AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ 10 ಬಿಲಿಯನ್ ಡಾಲರ್ ಕಳೆದುಕೊಂಡ ಜೆಫ್ ಬೆಜೋಸ್, ಎಲಾನ್ ಮಸ್ಕ್​ಗೂ ಕುಸಿತದ ಆಘಾತ

ಅಮೆರಿಕದ ಶ್ರೀಮಂತ ಬಿಲಿಯನೇರ್‌ಗಳ ನಿವ್ವಳ ಮೌಲ್ಯವು ಮಂಗಳವಾರ ಕುಸಿತಗೊಂಡಿದ್ದು, ಜೆಫ್ ಬೆಜೋಸ್ ಅವರ ಸಂಪತ್ತು ಒಂದು ದಿನದಲ್ಲಿ 9.8 ಶತಕೋಟಿ ಡಾಲರ್​​ನಷ್ಟು ಕುಸಿತಗೊಂಡಿದೆ. ಎಲಾನ್ ಮಸ್ಕ್ ಅವರು ಕೂಡ ಕುಸಿತವನ್ನು ಕಂಡಿದ್ದಾರೆ.

ರಾತ್ರೋರಾತ್ರಿ 10 ಬಿಲಿಯನ್ ಡಾಲರ್ ಕಳೆದುಕೊಂಡ ಜೆಫ್ ಬೆಜೋಸ್, ಎಲಾನ್ ಮಸ್ಕ್​ಗೂ ಕುಸಿತದ ಆಘಾತ
ಜೆಫ್ ಬೆಜೋಸ್ ಮತ್ತು ಎಲಾನ್ ಮಸ್ಕ್
TV9 Web
| Edited By: |

Updated on:Sep 14, 2022 | 5:59 PM

Share

ಅಮೆರಿಕದ ಹಣದುಬ್ಬರದ ಪರಿಣಾಮ ಶ್ರೀಮಂತ ಬಿಲಿಯನೇರ್‌ಗಳ ನಿವ್ವಳ ಮೌಲ್ಯವು ಮಂಗಳವಾರ ಕುಸಿತಗೊಂಡಿದ್ದು, ಜೆಫ್ ಬೆಜೋಸ್ ಅವರ ಸಂಪತ್ತು ಒಂದೇ ದಿನದಲ್ಲಿ 9.8 ಶತಕೋಟಿ ಡಾಲರ್ (ಸುಮಾರು 80,000 ಕೋಟಿ) ನಷ್ಟು ಮತ್ತು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರ ನಿವ್ವಳ ಮೌಲ್ಯವು 8.4 ಬಿಲಿಯನ್ ಡಾಲರ್ (ಸುಮಾರು 70,000 ಕೋಟಿ) ಕಡಿಮೆಯಾಗಿದೆ. ಇವರಲ್ಲದೆ,  ಮಾರ್ಕ್ ಜುಕರ್‌ಬರ್ಗ್, ಲ್ಯಾರಿ ಪೇಜ್, ಸೆರ್ಗೆ ಬ್ರಿನ್ ಮತ್ತು ಸ್ಟೀವ್ ಬಾಲ್ಮರ್ ಅವರ ನಿವ್ವಳ ಮೌಲ್ಯವು 4 ಶತಕೋಟಿ ಡಾಲರ್​ಗಿಂತ ಹೆಚ್ಚು ಕುಸಿದಿದೆ. ಆದರೆ ವಾರೆನ್ ಬಫೆಟ್ ಮತ್ತು ಬಿಲ್ ಗೇಟ್ಸ್ ಕ್ರಮವಾಗಿ 3.4 ಶತಕೋಟಿ ಡಾಲರ್ ಮತ್ತು 2.8 ಶತಕೋಟಿ ಡಾಲರ್​ ಕುಸಿತಗೊಂಡಿದೆ.

Published On - 5:59 pm, Wed, 14 September 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ