AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wipro: ವರ್ಕ್​ ಫ್ರಂ ಹೋಂ ಅಂತ್ಯ, ವಾರಕ್ಕೆ 3 ದಿನ ಕಚೇರಿಗೆ ಬರಲು ಉದ್ಯೋಗಿಗಳಿಗೆ ವಿಪ್ರೋ ಸೂಚನೆ

ವಿಪ್ರೋ ತನ್ನ ಉದ್ಯೋಗಿಗಳನ್ನು ಮತ್ತೆ ಕಚೇರಿಗೆ ಕರೆಸಿದೆ ಮತ್ತು ವಾರದಲ್ಲಿ ಕನಿಷ್ಠ ಮೂರು ದಿನಗಳ ಕಾಲ ಕಚೇರಿಯಿಂದಲ್ಲೇ ಕೆಲಸ ಮಾಡಲು ಸೂಚನೆ ನೀಡಿದೆ.

Wipro: ವರ್ಕ್​ ಫ್ರಂ ಹೋಂ ಅಂತ್ಯ, ವಾರಕ್ಕೆ 3 ದಿನ ಕಚೇರಿಗೆ ಬರಲು ಉದ್ಯೋಗಿಗಳಿಗೆ ವಿಪ್ರೋ ಸೂಚನೆ
Wipro
TV9 Web
| Edited By: |

Updated on: Oct 05, 2022 | 3:43 PM

Share

ಐಟಿ ಕಂಪನಿ ವಿಪ್ರೋ ತನ್ನ ಉದ್ಯೋಗಿಗಳನ್ನು ಮತ್ತೆ ಕಚೇರಿಗೆ ಕರೆಸಿದೆ ಮತ್ತು ವಾರದಲ್ಲಿ ಕನಿಷ್ಠ ಮೂರು ದಿನಗಳ ಕಾಲ ಕಚೇರಿಯಿಂದಲ್ಲೇ ಕೆಲಸ ಮಾಡಲು ಸೂಚನೆ ನೀಡಿದೆ. ಕಂಪನಿಯು ತನ್ನ ಕಚೇರಿಗಳು ಮತ್ತು ಕ್ಯಾಂಪಸ್‌ಗಳನ್ನು ವಾರದಲ್ಲಿ ನಾಲ್ಕು ದಿನ ತೆರೆದಿರುತ್ತದೆ ಎಂದು ಹೇಳಿದೆ. ಅಕ್ಟೋಬರ್ 10 ರಿಂದ, ವಿಪ್ರೋ ಕಚೇರಿಗಳು ಸೋಮವಾರ, ಮಂಗಳವಾರ, ಗುರುವಾರ ಮತ್ತು ಶುಕ್ರವಾರದಂದು ತೆರೆದಿರುತ್ತವೆ. ನಾವು ಕಂಪನಿ ಓಪನ್ ಇರುವುದಿಲ್ಲ ಎಂದು ಉದ್ಯೋಗಿಗಳಿಗೆ ನೋಟಿಸ್ ಕಳುಹಿಸಲಾಗಿದೆ.

ಐಟಿ ಕಂಪನಿಗಳು ವರ್ಕ್ ಫ್ರಮ್ ಹೋಮ್ ಮಾಡೆಲ್​ನ್ನು ಕೊನೆಗೊಳಿಸಲು ಮತ್ತು ಹೈಬ್ರಿಡ್ ಮಾದರಿಗೆ ಬದಲಾಗುತ್ತಿರುವ ಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದೆ. ಇತ್ತೀಚಿಗೆ TCS ತನ್ನ ಶೇಕಡಾ 85ರಷ್ಟು ಉದ್ಯೋಗಿಗಳನ್ನು ವಾರಕ್ಕೆ ಕನಿಷ್ಠ ಮೂರು ಬಾರಿ ಕಚೇರಿಗೆ ಬರುವಂತೆ ಹೇಳಿತ್ತು. ಇನ್ಫೋಸಿಸ್ ಮೇ ತಿಂಗಳಲ್ಲಿ 5 ಲಕ್ಷ ಚದರ ಅಡಿ ಕಚೇರಿ ಜಾಗವನ್ನು ಸುಮಾರು 2.3 ಕೋಟಿ ರೂ.ಗೆ ಗುತ್ತಿಗೆ ನೀಡುವ ಮೂಲಕ ಉದ್ಯೋಗಿಗಳನ್ನು ಮತ್ತೆ ಕಚೇರಿಗೆ ಬರುವ ಸೂಚನೆಯನ್ನು ನೀಡಿತ್ತು.

ಇದನ್ನು ಓದಿ: ಟ್ವಿಟರ್ ಖರೀದಿಗೆ ಎಲಾನ್ ಮಸ್ಕ್ ಮತ್ತೊಂದು ಆಫರ್, ಮೂಲ ದರ ಒಪ್ಪಿಕೊಂಡ ಟ್ವಿಟರ್

ವಿಪ್ರೋ ತನ್ನ ಉದ್ಯೋಗಿಗಳಿ ಕಳುಹಿಸಿದ ಮೇಲ್​ನಲ್ಲಿ ಈ ನಾಲ್ಕು ದಿನಗಳಲ್ಲಿ ಕನಿಷ್ಠ ಮೂರು ದಿನಗಳ ಕಾಲ ಕಚೇರಿಯಿಂದಲ್ಲೇ ಕೆಲಸ ಮಾಡಬೇಕು. ಎಲ್ಲರೂ ಕಚೇರಿಗೆ ಬಂದು ಕೆಲಸ ಮಾಡಿದರೆ ಎಲ್ಲರಿಗೂ ಒಂದು ನೆಮ್ಮದಿಯ ವಾತಾವರಣ ಇರುತ್ತದೆ, ಪರಸ್ಪರ ಸಂಪರ್ಕ ಇದ್ದರೆ ಕೆಲಸವು ಬೇಗ ಆಗುತ್ತದೆ. ಒಂದು ದೊಡ್ಡ ತಂಡವಾಗಿ ಕಾರ್ಯನಿರ್ವಹಿಸಬಹುದು ಎಂದು ಹೇಳಿದೆ. ಮಾನವ ಸಂಪನ್ಮೂಲ ವಿಶ್ಲೇಷಕರು ಇತ್ತೀಚಿನ ದಿನಗಳಲ್ಲಿ ಕಂಪನಿಗಳು ಉದ್ಯೋಗಿಗಳನ್ನು ಮತ್ತೆ ಕಚೇರಿಗಳಿಗೆ ಕರೆಸುವುದು ಮೂನ್‌ಲೈಟಿಂಗ್ ಮತ್ತು ವಲಯದಲ್ಲಿ ಹೆಚ್ಚಿನ ಕ್ಷೀಣತೆಯ ಸಮಸ್ಯೆಗೆ ಪರಿಹಾರ ಮಾಡಲು ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು