AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಇಂದು ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್ ಸಮಾವೇಶ

Leaders of Road Transport Conclave: ಟಿವಿ9 ನೆಟ್ವರ್ಕ್ ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್ ಕಾಂಕ್ಲೇವ್ ಕಾರ್ಯಕ್ರಮ ಮುಂಬೈನಲ್ಲಿ ಜ. 23ರಂದು ನಡೆಯಲಿದೆ. ಮಧ್ಯಾಹ್ನ 2:45ಕ್ಕೆ ಸಮಾವೇಶ ಆರಂಭವಾಗಲಿದ್ದು ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಕ್ಷೇತ್ರದ ಪರಿಣಿತರು ಪಾಲ್ಗೊಳ್ಳಲಿದ್ದಾರೆ.

ಮುಂಬೈನಲ್ಲಿ ಇಂದು ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್ ಸಮಾವೇಶ
ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್
TV9 Web
| Edited By: |

Updated on: Jan 23, 2024 | 2:01 PM

Share

ಮುಂಬೈ, ಜನವರಿ 23: ಕಾಂಟಿನೆಂಟಲ್ ಪ್ರಸ್ತುಪಡಿಸುವ ಮತ್ತು ಟಿವಿ9 ನೆಟ್ವರ್ಕ್​ನಿಂದ ಆಯೋಜಿತವಾದ ರಸ್ತೆ ಸಾರಿಗೆ ಮುಂದಾಳುಗಳ ಸಮಾವೇಶ (Leaders of Road Transport Conclave) ಇಂದು ಮಂಗಳವಾರ ಮುಂಬೈನಲ್ಲಿ ನಡೆಯುತ್ತಿದೆ. ಮುಂಬೈನ ತಾಜ್ ಸಾಂತಾಕ್ರುಜ್​ನ ಇಂಪೀರಿಯಲ್ ಹಾಲ್​ನಲ್ಲಿ ಮಧ್ಯಾಹ್ನ 2:45ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ.

ಭಾರತದ ರಸ್ತೆ ಸಾರಿಗೆ ಕ್ಷೇತ್ರದ ಸಾಧನೆ, ಸವಾಲುಗಳ ಬಗ್ಗೆ ಮತ್ತು ಲಭ್ಯ ಇರುವ ಆಧುನಿಕ ತಂತ್ರಜ್ಞಾನ ಅಳವಡಿಕೆ ಸಾಧ್ಯತೆ ಕುರಿತು ಚರ್ಚೆ, ನಿಷ್ಕರ್ಷೆಗಳು ನಡೆಯಲಿವೆ. ಲಾಜಿಸ್ಟಿಕ್ಸ್ ಮತ್ತು ಸಾರಿಗೆ ಕ್ಷೇತ್ರದ ಪರಿಣಿತರು ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಳೆದ ಎರಡು ವರ್ಷಗಳಿಂದ ಟಿವಿ9 ನೆಟ್ವರ್ಕ್ ವತಿಯಿಂದ ಲೀಡರ್ಸ್ ಆಫ್ ರೋಡ್ ನೆಟ್ವರ್ಕ್ ಕಾಂಕ್ಲೇವ್ ನಡೆಯುತ್ತಾ ಬಂದಿದೆ. 2023ರ ನವೆಂಬರ್ ತಿಂಗಳಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾರ್ಯಕ್ರಮ ನಡೆದಿತ್ತು.

ಇದನ್ನೂ ಓದಿ: Stock Market: ಇತಿಹಾಸದಲ್ಲಿ ಮೊದಲ ಬಾರಿಗೆ ಹಾಂಕಾಂಗ್ ಅನ್ನು ಹಿಂದಿಕ್ಕಿದೆ ಭಾರತದ ಷೇರುಪೇಟೆ; ಚೀನಾ ಸಮೀಪ ದೌಡು

ದೆಹಲಿ ಸರ್ಕಾರದ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗು ಆಯುಕ್ತರಾದ ಆಶೀಶ್ ಕುಂದ್ರ, ಬೆಸ್ಟ್ ರೋಡ್​ವೇಸ್ ಸಂಸ್ಥೆಯ ಸಿಇಒ ಆಶೀಶ್ ಗುಪ್ತ, ಕ್ಯಾರವನ್ ರೋಡ್​ವೇಸ್ ಲಿ ಸಂಸ್ಥೆಯ ಮಾಲೀಕ ರಾಜೀವ್ ಎನ್ ಗುಪ್ತಾ, ಎಕ್ಸ್​ಪ್ರೆಸ್ ರೋಡ್​ವೇಸ್ ಪ್ರೈ ಲಿ ಸಂಸ್ಥೆಯ ಮಾಲೀಕ ಸಂಕಿತ್ ಗುಪ್ತಾ, ಕಾಂಟಿನೆಂಟಲ್ ಟೈರ್ ಕಂಪನಿಯ ಹಿರಿಯ ಪ್ರತಿನಿಧಿ ರಜನೀಶ್ ಕೊಚಗಾವೆ ಮೊದಲಾದವರು ದೆಹಲಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು