AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಬಾಲಕಿಗೆ ಮಾದಕವಸ್ತು ನೀಡಿ ಹೋಟೆಲ್ ಕೊಠಡಿಯಲ್ಲಿ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ

1 8 ಮತ್ತು 26 ವರ್ಷ ವಯಸ್ಸಿನ ಆರೋಪಿಗಳು ಬಾಲಕಿಯನ್ನು ಹೋಟೆಲ್‌ಗೆ ಕರೆದೊಯ್ದು ಅಲ್ಲಿ ಮಾದಕ ದ್ರವ್ಯ ನೀಡಿ ಎರಡು ದಿನಗಳ ಕಾಲ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ.

ಹೈದರಾಬಾದ್: ಬಾಲಕಿಗೆ ಮಾದಕವಸ್ತು ನೀಡಿ ಹೋಟೆಲ್ ಕೊಠಡಿಯಲ್ಲಿ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Sep 15, 2022 | 2:13 PM

Share

ಹೈದರಾಬಾದ್‌ನ (Hyderabad) ಹೋಟೆಲ್ ಕೊಠಡಿಯಲ್ಲಿ 17 ವರ್ಷದ ಬಾಲಕಿಗೆ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ನೀಡಿ ಅತ್ಯಾಚಾರ ಎಸಗಿದ್ದು ದಬೀರಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಸೆಪ್ಟೆಂಬರ್ 13, ಮಂಗಳವಾರದಂದು ಈ ಘಟನೆ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ, ಸಂತ್ರಸ್ತೆ ಮತ್ತು ಆರೋಪಿಗಳು ಒಂದೇ ಪ್ರದೇಶದವರಾಗಿರುವುದರಿಂದ ಪರಸ್ಪರ ಪರಿಚಯವಿತ್ತು. 1 8 ಮತ್ತು 26 ವರ್ಷ ವಯಸ್ಸಿನ ಆರೋಪಿಗಳು ಬಾಲಕಿಯನ್ನು ಹೋಟೆಲ್‌ಗೆ ಕರೆದೊಯ್ದು ಅಲ್ಲಿ ಮಾದಕ ದ್ರವ್ಯ ನೀಡಿ ಎರಡು ದಿನಗಳ ಕಾಲ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ. ಸಂತ್ರಸ್ತೆಯ ಪೋಷಕರು ದೂರು ದಾಖಲಿಸಿದ ನಂತರ, ದಬೀರ್‌ಪುರ ಪೊಲೀಸರು ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ದಬೀರಪುರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಕೋಟೇಶ್ವರ ರಾವ್ ಮಾತನಾಡಿ, ಪೋಷಕರು ನೀಡಿದ ದೂರು ಮತ್ತು ಬಾಲಕಿಯ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣದ ಹೆಚ್ಚಿನ ತನಿಖೆ ಮುಂದುವರಿದಿದೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದರು.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ