AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 5 Sep: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ ಮತ್ತು ಕೋಕೋ ಬೆಲೆ ಹೀಗಿದೆ

ಬಂಟ್ವಾಳ, ಯಲ್ಲಾಪುರ, ಸಿದ್ದಾಪುರ, ಸಾಗರ, ಶಿವಮೊಗ್ಗ, ಕುಮಟಾ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಸೆಪ್ಟೆಂಬರ್ 5 ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 5 Sep: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ ಮತ್ತು ಕೋಕೋ ಬೆಲೆ ಹೀಗಿದೆ
ಅಡಿಕೆ ಧಾರಣೆ ಮತ್ತು ಕೋಕೋ ದರImage Credit source: iStock Photo
Follow us
Rakesh Nayak Manchi
|

Updated on: Sep 05, 2023 | 6:01 PM

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಸೆಪ್ಟೆಂಬರ್ 5) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹13000 ₹25000
  • ಹೊಸ ವೆರೈಟಿ ₹28000 ₹45000
  • ಹಳೆ ವೆರೈಟಿ ₹46000 ₹48500

ಭದ್ರಾವತಿ ಅಡಿಕೆ ಧಾರಣೆ

  • ರಾಶಿ ₹43199 ₹49119

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹45000
  • ಹಳೆ ವೆರೈಟಿ ₹40000 ₹48500

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34000 ₹45000

ಸಾಗರ ಅಡಿಕೆ ಧಾರಣೆ

  • ಕೆಂಪುಗೋಟು ₹26989 ₹36309
  • ರಾಶಿ ₹47469 ₹48299
  • ಸಿಪ್ಪೆಗೋಟು ₹22009 ₹22199
  • ಚಾಲಿ ₹37809 ₹38569

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹46700 ₹51340
  • ರಾಶಿ ₹37111 ₹49821

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹32209 ₹36070
  • ಚಾಲಿ ₹37889 ₹41509
  • ಕೋಕೋ ₹31099 ₹35808
  • ಕೆಂಪುಗೋಟು ₹31469 ₹35699
  • ರಾಶಿ ₹43069 ₹48549
  • ತಟ್ಟಿಬೆಟ್ಟೆ ₹37609 ₹42869

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹31299 ₹46669
  • ಬಿಳಿಗೋಟು ₹28191 ₹36609
  • ಚಾಲಿ ₹37500 ₹42721
  • ಕೆಂಪುಗೋಟು ₹32099 ₹36223
  • ರಾಶಿ ₹45699 ₹49399

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹26899 ₹36299
  • ಚಾಲಿ ₹37609 ₹42399
  • ಕೋಕೋ ₹20099 ₹29899
  • ಕೆಂಪುಗೋಟು ₹27099 ₹36790
  • ರಾಶಿ ₹47099 ₹54509
  • ತಟ್ಟಿಬೆಟ್ಟೆ ₹37599 ₹46299

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್