AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಡೇರ್​2ಡ್ರೀಮ್​ ಪ್ರಶಸ್ತಿ​ ಸೀಸನ್​-3ರ ಪ್ರದಾನ ಸಮಾರಂಭ ನವೆಂಬರ್​ 30 ಮಧ್ಯಾಹ್ನ 1ಕ್ಕೆ

ಟಿವಿ9 ನೆಟ್​ವರ್ಕ್​ ಮತ್ತು SAP India ಸಹಯೋಗದಲ್ಲಿ ಡೇರ್​2ಡ್ರೀಮ್​ ಅವಾರ್ಡ್ಸ್​​ ಪ್ರಶಸ್ತಿ ಪ್ರದಾನ ಸಮಾರಂಭದ ಬಗ್ಗೆ ವಿವರ ಈ ಲೇಖನದಲ್ಲಿದೆ.

ಟಿವಿ9 ಡೇರ್​2ಡ್ರೀಮ್​ ಪ್ರಶಸ್ತಿ​ ಸೀಸನ್​-3ರ ಪ್ರದಾನ ಸಮಾರಂಭ ನವೆಂಬರ್​ 30 ಮಧ್ಯಾಹ್ನ 1ಕ್ಕೆ
ಪ್ರಶಸ್ತಿ ಪ್ರದಾನದ ಬಗ್ಗೆ ಮಾಹಿತಿ
Follow us
TV9 Web
| Updated By: Srinivas Mata

Updated on: Nov 27, 2021 | 1:08 PM

ಟಿವಿ9 ನೆಟ್​ವರ್ಕ್​ ಮತ್ತು SAP India ಸಹಯೋಗದಲ್ಲಿ ಡೇರ್​2ಡ್ರೀಮ್​ ಅವಾರ್ಡ್ಸ್​​ ಮೂರನೇ ಅವತರಣಿಕೆಯ ಪ್ರಶಸ್ತಿ ಪ್ರದಾನ ಸಮಾರಂಭವು ನವೆಂಬರ್ 30, 2021ರಂದು ಮಂಗಳವಾರ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ. ಕಿರು, ಸಣ್ಣ ಮತ್ತು ಮಧ್ಯಮ ಸಂಸ್ಥೆಗಳ ಸಚಿವಾಲಯದ ಕಾರ್ಯದರ್ಶಿ ಆದ ಬಿ.ಬಿ. ಸ್ವಾಯಿನ್ ಅವರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಮುಖ ಭಾಷಣ ಮಾಡಲಿದ್ದಾರೆ. ಕೊರೊನಾ ಸಾಂಕ್ರಾಮಿಕದ ಸಂಕಷ್ಟ ಕಾಲವನ್ನು ಮೆಟ್ಟಿ ನಿಂತ ಉದ್ಯಮಿಗಳ ಯಶೋಗಾಥೆಯನ್ನು ಗುರುತಿಸುವುದು ಇದರ ಧ್ಯೇಯವಾಗಿದೆ. ಈ ಕೈಗಾರಿಕೋದ್ಯಮಿ ನಾಯಕರು ಕೊರೊನಾ ಪಿಡುಗಿನ ಸಂಕಷ್ಟ ಕಾಲದಲ್ಲಿ ಹೊಸ ವಿಧಾನಗಳನ್ನು ಅಳವಡಿಸಿಕೊಂಡು, ಡಿಜಿಟಲ್​ ಬದಲಾವಣೆಗೆ ಮಣೆ ಹಾಕಿ, ಉತ್ಪನ್ನ ಅಭಿವೃದ್ಧಿ ತಂತ್ರಗಳು ಮತ್ತು ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ತಮ್ಮ ಕೈಗಾರಿಕೆಗಳನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ.

ಟಿವಿ9 ಡೇರ್​2ಡ್ರೀಮ್​ ಅವಾರ್ಡ್​ ವಿಭಾಗಗಳು ಹೀಗಿವೆ: ಎರಡು ಸೆಗ್ಮೆಂಟ್ ಒಟ್ಟು 15 ವಿಭಾಗಗಳಲ್ಲಿ ಅವಾರ್ಡ್​​ಗಳನ್ನು ನೀಡಲಾಗುವುದು: 1. 75 ಕೋಟಿ ರೂಪಾಯಿಯಿಂದ 150 ಕೋಟಿ ರೂಪಾಯಿ ವಾರ್ಷಿಕ ವಹಿವಾಟು ಹೊಂದಿರುವ ಕೈಗಾರಿಕೆಗಳು 2. 150 ಕೋಟಿ ರೂಪಾಯಿ ವಾರ್ಷಿಕ ವಹಿವಾಟು ಹೊಂದಿರುವ ಮಧ್ಯಮ ಕಾರ್ಪೊರೇಟ್ ವಲಯ

15 ವಿಭಾಗಗಳು ಹೀಗಿವೆ: 1. ಕಂಪೆನಿ ಆಫ್​ ದಿ ಇಯರ್ ವಲಯವಾರು ಪ್ರಶಸ್ತಿಗಳು (ಪ್ರತಿ ವಲಯದಲ್ಲೂ 8-9 ಪ್ರಶಸ್ತಿ​​ಗಳು) 2. ಎಮರ್ಜಿಂಗ್​ ಕಂಪೆನಿ ಆಫ್​ ದಿ ಇಯರ್​ 3. ತಂತ್ರಜ್ಞಾನ ಅಳವಡಿಸಿಕೊಂಡು ಉದ್ಯಮವನ್ನು ಮಾರ್ಪಾಡು ಮಾಡಿರುವ ಕೈಗಾರಿಕೆ

ಪ್ರೇರಣಾದಾಯಕ ನಾಯಕ: 1. ಯುವ ಉದ್ಯಮ ನಾಯಕ 2. ವರ್ಷದ ಮಹಿಳಾ ಉದ್ಯಮಿ 3. ವರ್ಷದ ಉದ್ಯಮಿ

ಭಾರತದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭದ ಕಾರ್ಯಕ್ರಮವನ್ನು ಮುಂಚೂಣಿ ನ್ಯೂಸ್​ ಚಾನೆಲ್​ ಟಿವಿ9 ಭಾರತ್​​ವರ್ಷ್​​ದಲ್ಲಿ ಮತ್ತು ಟಿವಿ9 ನೆಟ್​ವರ್ಕ್​​ನ ನಾನಾ​​ ಡಿಜಿಟಲ್​ ವೇದಿಕೆಗಳಲ್ಲಿ ಪ್ರಸಾರ ಮಾಡಲಾಗುವುದು.

ಇದನ್ನೂ ಓದಿ: Dare 2 Dream Awards: ಟಿವಿ9, ಸ್ಯಾಪ್ ಇಂಡಿಯಾ ಸಹಯೋಗದಲ್ಲಿ ಡೇರ್​2ಡ್ರೀಮ್ ಅವಾರ್ಡ್ಸ್; ವಿವರ ಓದಿ

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್