Kannada News Business Today's arecanut price of cocoa and Betel Nut for November 06 in the major market is as follows
Arecanut Price 06 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ
Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಸಿದ್ದಾಪುರ, ಪುತ್ತೂರು, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ನವೆಂಬರ್ 06ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ
Image Credit source: iStock Photo
Rakesh Nayak Manchi
Updated on:
Nov 06, 2023 | 5:37 PM
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ನವೆಂಬರ್ 06) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೋ ₹15000 ₹27500
ಹಳೆ ವೆರೈಟಿ ₹43500 ₹48500
ಚಿತ್ರದುರ್ಗ ಅಡಿಕೆ ಧಾರಣೆ
ಅಪಿ ₹45439 ₹45869
ಬೆಟ್ಟೆ ₹36019 ₹36459
ಕೆಂಪುಗೋಟು ₹30000 ₹30400
ರಾಶಿ ₹44929 ₹45389
ಗೋಣಿ ಕೊಪ್ಪಲು ಅಡಿಕೆ ಸಿಪ್ಪೆ ಧಾರಣೆ
ಅಡಿಕೆ ಸಿಪ್ಪೆ ₹4000 ₹4800
ಹೊನ್ನಾಳಿ ಅಡಿಕೆ ಧಾರಣೆ
ರಾಶಿ ₹46819 ₹46819
ಹೊನ್ನಾವರ ಅಡಿಕೆ ಧಾರಣೆ
ಹಳೆ ಚಾಲಿ ₹37000 ₹39000
ಕುಮಟಾ ಅಡಿಕೆ ಧಾರಣೆ
ಚಿಪ್ಪು ₹28099 ₹34509
ಕೋಕೋ ₹21069 ₹31599
ಫ್ಯಾಕ್ಟರಿ ₹10099 ₹24299
ಹಳೆ ಚಾಲಿ ₹39809 ₹40199
ಹೊಸ ಚಾಲಿ ₹37569 ₹40099
ಸಾಗರ ಅಡಿಕೆ ಧಾರಣೆ
ಬಿಳಿಗೋಟು ₹16899 ₹32899
ಚಾಲಿ ₹29499 ₹38899
ಕೋಕೋ ₹12099 ₹33989
ಕೆಂಪುಗೋಟು ₹28299 ₹34699
ರಾಶಿ ₹32290 ₹47389
ಸಿಪ್ಪೆಗೋಟು ₹15317 ₹21129
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೋಟು ₹31699 ₹34609
ಚಾಲಿ ₹37609 ₹40239
ಕೋಕೋ ₹30019 ₹32859
ಕೆಂಪುಗೋಟು ₹31022 ₹33889
ರಾಶಿ ₹44099 ₹46789
ತಟ್ಟಿಬೆಟ್ಟೆ ₹38699 ₹42099
ಶಿರಸಿ ಅಡಿಕೆ ಧಾರಣೆ
ಬೆಟ್ಟೆ ₹35099 ₹43099
ಬಿಳಿಗೋಟು ₹26999 ₹35792
ಚಾಲಿ ₹37009 ₹41208
ರಾಶಿ ₹45269 ₹47509
ಯಲ್ಲಾಪುರ ಅಡಿಕೆ ಧಾರಣೆ
ಬಿಳಿಗೋಟು ₹25099 ₹35981
ಚಾಲಿ ₹36699 ₹41050
ಕೋಕೋ ₹17999 ₹31999
ಕೆಂಪುಗೋಟು ₹29126 ₹35655
ರಾಶಿ ₹45900 ₹54815
ತಟ್ಟಿಬೆಟ್ಟೆ ₹38306 ₹44399
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.