AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 21 Sep: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ತೀರ್ಥರ್ಹಳ್ಳಿ, ಪುತ್ತೂರು, ಸಾಗರ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಸೆಪ್ಟೆಂಬರ್ 21ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 21 Sep: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ
ಅಡಿಕೆ (ಸಂಗ್ರಹ ಚಿತ್ರ)
ಗಂಗಾಧರ​ ಬ. ಸಾಬೋಜಿ
|

Updated on: Sep 21, 2023 | 5:20 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಸೆಪ್ಟೆಂಬರ್ 21) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹15000 ₹25000
  • ಹೊಸ ವೆರೈಟಿ ₹28000 ₹45000
  • ಹಳೆ ವೆರೈಟಿ ₹46000 ₹48000

ಬೆಂಗಳೂರು ಅಡಿಕೆ ಧಾರಣೆ

  • ಇತರೆ ₹55000 ₹60000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹41099 ₹50189

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹30869 ₹34689
  • ಕೋಕೋ ₹18299 ₹33000
  • ಹಳೆ ಚಾಲಿ ₹38669 ₹39269
  • ಹೊಸ ಚಾಲಿ ₹37000 ₹40499

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34000 ₹45000
  • ಕೋಕೋ ₹11000 ₹25000

ಸಾಗರ ಅಡಿಕೆ ಧಾರಣೆ

  • ಬಿಳಿಗೋಟು ₹16569 ₹32500
  • ಚಾಲಿ ₹36099 ₹39099
  • ಕೋಕೋ ₹17989 ₹33989
  • ಕೆಂಪುಗೋಟು ₹24290 ₹34699
  • ರಾಶಿ ₹34469 ₹48039
  • ಸಿಪ್ಪೆಗೋಟು ₹13319 ₹22889

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹45619 ₹53189
  • ಗೊರಬಾಲು ₹18000 ₹37218
  • ರಾಶಿ ₹35399 ₹49899
  • ಸರಕು ₹53000 ₹83740

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31899 ₹35099
  • ಚಾಲಿ ₹36199 ₹40299
  • ಕೋಕೋ ₹28599 ₹32619
  • ಕೆಂಪುಗೋಟು ₹33599 ₹33599
  • ರಾಶಿ ₹45289 ₹48599

ತೀರ್ಥರ್ಹಳ್ಳಿ ಅಡಿಕೆ ಧಾರಣೆ

  • ಗೊರಬಾಲು ₹37000 ₹37000
  • ರಾಶಿ ₹47800 ₹47800

ತುಮಕೂರು ಅಡಿಕೆ ಧಾರಣೆ

  • ರಾಶಿ ₹44500 ₹47200

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ