಿ ₹37299 ₹49599
ಸಿಪ್ಪೆಗೋಟು ₹11290 ₹22889
ಶಿವಮೊಗ್ಗ ಅಡಿಕೆ ಧಾರಣೆ
ಬೆಟ್ಟೆ ₹46511 ₹51786
ಗೊರಬಲು ₹34999 ₹38069
ರಾಶಿ ₹41528 ₹48509
ಸರಕು ₹50199 ₹78986
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೋಟು ₹31019 ₹35800
ಚಾಲಿ ₹36300 ₹42199
ಕೋಕೋ ₹30100 ₹34999
ಕೆಂಪುಗೋಟು ₹34019 ₹35019
ರಾಶಿ ₹45269 ₹48888
ತಟ್ಟಿಬೆಟ್ಟೆ ₹40109 ₹43099
ಶಿರಸಿ ಅಡಿಕೆ ಧಾರಣೆ
ಬೆಟ್ಟೆ ₹41419 ₹44099
ಬಿಳಿಗೋಟು ₹28199 ₹36810
ಚಾಲಿ ₹36809 ₹43011
ಕೆಂಪುಗೋಟು ₹35099 ₹35099
ರಾಶಿ ₹47329 ₹49499
ಯಲ್ಲಾಪುರ ಅಡಿಕೆ ಧಾರಣೆ
ಅಪ್ಪಿ ₹56899 ₹56899
ಬಿಳಿಗೋಟು ₹30100 ₹36407
ಚಾಲಿ ₹38099 ₹42760
ಕೋಕೋ ₹24118 ₹33299
ಕೆಂಪುಗೋಟು ₹30100 ₹36407
ರಾಶಿ ₹47299 ₹55149
ತಟ್ಟಿಬೆಟ್ಟೆ ₹38685 ₹47100
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.