AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಗಳ್ಳನನ್ನ ಚೇಸ್ ಮಾಡಿ ಹಿಡಿದ ಆಟೋ ಚಾಲಕನಿಗೆ ಡಿಸಿಪಿಯಿಂದ ಬಹುಮಾನ

ಬೆಂಗಳೂರು: ಬೈಕ್​ನಲ್ಲಿ ಬಂದವ ಮಹಿಳೆಯ ಕತ್ತಿನಿಂದ ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದವನನ್ನು ಆಟೋ ಚಾಲಕ ಹಿಡಿದಿದ್ದಾರೆ. ನಗರದ ಮಾರತಹಳ್ಳಿಯ ಮ್ಯಾಕ್ಸ್ ಶೋ ರೂಂ ಮುಂದೆ ಈ ಘಟನೆ ನಡೆದಿದೆ. ಡಿಸೆಂಬರ್ 8 ರಂದು ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನ ಅಡ್ಡಗಟ್ಟಿ ಚಿನ್ನದ ಸರ ಎಗರಿಸಿದ್ದ ಖತರ್ನಾಕ್ ಕಳ್ಳನನ್ನು ಸ್ಥಳದಲ್ಲಿದ್ದ ಆಟೋ ಚಾಲಕ ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನ ಬೈಕ್​ಗೆ ಆಟೋ ಡಿಕ್ಕಿ ಹೊಡೆದು ಕಳ್ಳನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆಟೋಚಾಲಕ ಹನುಮಂತನ ಈ ಸಾಹಸ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. […]

ಸರಗಳ್ಳನನ್ನ ಚೇಸ್ ಮಾಡಿ ಹಿಡಿದ ಆಟೋ ಚಾಲಕನಿಗೆ ಡಿಸಿಪಿಯಿಂದ ಬಹುಮಾನ
ಸಾಧು ಶ್ರೀನಾಥ್​
|

Updated on:Dec 11, 2019 | 2:53 PM

Share

ಬೆಂಗಳೂರು: ಬೈಕ್​ನಲ್ಲಿ ಬಂದವ ಮಹಿಳೆಯ ಕತ್ತಿನಿಂದ ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದವನನ್ನು ಆಟೋ ಚಾಲಕ ಹಿಡಿದಿದ್ದಾರೆ. ನಗರದ ಮಾರತಹಳ್ಳಿಯ ಮ್ಯಾಕ್ಸ್ ಶೋ ರೂಂ ಮುಂದೆ ಈ ಘಟನೆ ನಡೆದಿದೆ.

ಡಿಸೆಂಬರ್ 8 ರಂದು ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನ ಅಡ್ಡಗಟ್ಟಿ ಚಿನ್ನದ ಸರ ಎಗರಿಸಿದ್ದ ಖತರ್ನಾಕ್ ಕಳ್ಳನನ್ನು ಸ್ಥಳದಲ್ಲಿದ್ದ ಆಟೋ ಚಾಲಕ ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನ ಬೈಕ್​ಗೆ ಆಟೋ ಡಿಕ್ಕಿ ಹೊಡೆದು ಕಳ್ಳನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆಟೋಚಾಲಕ ಹನುಮಂತನ ಈ ಸಾಹಸ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸರಗಳ್ಳತನ ಮಾಡಿದ ಕೆಜಿ ಹಳ್ಳಿ ನಿವಾಸಿ ವಿಘ್ನೇಶ್​ನನ್ನು ಹಿಡಿದುಕೊಟ್ಟಿದ್ದಕ್ಕೆ ವೈಲ್ಟ್ ಫೀಲ್ಡ್ ಡಿಸಿಪಿ ಅನುಚೇತ್ ಆಟೋಚಾಲಕನಿಗೆ ಹತ್ತು ಸಾವಿರ ಬಹುಮಾನ ನೀಡಿದ್ದಾರೆ. ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:39 pm, Wed, 11 December 19

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು