Kannada News Business Today's arecanut price of cocoa and Betel Nut for October 21 in the major market is as follows
Arecanut Price 21 Oct: ಕರ್ನಾಟಕದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ
Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಶಿರಾ, ಸಾಗರ, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಅಕ್ಟೋಬರ್ 21ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಪ್ರಾತಿನಿಧಿಕ ಚಿತ್ರ
Image Credit source: iStock Photo
Rakesh Nayak Manchi
Updated on:
Oct 21, 2023 | 7:01 PM
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಅಕ್ಟೋಬರ್ 21) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.
ಬಂಟ್ವಾಳ ಅಡಿಕೆ ಧಾರಣೆ
ಹಳೆ ವೆರೈಟಿ ₹46000 ₹48500
ಕೋಕೋ ₹15000 ₹27500
ಚನ್ನಗಿರಿ ಅಡಿಕೆ ಧಾರಣೆ
ರಾಶಿ ₹43599 ₹48100
ಚಿತ್ರದುರ್ಗ ಅಡಿಕೆ ಧಾರಣೆ
ಅಪಿ ₹46619 ₹47029
ಬೆಟ್ಟೆ ₹36149 ₹36579
ಕೆಂಪುಗೋಟು ₹30109 ₹30510
ರಾಶಿ ₹46139 ₹46569
ದಾವಣಗೆರೆ ಅಡಿಕೆ ಧಾರಣೆ
ರಾಶಿ ₹36166 ₹47109
ಗೋಣಿಕೊಪ್ಪ ಅಡಿಕೆ ಧಾರಣೆ
ಅಡಿಕೆ ಹೊಟ್ಟು ₹4200 ₹4600
ಹೊಳಲ್ಕೆರೆ ಅಡಿಕೆ ಧಾರಣೆ
ರಾಶಿ ₹43520 ₹46200
ಹೊನ್ನಾವರ ಅಡಿಕೆ ಧಾರಣೆ
ಹಳೆ ಚಾಲಿ ₹36000 ₹39000
ಕಾರ್ಕಳ ಅಡಿಕೆ ಧಾರಣೆ
ಹಳೆ ವೆರೈಟಿ ₹30000 ₹48500
ಕುಂದಾಪುರ ಅಡಿಕೆ ಧಾರಣೆ
ಹಳೆ ಚಾಲಿ ₹43500 ₹47000
ಹೊಸ ಚಾಲಿ ₹37000 ₹41500
ಪುತ್ತೂರು ಅಡಿಕೆ ಧಾರಣೆ
ಕೋಕೋ ₹11000 ₹25000
ಹಳೆ ವೆರೈಟಿ ₹34000 ₹43000
ಶಿರಸಿ ಅಡಿಕೆ ಧಾರಣೆ
ಬೆಟ್ಟೆ ₹39109 ₹42899
ಬಿಳಿಗೋಟು ₹31099 ₹35699
ಚಾಲಿ ₹37109 ₹41408
ಕೆಂಪುಗೋಟು ₹31721 ₹34321
ರಾಶಿ ₹44609 ₹46899
ಸೊರಬ ಅಡಿಕೆ ಧಾರಣೆ
ಬಿಳಿಗೋಟು ₹27313 ₹30199
ಚಾಲಿ ₹34099 ₹34099
ಗೊರಬಲು ₹32509 ₹33009
ರಾಶಿ ₹38199 ₹47609
ಸಿಪ್ಪೆಗೋಟು ₹18313 ₹19313
ತರಿಕೆರೆ ಅಡಿಕೆ ಧಾರಣೆ
ಪುಡಿ ₹9000 ₹15000
ರಾಶಿ ₹40000 ₹40000
ತುಮಕೂರು ಅಡಿಕೆ ಧಾರಣೆ
ರಾಶಿ ₹44500 ₹46100
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.