AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: 6 ಸ್ನೇಹಿತರಿಂದ ಅಪ್ರಾಪ್ತ ಬಾಲಕನ ಕೊಲೆ

ಆರು ಮಂದಿ ಸ್ನೇಹಿತರು ಸೇರಿ ಅಪ್ರಾಪ್ತ ಬಾಲಕನ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತನನ್ನು 17 ವರ್ಷದ ವಿವೇಕ್ ಎಂದು ಗುರುತಿಸಲಾಗಿದೆ. ಸ್ನೇಹಿತರಲ್ಲಿ ಒಬ್ಬಾತ ಮದ್ಯಪಾನ ಮಾಡಲೆಂದು ಆತನನ್ನು ಆಹ್ವಾನಿಸಿದ್ದ ಬಳಿಕ ಆರು ಮಂದಿ ಸ್ನೇಹಿತರು ಸೇರಿ ಚಾಕು ಬಳಸಿ, ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾರೆ.

ದೆಹಲಿ: 6 ಸ್ನೇಹಿತರಿಂದ ಅಪ್ರಾಪ್ತ ಬಾಲಕನ ಕೊಲೆ
ಪೊಲೀಸ್
ನಯನಾ ರಾಜೀವ್
|

Updated on:Dec 16, 2023 | 3:39 PM

Share

ಆರು ಮಂದಿ ಸ್ನೇಹಿತರು ಸೇರಿ ಅಪ್ರಾಪ್ತ ಬಾಲಕನ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತನನ್ನು 17 ವರ್ಷದ ವಿವೇಕ್ ಎಂದು ಗುರುತಿಸಲಾಗಿದೆ. ಸ್ನೇಹಿತರಲ್ಲಿ ಒಬ್ಬಾತ ಮದ್ಯಪಾನ ಮಾಡಲೆಂದು ಆತನನ್ನು ಆಹ್ವಾನಿಸಿದ್ದ ಬಳಿಕ ಆರು ಮಂದಿ ಸ್ನೇಹಿತರು ಸೇರಿ ಚಾಕುವಿನಿಂದ ತಿವಿದು, ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾರೆ.

ಸತ್ಪುಲಾ ಪಾರ್ಕ್​ಗೆ ಕರೆದೊಯ್ದು ಹತ್ಯೆ ಮಾಡಲಾಗಿದೆ. ಐವರು ಆರೋಪಿಗಳು ಉದ್ಯಾನದಲ್ಲಿ ಕಾದು ಕುಳಿತಿದ್ದು, ವಿವೇಕ್ ಒಳಗೆ ಬಂದ ತಕ್ಷಣ  ಚಾಕು ಮತ್ತು ಇಟ್ಟಿಗೆಗಳಿಂದ ಹಲ್ಲೆ ನಡೆಸಿದ್ದಾರೆ.

ದೇಹದ ಮುಖ, ಕುತ್ತಿಗೆ, ಎದೆ ಮತ್ತು ಹೊಟ್ಟೆಯ ಮೇಲೆ ಚಾಕು ಗಾಯಗಳಿವೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಚಂದನ್ ಚೌಧರಿ ಹೇಳಿದ್ದಾರೆ. ಶುಕ್ರವಾರ ಬೆಳಗ್ಗೆ 7.30ರ ಸುಮಾರಿಗೆ ಸತ್ಪುಲಾ ಪಾರ್ಕ್‌ನಲ್ಲಿ ಪತ್ತೆಯಾದ ಮೃತದೇಹದ ಕುರಿತು ಪಿಸಿಆರ್ ಕರೆ ಬಂದಿತ್ತು. ಖಿರ್ಕಿ ಗ್ರಾಮದ ಬಳಿ ಪೊಲೀಸರು ಸ್ಥಳಕ್ಕೆ ಧಾವಿಸಿದಾಗ, ಹೊಟ್ಟೆ, ಎದೆ, ಕುತ್ತಿಗೆ ಮತ್ತು ಮುಖದ ಮೇಲೆ ಗಾಯದ ಗುರುತುಗಳನ್ನು ಹೊತ್ತಿರುವುದು ಕಂಡುಬಂದಿದೆ.

ಮತ್ತಷ್ಟು ಓದಿ: ಮಹಾರಾಷ್ಟ್ರ: ಜಗಳ ಅತಿರೇಕಕ್ಕೇರಿ ಗೆಳತಿ ಕಾಲಿನ ಮೇಲೆ ಕಾರು ಹತ್ತಿಸಿದ ಪ್ರಿಯಕರ

ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿವೇಕ್​ ವಿರುದ್ಧ ಹಗೆ ಸಾಧಿಸಲು ಈ ಸಂಚು ರೂಪಿಸಿದ್ದರು. ಬಾಲಕ ಮನೆಯಿಂದ ಹೊರಹೋಗುವಾಗ ತಂದೆಯನ್ನು ಭೇಟಿಯಾಗಲು ಹೋಗುವುದಾಗಿ ಸುಳ್ಳು ಹೇಳಿದ್ದ, ಹಿಂದಿರುಗದಿದ್ದಾಗ ಹಲವು ಬಾರಿ ಕರೆ ಮಾಡಿದ್ದಾರೆ ಆದರೆ ಮೊಬೈಲ್ ಸ್ವಿಚ್ಡ್​ ಆಫ್ ಆಗಿತ್ತು ಎಂದು ಪೋಷಕರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  

Published On - 3:34 pm, Sat, 16 December 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ