TV9 Kannada Business Today's arecanut price of cocoa and Betel Nut for September 26 in the major market is as follows
Arecanut Price 26 Sep: ಕರ್ನಾಟಕದಲ್ಲಿ ಇಂದಿನ ಅಡಿಕೆ ಧಾರಣೆ, ಕೋಕೋ ದರ ಹೀಗಿದೆ
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ತೀರ್ಥರ್ಹಳ್ಳಿ, ಪುತ್ತೂರು, ಸಾಗರ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಸೆಪ್ಟೆಂಬರ್ 26ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಇಂದಿನ ಅಡಿಕೆ ಧಾರಣೆ
Image Credit source: iStock Photo
Rakesh Nayak Manchi
Updated on:
Sep 26, 2023 | 6:01 PM
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಸೆಪ್ಟೆಂಬರ್ 26) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೋ ₹15000 ₹25000
ಹೊಸ ವೆರೈಟಿ ₹28000 ₹45000
ಹಳೆ ವೆರೈಟಿ ₹46000 ₹48000
ಚಿತ್ರದುರ್ಗ ಅಡಿಕೆ ಧಾರಣೆ
ಅಪ್ಪಿ ₹45119 ₹45529
ಬೆಟ್ಟೆ ₹35249 ₹35689
ಕೆಂಪುಗೋಟು ₹29209 ₹29610
ರಾಶಿ ₹44639 ₹45069
ಕಾರ್ಕಳ ಅಡಿಕೆ ಧಾರಣೆ
ಹೊಸ ವೆರೈಟಿ ₹30000 ₹45000
ಹಳೆ ವೆರೈಟಿ ₹40000 ₹48500
ಕುಂದಾಪುರ ಅಡಿಕೆ ಧಾರಣೆ
ಹಳೆ ಚಾಲಿ ₹35000 ₹47000
ಹೊಸ ಚಾಲಿ ₹37000 ₹41500
ಮಡಿಕೇರಿ ಅಡಿಕೆ ಧಾರಣೆ
ಕಚ್ಚಾ ₹43474 ₹43474
ಪುತ್ತೂರು ಅಡಿಕೆ ಧಾರಣೆ
ಕೋಕೋ ₹11000 ₹25000
ಹೊಸ ವೆರೈಟಿ ₹34000 ₹45000
ಸಾಗರ ಅಡಿಕೆ ಧಾರಣೆ
ಬಿಳಿಗೋಟು ₹22569 ₹32399
ಚಾಲಿ ₹37111 ₹38239
ಕೆಂಪುಗೋಟು ₹15669 ₹15669
ರಾಶಿ ₹41809 ₹45509
ಸಿಪ್ಪೆಗೋಟು ₹11699 ₹21299
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೋಟು ₹32299 ₹35520
ಚಾಲಿ ₹37888 ₹40099
ಕೋಕೋ ₹30019 ₹34499
ಕೆಂಪುಗೋಟು ₹27089 ₹33319
ರಾಶಿ ₹43139 ₹47099
ತಟ್ಟಿಬೆಟ್ಟೆ ₹37109 ₹38039
ಶಿರಸಿ ಅಡಿಕೆ ಧಾರಣೆ
ಬೆಟ್ಟೆ ₹39019 ₹46000
ಬಿಳಿಗೋಟು ₹28999 ₹36599
ಚಾಲಿ ₹37070 ₹41588
ಕೆಂಪುಗೋಟು ₹24399 ₹34909
ರಾಶಿ ₹45319 ₹50299
ಯಲ್ಲಾಪುರ ಅಡಿಕೆ ಧಾರಣೆ
ಬಿಳಿಗೋಟು ₹24269 ₹35680
ಚಾಲಿ ₹36299 ₹41090
ಕೋಕೋ ₹18212 ₹29009
ಕೆಂಪುಗೋಟು ₹24899 ₹34176
ರಾಶಿ ₹45000 ₹52955
ತಟ್ಟಿಬೆಟ್ಟೆ ₹38369 ₹44299
ಅಪ್ಪಿ ₹54900 ₹54900
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.