AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಡೇರ್​2ಡ್ರೀಮ್​ ಪ್ರಶಸ್ತಿ​ ಸೀಸನ್​-3ರ ಪ್ರದಾನ ಸಮಾರಂಭ ನವೆಂಬರ್​ 30 ಮಧ್ಯಾಹ್ನ 1ಕ್ಕೆ

ಟಿವಿ9 ನೆಟ್​ವರ್ಕ್​ ಮತ್ತು SAP India ಸಹಯೋಗದಲ್ಲಿ ಡೇರ್​2ಡ್ರೀಮ್​ ಅವಾರ್ಡ್ಸ್​​ ಪ್ರಶಸ್ತಿ ಪ್ರದಾನ ಸಮಾರಂಭದ ಬಗ್ಗೆ ವಿವರ ಈ ಲೇಖನದಲ್ಲಿದೆ.

ಟಿವಿ9 ಡೇರ್​2ಡ್ರೀಮ್​ ಪ್ರಶಸ್ತಿ​ ಸೀಸನ್​-3ರ ಪ್ರದಾನ ಸಮಾರಂಭ ನವೆಂಬರ್​ 30 ಮಧ್ಯಾಹ್ನ 1ಕ್ಕೆ
ಪ್ರಶಸ್ತಿ ಪ್ರದಾನದ ಬಗ್ಗೆ ಮಾಹಿತಿ
TV9 Web
| Edited By: |

Updated on: Nov 27, 2021 | 1:08 PM

Share

ಟಿವಿ9 ನೆಟ್​ವರ್ಕ್​ ಮತ್ತು SAP India ಸಹಯೋಗದಲ್ಲಿ ಡೇರ್​2ಡ್ರೀಮ್​ ಅವಾರ್ಡ್ಸ್​​ ಮೂರನೇ ಅವತರಣಿಕೆಯ ಪ್ರಶಸ್ತಿ ಪ್ರದಾನ ಸಮಾರಂಭವು ನವೆಂಬರ್ 30, 2021ರಂದು ಮಂಗಳವಾರ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ. ಕಿರು, ಸಣ್ಣ ಮತ್ತು ಮಧ್ಯಮ ಸಂಸ್ಥೆಗಳ ಸಚಿವಾಲಯದ ಕಾರ್ಯದರ್ಶಿ ಆದ ಬಿ.ಬಿ. ಸ್ವಾಯಿನ್ ಅವರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಮುಖ ಭಾಷಣ ಮಾಡಲಿದ್ದಾರೆ. ಕೊರೊನಾ ಸಾಂಕ್ರಾಮಿಕದ ಸಂಕಷ್ಟ ಕಾಲವನ್ನು ಮೆಟ್ಟಿ ನಿಂತ ಉದ್ಯಮಿಗಳ ಯಶೋಗಾಥೆಯನ್ನು ಗುರುತಿಸುವುದು ಇದರ ಧ್ಯೇಯವಾಗಿದೆ. ಈ ಕೈಗಾರಿಕೋದ್ಯಮಿ ನಾಯಕರು ಕೊರೊನಾ ಪಿಡುಗಿನ ಸಂಕಷ್ಟ ಕಾಲದಲ್ಲಿ ಹೊಸ ವಿಧಾನಗಳನ್ನು ಅಳವಡಿಸಿಕೊಂಡು, ಡಿಜಿಟಲ್​ ಬದಲಾವಣೆಗೆ ಮಣೆ ಹಾಕಿ, ಉತ್ಪನ್ನ ಅಭಿವೃದ್ಧಿ ತಂತ್ರಗಳು ಮತ್ತು ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ತಮ್ಮ ಕೈಗಾರಿಕೆಗಳನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ.

ಟಿವಿ9 ಡೇರ್​2ಡ್ರೀಮ್​ ಅವಾರ್ಡ್​ ವಿಭಾಗಗಳು ಹೀಗಿವೆ: ಎರಡು ಸೆಗ್ಮೆಂಟ್ ಒಟ್ಟು 15 ವಿಭಾಗಗಳಲ್ಲಿ ಅವಾರ್ಡ್​​ಗಳನ್ನು ನೀಡಲಾಗುವುದು: 1. 75 ಕೋಟಿ ರೂಪಾಯಿಯಿಂದ 150 ಕೋಟಿ ರೂಪಾಯಿ ವಾರ್ಷಿಕ ವಹಿವಾಟು ಹೊಂದಿರುವ ಕೈಗಾರಿಕೆಗಳು 2. 150 ಕೋಟಿ ರೂಪಾಯಿ ವಾರ್ಷಿಕ ವಹಿವಾಟು ಹೊಂದಿರುವ ಮಧ್ಯಮ ಕಾರ್ಪೊರೇಟ್ ವಲಯ

15 ವಿಭಾಗಗಳು ಹೀಗಿವೆ: 1. ಕಂಪೆನಿ ಆಫ್​ ದಿ ಇಯರ್ ವಲಯವಾರು ಪ್ರಶಸ್ತಿಗಳು (ಪ್ರತಿ ವಲಯದಲ್ಲೂ 8-9 ಪ್ರಶಸ್ತಿ​​ಗಳು) 2. ಎಮರ್ಜಿಂಗ್​ ಕಂಪೆನಿ ಆಫ್​ ದಿ ಇಯರ್​ 3. ತಂತ್ರಜ್ಞಾನ ಅಳವಡಿಸಿಕೊಂಡು ಉದ್ಯಮವನ್ನು ಮಾರ್ಪಾಡು ಮಾಡಿರುವ ಕೈಗಾರಿಕೆ

ಪ್ರೇರಣಾದಾಯಕ ನಾಯಕ: 1. ಯುವ ಉದ್ಯಮ ನಾಯಕ 2. ವರ್ಷದ ಮಹಿಳಾ ಉದ್ಯಮಿ 3. ವರ್ಷದ ಉದ್ಯಮಿ

ಭಾರತದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭದ ಕಾರ್ಯಕ್ರಮವನ್ನು ಮುಂಚೂಣಿ ನ್ಯೂಸ್​ ಚಾನೆಲ್​ ಟಿವಿ9 ಭಾರತ್​​ವರ್ಷ್​​ದಲ್ಲಿ ಮತ್ತು ಟಿವಿ9 ನೆಟ್​ವರ್ಕ್​​ನ ನಾನಾ​​ ಡಿಜಿಟಲ್​ ವೇದಿಕೆಗಳಲ್ಲಿ ಪ್ರಸಾರ ಮಾಡಲಾಗುವುದು.

ಇದನ್ನೂ ಓದಿ: Dare 2 Dream Awards: ಟಿವಿ9, ಸ್ಯಾಪ್ ಇಂಡಿಯಾ ಸಹಯೋಗದಲ್ಲಿ ಡೇರ್​2ಡ್ರೀಮ್ ಅವಾರ್ಡ್ಸ್; ವಿವರ ಓದಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್