AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಗಳ್ಳನನ್ನ ಚೇಸ್ ಮಾಡಿ ಹಿಡಿದ ಆಟೋ ಚಾಲಕನಿಗೆ ಡಿಸಿಪಿಯಿಂದ ಬಹುಮಾನ

ಬೆಂಗಳೂರು: ಬೈಕ್​ನಲ್ಲಿ ಬಂದವ ಮಹಿಳೆಯ ಕತ್ತಿನಿಂದ ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದವನನ್ನು ಆಟೋ ಚಾಲಕ ಹಿಡಿದಿದ್ದಾರೆ. ನಗರದ ಮಾರತಹಳ್ಳಿಯ ಮ್ಯಾಕ್ಸ್ ಶೋ ರೂಂ ಮುಂದೆ ಈ ಘಟನೆ ನಡೆದಿದೆ. ಡಿಸೆಂಬರ್ 8 ರಂದು ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನ ಅಡ್ಡಗಟ್ಟಿ ಚಿನ್ನದ ಸರ ಎಗರಿಸಿದ್ದ ಖತರ್ನಾಕ್ ಕಳ್ಳನನ್ನು ಸ್ಥಳದಲ್ಲಿದ್ದ ಆಟೋ ಚಾಲಕ ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನ ಬೈಕ್​ಗೆ ಆಟೋ ಡಿಕ್ಕಿ ಹೊಡೆದು ಕಳ್ಳನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆಟೋಚಾಲಕ ಹನುಮಂತನ ಈ ಸಾಹಸ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. […]

ಸರಗಳ್ಳನನ್ನ ಚೇಸ್ ಮಾಡಿ ಹಿಡಿದ ಆಟೋ ಚಾಲಕನಿಗೆ ಡಿಸಿಪಿಯಿಂದ ಬಹುಮಾನ
ಸಾಧು ಶ್ರೀನಾಥ್​
|

Updated on:Dec 11, 2019 | 2:53 PM

Share

ಬೆಂಗಳೂರು: ಬೈಕ್​ನಲ್ಲಿ ಬಂದವ ಮಹಿಳೆಯ ಕತ್ತಿನಿಂದ ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದವನನ್ನು ಆಟೋ ಚಾಲಕ ಹಿಡಿದಿದ್ದಾರೆ. ನಗರದ ಮಾರತಹಳ್ಳಿಯ ಮ್ಯಾಕ್ಸ್ ಶೋ ರೂಂ ಮುಂದೆ ಈ ಘಟನೆ ನಡೆದಿದೆ.

ಡಿಸೆಂಬರ್ 8 ರಂದು ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನ ಅಡ್ಡಗಟ್ಟಿ ಚಿನ್ನದ ಸರ ಎಗರಿಸಿದ್ದ ಖತರ್ನಾಕ್ ಕಳ್ಳನನ್ನು ಸ್ಥಳದಲ್ಲಿದ್ದ ಆಟೋ ಚಾಲಕ ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನ ಬೈಕ್​ಗೆ ಆಟೋ ಡಿಕ್ಕಿ ಹೊಡೆದು ಕಳ್ಳನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆಟೋಚಾಲಕ ಹನುಮಂತನ ಈ ಸಾಹಸ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸರಗಳ್ಳತನ ಮಾಡಿದ ಕೆಜಿ ಹಳ್ಳಿ ನಿವಾಸಿ ವಿಘ್ನೇಶ್​ನನ್ನು ಹಿಡಿದುಕೊಟ್ಟಿದ್ದಕ್ಕೆ ವೈಲ್ಟ್ ಫೀಲ್ಡ್ ಡಿಸಿಪಿ ಅನುಚೇತ್ ಆಟೋಚಾಲಕನಿಗೆ ಹತ್ತು ಸಾವಿರ ಬಹುಮಾನ ನೀಡಿದ್ದಾರೆ. ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:39 pm, Wed, 11 December 19

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ