AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2022: ಅರ್ಥಶಾಸ್ತ್ರಜ್ಞರ ಜತೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಪೂರ್ವ ಸಭೆ

ಕೇಂದ್ರ ಬಜೆಟ್ 2022ರ ಹಿನ್ನೆಲೆಯಲ್ಲಿ ಅರ್ಥಶಾಸ್ತ್ರಜ್ಞರಿಂದ ಅಭಿಪ್ರಾಯ ಸಂಗ್ರಹಿಸುವ ಸಲುವಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಮಾಲೋಚನೆ ನಡೆಸಿದ್ದಾರೆ.

Union Budget 2022: ಅರ್ಥಶಾಸ್ತ್ರಜ್ಞರ ಜತೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಪೂರ್ವ ಸಭೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 22, 2021 | 11:50 AM

Share

ಕೇಂದ್ರ ಸರ್ಕಾರದ ಮುಂಬರುವ ಸಾಮಾನ್ಯ ಬಜೆಟ್​ 2022-23ರ ಮಂಡನೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ (ಡಿಸೆಂಬರ್ 22, 2021) ಪ್ರಮುಖ ಅರ್ಥಶಾಸ್ತ್ರಜ್ಞರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆ ನಡೆಸಲಿದ್ದಾರೆ.

“ಕೇಂದ್ರ ಹಣಕಾಸು ಸಚಿವೆ @nsitharaman ಅವರು ಮುಂಬರುವ ಸಾಮಾನ್ಯ ಬಜೆಟ್ 2022-23ಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ 22ನೇ ಡಿಸೆಂಬರ್ 2021ರಂದು, ಬುಧವಾರ ಮಧ್ಯಾಹ್ನ ಪ್ರಮುಖ ಅರ್ಥಶಾಸ್ತ್ರಜ್ಞರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆಗಳ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಗಳು ವರ್ಚುವಲ್ ಆಗಿ ನಡೆಯುತ್ತವೆ,” ಎಂದು ಹಣಕಾಸು ಸಚಿವಾಲಯ ಟ್ವೀಟ್‌ನಲ್ಲಿ ತಿಳಿಸಿದೆ.

ಪ್ರತಿ ವರ್ಷ ಫೆಬ್ರವರಿ 1ರಂದು ಸಂಸತ್ತಿನಲ್ಲಿ ಸಾಮಾನ್ಯ ಬಜೆಟ್ ಅನ್ನು ಹಣಕಾಸು ಸಚಿವರು ಮಂಡಿಸುತ್ತಾರೆ. ಈ ಬಾರಿ ಕೇಂದ್ರ ಬಜೆಟ್​ ಬಗ್ಗೆ ಬಹಳ ಕುತೂಹಲ ಇದೆ. ಕೊರೊನಾ ರೂಪಾಂತರ ಒಮಿಕ್ರಾನ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಆರ್ಥಿಕತೆಗೆ ಒತ್ತಡ ಬೀಳದಂತೆ ಕೆಲವು ಕ್ರಮಗಳನ್ನು ಘೋಷಿಸಬಹುದು ಎಂದು ಜನ ಸಾಮಾನ್ಯರು ನಿರೀಕ್ಷೆ ಮಾಡುತ್ತಿದ್ದಾರೆ.

ಸಾಮಾನ್ಯವಾಗಿ ಕೇಂದ್ರ ಬಜೆಟ್​ ಮಂಡನೆಗೂ ಮುನ್ನ ವಿವಿಧ ಕ್ಷೇತ್ರದವರು, ಆರ್ಥಿಕ ತಜ್ಞರ ಜತೆಗೆ ಸಮಾಲೋಚನೆ ನಡೆಸುವುದು ಪರಿಪಾಠ. ಅದೇ ರೀತಿ ಈಗಿನ ಸಮಾಲೋಚನೆಯನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ: Union Budget 2022: ವಿವಿಧ ಉದ್ಯಮಿಗಳ ಜತೆ ಪೂರ್ವ ಬಜೆಟ್​ ಸಂವಾದ ನಡೆಸಿದ ಪ್ರಧಾನಿ ಮೋದಿ; ಹೂಡಿಕೆ ಉತ್ತೇಜನಕ್ಕೆ ಸಿಇಒಗಳಿಂದ ಸಲಹೆ

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು