AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಇಂದು ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್ ಸಮಾವೇಶ

Leaders of Road Transport Conclave: ಟಿವಿ9 ನೆಟ್ವರ್ಕ್ ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್ ಕಾಂಕ್ಲೇವ್ ಕಾರ್ಯಕ್ರಮ ಮುಂಬೈನಲ್ಲಿ ಜ. 23ರಂದು ನಡೆಯಲಿದೆ. ಮಧ್ಯಾಹ್ನ 2:45ಕ್ಕೆ ಸಮಾವೇಶ ಆರಂಭವಾಗಲಿದ್ದು ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಕ್ಷೇತ್ರದ ಪರಿಣಿತರು ಪಾಲ್ಗೊಳ್ಳಲಿದ್ದಾರೆ.

ಮುಂಬೈನಲ್ಲಿ ಇಂದು ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್ ಸಮಾವೇಶ
ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Jan 23, 2024 | 2:01 PM

ಮುಂಬೈ, ಜನವರಿ 23: ಕಾಂಟಿನೆಂಟಲ್ ಪ್ರಸ್ತುಪಡಿಸುವ ಮತ್ತು ಟಿವಿ9 ನೆಟ್ವರ್ಕ್​ನಿಂದ ಆಯೋಜಿತವಾದ ರಸ್ತೆ ಸಾರಿಗೆ ಮುಂದಾಳುಗಳ ಸಮಾವೇಶ (Leaders of Road Transport Conclave) ಇಂದು ಮಂಗಳವಾರ ಮುಂಬೈನಲ್ಲಿ ನಡೆಯುತ್ತಿದೆ. ಮುಂಬೈನ ತಾಜ್ ಸಾಂತಾಕ್ರುಜ್​ನ ಇಂಪೀರಿಯಲ್ ಹಾಲ್​ನಲ್ಲಿ ಮಧ್ಯಾಹ್ನ 2:45ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ.

ಭಾರತದ ರಸ್ತೆ ಸಾರಿಗೆ ಕ್ಷೇತ್ರದ ಸಾಧನೆ, ಸವಾಲುಗಳ ಬಗ್ಗೆ ಮತ್ತು ಲಭ್ಯ ಇರುವ ಆಧುನಿಕ ತಂತ್ರಜ್ಞಾನ ಅಳವಡಿಕೆ ಸಾಧ್ಯತೆ ಕುರಿತು ಚರ್ಚೆ, ನಿಷ್ಕರ್ಷೆಗಳು ನಡೆಯಲಿವೆ. ಲಾಜಿಸ್ಟಿಕ್ಸ್ ಮತ್ತು ಸಾರಿಗೆ ಕ್ಷೇತ್ರದ ಪರಿಣಿತರು ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಳೆದ ಎರಡು ವರ್ಷಗಳಿಂದ ಟಿವಿ9 ನೆಟ್ವರ್ಕ್ ವತಿಯಿಂದ ಲೀಡರ್ಸ್ ಆಫ್ ರೋಡ್ ನೆಟ್ವರ್ಕ್ ಕಾಂಕ್ಲೇವ್ ನಡೆಯುತ್ತಾ ಬಂದಿದೆ. 2023ರ ನವೆಂಬರ್ ತಿಂಗಳಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾರ್ಯಕ್ರಮ ನಡೆದಿತ್ತು.

ಇದನ್ನೂ ಓದಿ: Stock Market: ಇತಿಹಾಸದಲ್ಲಿ ಮೊದಲ ಬಾರಿಗೆ ಹಾಂಕಾಂಗ್ ಅನ್ನು ಹಿಂದಿಕ್ಕಿದೆ ಭಾರತದ ಷೇರುಪೇಟೆ; ಚೀನಾ ಸಮೀಪ ದೌಡು

ದೆಹಲಿ ಸರ್ಕಾರದ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗು ಆಯುಕ್ತರಾದ ಆಶೀಶ್ ಕುಂದ್ರ, ಬೆಸ್ಟ್ ರೋಡ್​ವೇಸ್ ಸಂಸ್ಥೆಯ ಸಿಇಒ ಆಶೀಶ್ ಗುಪ್ತ, ಕ್ಯಾರವನ್ ರೋಡ್​ವೇಸ್ ಲಿ ಸಂಸ್ಥೆಯ ಮಾಲೀಕ ರಾಜೀವ್ ಎನ್ ಗುಪ್ತಾ, ಎಕ್ಸ್​ಪ್ರೆಸ್ ರೋಡ್​ವೇಸ್ ಪ್ರೈ ಲಿ ಸಂಸ್ಥೆಯ ಮಾಲೀಕ ಸಂಕಿತ್ ಗುಪ್ತಾ, ಕಾಂಟಿನೆಂಟಲ್ ಟೈರ್ ಕಂಪನಿಯ ಹಿರಿಯ ಪ್ರತಿನಿಧಿ ರಜನೀಶ್ ಕೊಚಗಾವೆ ಮೊದಲಾದವರು ದೆಹಲಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ