AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಗಳ್ಳನನ್ನ ಚೇಸ್ ಮಾಡಿ ಹಿಡಿದ ಆಟೋ ಚಾಲಕನಿಗೆ ಡಿಸಿಪಿಯಿಂದ ಬಹುಮಾನ

ಬೆಂಗಳೂರು: ಬೈಕ್​ನಲ್ಲಿ ಬಂದವ ಮಹಿಳೆಯ ಕತ್ತಿನಿಂದ ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದವನನ್ನು ಆಟೋ ಚಾಲಕ ಹಿಡಿದಿದ್ದಾರೆ. ನಗರದ ಮಾರತಹಳ್ಳಿಯ ಮ್ಯಾಕ್ಸ್ ಶೋ ರೂಂ ಮುಂದೆ ಈ ಘಟನೆ ನಡೆದಿದೆ. ಡಿಸೆಂಬರ್ 8 ರಂದು ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನ ಅಡ್ಡಗಟ್ಟಿ ಚಿನ್ನದ ಸರ ಎಗರಿಸಿದ್ದ ಖತರ್ನಾಕ್ ಕಳ್ಳನನ್ನು ಸ್ಥಳದಲ್ಲಿದ್ದ ಆಟೋ ಚಾಲಕ ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನ ಬೈಕ್​ಗೆ ಆಟೋ ಡಿಕ್ಕಿ ಹೊಡೆದು ಕಳ್ಳನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆಟೋಚಾಲಕ ಹನುಮಂತನ ಈ ಸಾಹಸ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. […]

ಸರಗಳ್ಳನನ್ನ ಚೇಸ್ ಮಾಡಿ ಹಿಡಿದ ಆಟೋ ಚಾಲಕನಿಗೆ ಡಿಸಿಪಿಯಿಂದ ಬಹುಮಾನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 11, 2019 | 2:53 PM

Share

ಬೆಂಗಳೂರು: ಬೈಕ್​ನಲ್ಲಿ ಬಂದವ ಮಹಿಳೆಯ ಕತ್ತಿನಿಂದ ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದವನನ್ನು ಆಟೋ ಚಾಲಕ ಹಿಡಿದಿದ್ದಾರೆ. ನಗರದ ಮಾರತಹಳ್ಳಿಯ ಮ್ಯಾಕ್ಸ್ ಶೋ ರೂಂ ಮುಂದೆ ಈ ಘಟನೆ ನಡೆದಿದೆ.

ಡಿಸೆಂಬರ್ 8 ರಂದು ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನ ಅಡ್ಡಗಟ್ಟಿ ಚಿನ್ನದ ಸರ ಎಗರಿಸಿದ್ದ ಖತರ್ನಾಕ್ ಕಳ್ಳನನ್ನು ಸ್ಥಳದಲ್ಲಿದ್ದ ಆಟೋ ಚಾಲಕ ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನ ಬೈಕ್​ಗೆ ಆಟೋ ಡಿಕ್ಕಿ ಹೊಡೆದು ಕಳ್ಳನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆಟೋಚಾಲಕ ಹನುಮಂತನ ಈ ಸಾಹಸ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸರಗಳ್ಳತನ ಮಾಡಿದ ಕೆಜಿ ಹಳ್ಳಿ ನಿವಾಸಿ ವಿಘ್ನೇಶ್​ನನ್ನು ಹಿಡಿದುಕೊಟ್ಟಿದ್ದಕ್ಕೆ ವೈಲ್ಟ್ ಫೀಲ್ಡ್ ಡಿಸಿಪಿ ಅನುಚೇತ್ ಆಟೋಚಾಲಕನಿಗೆ ಹತ್ತು ಸಾವಿರ ಬಹುಮಾನ ನೀಡಿದ್ದಾರೆ. ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:39 pm, Wed, 11 December 19

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ