Kannada News Business Today's arecanut price of cocoa and Betel Nut for September 1 in the major market is as follows
Arecanut Price 1 Sep: ಇಂದಿನ ಅಡಿಕೆ ಧಾರಣೆ, ಕೋಕೋ ರೇಟ್ ಹೀಗಿದೆ
ಬಂಟ್ವಾಳ, ಶಿವಮೊಗ್ಗ, ಸಿದ್ದಾಪುರ, ಯಲ್ಲಾಪುರ, ಪುತ್ತೂರು, ಕಾರ್ಕಳ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಸೆಪ್ಟೆಂಬರ್ 1 ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಇಂದಿನ ಅಡಿಕೆ ದರ ಮತ್ತು ಕೋಕೋ ದರ
Image Credit source: iStock Photo
Rakesh Nayak Manchi
Updated on:
Sep 01, 2023 | 6:38 PM
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಸೆಪ್ಟೆಂಬರ್ 1) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೋ ₹13000 ₹25000
ಹೊಸ ವೆರೈಟಿ ₹28000 ₹45000
ಹಳೆ ವೆರೈಟಿ ₹46000 ₹48500
ಹೊಸನಗರ ಅಡಿಕೆ ಧಾರಣೆ
ಚಾಲಿ ₹36289 ₹37319
ಕೆಂಪುಗೋಟು ₹32000 ₹35399
ರಾಶಿ ₹45699 ₹48421
ಕಾರ್ಕಳ ಅಡಿಕೆ ಧಾರಣೆ
ಹೊಸ ವೆರೈಟಿ ₹30000 ₹45000
ಹಳೆ ವೆರೈಟಿ ₹40000 ₹48500
ಕುಮಟಾ ಅಡಿಕೆ ಧಾರಣೆ
ಚಿಪ್ಪು ₹32569 ₹35019
ಕೋಕೋ ₹20189 ₹33019
ಫ್ಯಾಕ್ಟರಿ ₹13509 ₹24699
ಹಳೆ ಚಾಲಿ ₹40209 ₹41299
ಹೊಸ ಚಾಲಿ ₹38019 ₹41009
ಪುತ್ತೂರು ಅಡಿಕೆ ಧಾರಣೆ
ಹೊಸ ವೆರೈಟಿ ₹34000 ₹45000
ಶಿವಮೊಗ್ಗ ಅಡಿಕೆ ಧಾರಣೆ
ಬೆಟ್ಟೆ ₹46569 ₹55069
ಹೊರಬಲು ₹16300 ₹36199
ರಾಶಿ ₹40039 ₹48599
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೋಟು ₹33109 ₹35709
ಚಾಲಿ ₹37899 ₹41899
ಕೋಕೋ ₹30309 ₹34899
ಕೆಂಪುಗೋಟು ₹30880 ₹36469
ರಾಶಿ ₹43099 ₹48509
ತಟ್ಟಿಬೆಟ್ಟೆ ₹40019 ₹46859
ಶಿರಸಿ ಅಡಿಕೆ ಧಾರಣೆ
ಬೆಟ್ಟೆ ₹37980 ₹46999
ಬಿಳಿಗೋಟು ₹28009 ₹37236
ಚಾಲಿ ₹37509 ₹42808
ಕೆಂಪುಗೋಟು ₹20679 ₹29009
ರಾಶಿ ₹42299 ₹49089
ಯಲ್ಲಾಪುರ ಅಡಿಕೆ ಧಾರಣೆ
ಅಪಿ ₹55519 ₹57609
ಬಿಳಿಗೋಟು ₹28612 ₹37820
ಚಾಲಿ ₹37079 ₹42601
ಕೋಕೋ ₹22312 ₹33118
ಕೆಂಪುಗೋಟು ₹29800 ₹38199
ರಾಶಿ ₹47889 ₹54930
ತಟ್ಟಿಬೆಟ್ಟೆ ₹40615 ₹47599
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.