AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 16 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ

Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಸಿದ್ದಾಪುರ, ಪುತ್ತೂರು, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ನವೆಂಬರ್ 16ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 16 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ
ಅಡಿಕೆ (ಸಂಗ್ರಹ ಚಿತ್ರ)
ಗಂಗಾಧರ​ ಬ. ಸಾಬೋಜಿ
|

Updated on: Nov 16, 2023 | 5:39 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ನವೆಂಬರ್​​ 16) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹15000 ₹27500
  • ಹೊಸ ವೆರೈಟಿ ₹27500 ₹36500
  • ಹಳೆ ವೆರೈಟಿ ₹43500 ₹48500

ಕಾರ್ಕಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹30000 ₹48500

ಬೆಳ್ತಂಗಡಿ ಅಡಿಕೆ ಧಾರಣೆ

  • ಹೊಸ ವೆರೈಟಿ ₹30500 ₹43000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹46099 ₹47389

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹27000 ₹36500

ಶಿವಮೊಗ್ಗ ಅಡಿಕೆ ಧಾರಣೆ

  • ರಾಶಿ ₹40069 ₹47169

ಸಾಗರ ಅಡಿಕೆ ಧಾರಣೆ

  • ಬಿಳಿಗೋಟು ₹23989 ₹32299
  • ಚಾಲಿ ₹33899 ₹38649
  • ಕೋಕೋ ₹22119 ₹34909
  • ಕೆಂಪುಗೋಟು ₹27611 ₹34599
  • ರಾಶಿ ₹40009 ₹46849
  • ಸಿಪ್ಪೆಗೋಟು ₹8719 ₹21195

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹26299 ₹36480
  • ಚಾಲಿ ₹37499 ₹40599
  • ಕೋಕೋ ₹18899 ₹32699
  • ರಾಶಿ ₹44950 ₹54879
  • ತಟ್ಟಿಬೆಟ್ಟೆ ₹37969 ₹44799
  • ಕೆಂಪುಗೋಟು ₹32399 ₹35099
  • ಅಪ್ಪಿ ₹64779 ₹64779

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹28001 ₹36099
  • ಕೋಕೋ ₹17099 ₹31889
  • ಹಳೆ ಚಾಲಿ ₹37369 ₹39399
  • ಹೊಸ ಚಾಲಿ ₹29111 ₹33779

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ