Arecanut Price 04 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ

Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಸಿದ್ದಾಪುರ, ಪುತ್ತೂರು, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ನವೆಂಬರ್ 04ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 04 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ
ಪ್ರಾತಿನಿಧಿಕ ಚಿತ್ರ

Updated on: Nov 04, 2023 | 8:21 PM

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ನವೆಂಬರ್​​ 04) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹15000 ₹27500
  • ಹಳೆ ವೆರೈಟಿ ₹43000 ₹48500

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹45709 ₹47389

ಗೋಣಿಕೊಪ್ಪಲು ಅಡಿಕೆ ಧಾರಣೆ

  • ಹಸ್ಕ್​​​ ₹4000 ₹5000

ಹೊನ್ನಾವರ ಅಡಿಕೆ ಧಾರಣೆ

  • ಹಳೆ ಚಾಲಿ ₹37000 ₹39000
  • ಹೊಸ ಚಾಲಿ ₹25000 ₹34000

ಕಾರ್ಕಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹30000 ₹48500

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34000 ₹43500

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31599 ₹34299
  • ಚಾಲಿ ₹37809 ₹40299
  • ಕೋಕೋ ₹30019 ₹32599
  • ರಾಶಿ ₹45099 ₹46359

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹43860 ₹44299
  • ಬಿಳಿಗೋಟು ₹28610 ₹35808
  • ಚಾಲಿ ₹36899 ₹41268
  • ಕೆಂಪುಗೋಟು ₹28899 ₹34561
  • ರಾಶಿ ₹45419 ₹47018

ಸೊರಬ ಅಡಿಕೆ ಧಾರಣೆ

  • ಸಿಪ್ಪೆಗೋಟು ₹20313 ₹20313
  • ಬಿಳಿಗೋಟು ₹30100 ₹30100
  • ಚಾಲಿ ₹37899 ₹38199
  • ರಾಶಿ ₹42199 ₹47199

ತುಮಕೂರು ಅಡಿಕೆ ಧಾರಣೆ

  • ರಾಶಿ ₹45100 ₹46400

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us