AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9ನೇ ಕ್ಲಾಸ್ ಬಾಲಕಿಯ ಕುತ್ತಿಗೆಗೆ ದುಪಟ್ಟಾ ಬಿಗಿದು ಮೂವರು ಬಾಲಕರಿಂದ ಅತ್ಯಾಚಾರ

ಲಕ್ನೋದಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಬಾಲಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ದಾರುಣ ಘಟನೆ ನಡೆದಿದೆ. ಆಕೆಯ ಕುತ್ತಿಗೆಗೆ ದುಪಟ್ಟಾ ಸುತ್ತಿದ ಸ್ಥಿತಿಯಲ್ಲಿ ಆಕೆ ಜೀವಂತವಾಗಿ ಪತ್ತೆಯಾಗಿದ್ದಾರೆ. ಆಕೆಯನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿದೆ.

9ನೇ ಕ್ಲಾಸ್ ಬಾಲಕಿಯ ಕುತ್ತಿಗೆಗೆ ದುಪಟ್ಟಾ ಬಿಗಿದು ಮೂವರು ಬಾಲಕರಿಂದ ಅತ್ಯಾಚಾರ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Oct 15, 2024 | 5:54 PM

Share

ಲಕ್ನೋ: ಉತ್ತರ ಪ್ರದೇಶದ ಲಕ್ನೋದ ಚಿನ್ಹಾಟ್ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 14 ವರ್ಷದ ಬಾಲಕಿಯೊಬ್ಬಳು ಗದ್ದೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಕುತ್ತಿಗೆಗೆ ದುಪಟ್ಟಾವನ್ನು ಬಿಗಿಯಾಗಿ ಕಟ್ಟಲಾಗಿತ್ತು. ಆಕೆಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬುದು ಬಯಲಾಗಿದೆ. ಅದೃಷ್ಟವಶಾತ್ ಆಕೆ ಇನ್ನೂ ಜೀವಂತವಾಗಿದ್ದಳು. ಮಲವಿಸರ್ಜನೆಗೆಂದು ಗದ್ದೆಗೆ ಹೋಗಿದ್ದ ಆ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಸುತ್ತಮುತ್ತಲಿನ ಊರಿನ ಮೂವರು ಬಾಲಕರು ಆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಹೇಯ ಕೃತ್ಯವು ಆ ಊರಿನಲ್ಲಿ ಆಘಾತ ಸೃಷ್ಟಿಸಿದೆ. ಇದು ಆ ಪ್ರದೇಶದಲ್ಲಿ ಮಹಿಳೆಯರು ಮತ್ತು ಹುಡುಗಿಯರ ಸುರಕ್ಷತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಸ್ಥಳೀಯ ಅಧಿಕಾರಿಗಳು ಈ ಘಟನೆಯ ಕುರಿತು ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ: Crime News: ಸೂಟ್‌ಕೇಸ್‌ನಲ್ಲಿ ತುಂಡಾಗಿ ಕತ್ತರಿಸಿದ ಮಹಿಳೆಯ ಶವ ಪತ್ತೆ

ಈ ಘಟನೆಯು ಸ್ಥಳೀಯ ನಿವಾಸಿಗಳಲ್ಲಿ ಆಕ್ರೋಶವನ್ನು ಉಂಟುಮಾಡಿದೆ. ಅವರು ಆ ಬಾಲಕಿಗೆ ಶೀಘ್ರವಾಗಿ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಮಹಿಳೆಯರು ಮತ್ತು ಹುಡುಗಿಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದ ಘಟನೆಗಳ ಬಗ್ಗೆ ಅನೇಕರು ತಮ್ಮ ಭಯವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ