AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೊಸದಾಗಿ ಉದ್ಘಾಟನೆಯಾದ ಅಂಗಡಿ ಮುಂದೆ ಕುಳಿತಿದ್ದವರಿಗೆ ಗುದ್ದಿದ ಸ್ಕಾರ್ಪಿಯೋ; ಓರ್ವ ಸಾವು, ಮೂವರಿಗೆ ಗಾಯ

ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ಹೊಸದಾಗಿ ಉದ್ಘಾಟನೆಗೊಂಡ ಅಂಗಡಿಯ ಮುಂದೆ ಕುಳಿತಿದ್ದ ಜನರಿಗೆ ವೇಗವಾಗಿ ಬಂದ ಸ್ಕಾರ್ಪಿಯೋ ಕಾರು ಗುದ್ದಿದೆ. ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, 3 ಮಂದಿ ಗಾಯಗೊಂಡಿದ್ದಾರೆ.

Viral Video: ಹೊಸದಾಗಿ ಉದ್ಘಾಟನೆಯಾದ ಅಂಗಡಿ ಮುಂದೆ ಕುಳಿತಿದ್ದವರಿಗೆ ಗುದ್ದಿದ ಸ್ಕಾರ್ಪಿಯೋ; ಓರ್ವ ಸಾವು, ಮೂವರಿಗೆ ಗಾಯ
ಅಂಗಡಿ ಮುಂದೆ ಕುಳಿತಿದ್ದವರಿಗೆ ಗುದ್ದಿದ ಸ್ಕಾರ್ಪಿಯೋ
ಸುಷ್ಮಾ ಚಕ್ರೆ
|

Updated on:Sep 02, 2024 | 6:10 PM

Share

ಬುಲಂದ್​ಶಹರ್: ಉತ್ತರ ಪ್ರದೇಶ ರಾಜ್ಯದ ಬುಲಂದ್‌ಶಹರ್‌ನಲ್ಲಿ ನಿಯಂತ್ರಣ ತಪ್ಪಿದ ಮಹೀಂದ್ರಾ ಸ್ಕಾರ್ಪಿಯೊ ಕಾರೊಂದು ಹೊಸದಾಗಿ ಉದ್ಘಾಟನೆಗೊಂಡ ಅಂಗಡಿಯೊಂದರ ಹೊರಗೆ ಕುಳಿತಿದ್ದ ಜನರ ಗುಂಪಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.

ಮೊಘಲ್ ಗಾರ್ಡನ್​ನಲ್ಲಿ ಭಾನುವಾರ ಈ ಘಟನೆ ನಡೆದಿದೆ. ಹೊಸ ಅಂಗಡಿಯ ಮುಂಭಾಗದಲ್ಲಿ ಕುರ್ಚಿಗಳ ಮೇಲೆ ಕೆಲವು ಜನರು ಹಾಜರಿದ್ದರು. ಅನಿಯಂತ್ರಿತ ಸ್ಕಾರ್ಪಿಯೋ ಕಾರು ರಸ್ತೆಯಿಂದ ಆಚೆ ಬಂದು ಅವರಿಗೆ ಡಿಕ್ಕಿ ಹೊಡೆದಿದೆ. ಈ ಭಯಾನಕ ಘಟನೆಯನ್ನು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಪ್ರಸ್ತುತ ದೃಶ್ಯಗಳು ವೈರಲ್ ಆಗಿವೆ. ಈ ವಿಡಿಯೋ ಅಪಘಾತದ ಮಾರಣಾಂತಿಕ ಪರಿಣಾಮವನ್ನು ತೋರಿಸುತ್ತದೆ.

ವರದಿಗಳ ಪ್ರಕಾರ, ಗುಲಾವತಿ ನಿವಾಸಿ 55 ವರ್ಷದ ಹಫೀಜ್ ಆಸಿಫ್ ಖಾದ್ರಿ ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ನಿಜಾಮುದ್ದೀನ್, ಫಾರೂಖ್ ಮತ್ತು ಜೀಶಾನ್ ಎಂದು ಗುರುತಿಸಲಾಗಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕಳುಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:07 pm, Mon, 2 September 24

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್