AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿವರ್ಸ್ ಬಂದ ನೆರೆಮನೆಯ ಕಾರು: 2 ವರ್ಷದ ಕಂದಮ್ಮ ಸಾವು

ರು ರಿವರ್ಸ್ ತೆಗೆಯುವ ವೇಳೆ ಚಕ್ರಕ್ಕೆ ಸಿಲುಕಿ ಎರಡು ವರ್ಷದ ಕಂದ ಸಾವೀಗೀಡಾದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

ರಿವರ್ಸ್ ಬಂದ ನೆರೆಮನೆಯ ಕಾರು: 2 ವರ್ಷದ ಕಂದಮ್ಮ ಸಾವು
Car
TV9 Web
| Edited By: |

Updated on:Oct 09, 2022 | 8:46 PM

Share

ನವದೆಹಲಿ: ಯಾವುದೇ ಒಂದು ವಾಹನ ಚಾಲಾಯಿಸುವಾಗ ಮೈಯಲ್ಲ ಕಣ್ಣಾಗಿರಬೇಕು ಎಂದು ಹೇಳುವುದು ಸುಳ್ಳಲ್ಲ. ವಾಹನ ಚಲಾಯಿಸಬೇಕಾದರೆ ಸ್ವಲ್ಪ ಯಾಮಾರಿದ್ರು ಏನೆಲ್ಲಾ ಅನಾಹುತಗಳು ಆಗುತ್ತವೆ ಎನ್ನುವುದಕ್ಕೆ ಈ ಸುದ್ದಿ ಸಾಕ್ಷಿ.

ಹೌದು…ಕಾರು ರಿವರ್ಸ್ ತೆಗೆಯುವ ವೇಳೆ ಚಕ್ರಕ್ಕೆ ಸಿಲುಕಿ ಎರಡು ವರ್ಷದ ಕಂದಮ್ಮ ಸಾವೀಗೀಡಾದ ಹೃದಯ ವಿದ್ರಾವಕ ಘಟನೆ ನವದೆಹಲಿಯಲ್ಲಿ ನಡೆದಿದೆ.

ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸಾವು

ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು(ಅಕ್ಟೋಬರ್. 09) ಮಧ್ಯಾಹ್ನ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ.

ಎರಡು ವರ್ಷದ ಮಗು ತನ್ನ ಮನೆಯ ಮುಂದೆ ಗೇಟ್‌ನ ಹೊರಭಾಗದ ರಸ್ತೆಯಲ್ಲಿ ಆಟವಾಡುತ್ತಿತ್ತು. ಈ ವೇಳೆ ನೆರೆ ಮನೆಯವರು ಮಗುವನ್ನು ನೋಡದೇ ಏಕಾಏಕಿ ಕಾರನ್ನು ರಿವರ್ಸ್‌ ತೆಗೆದುಕೊಂಡಿದ್ದಾರೆ. ಪರಿಣಾಮ ಮಗು ಕಾರಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯ ಬಳಿಕ ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಾಹನ ಚಾಲಾಯಿಸುವಾಗ ಮೈಯಲ್ಲ ಕಣ್ಣಾಗಿರಬೇಕು. ಅದರಲ್ಲೂ ರಿವರ್ಸ್ ತೆಗೆದುಕೊಳ್ಳುವಾಗಂತೂ ಎಚ್ಚರ ವಹಿಸಲೇಬೇಕು. ಅಲ್ಲದೇ ಒಮ್ಮೆ ಗಾಡಿ ಮೂವ್ ಮಾಡುವ ಮೊದಲು ಒಂದು ಸಲ ಕೆಳಗೆ ಇಣುಕಿ ಸಹ ನೋಡಬೇಕು. ಯಾಕಂದ್ರೆ, ವಾಹನದ ಕೆಳಗಡೆ ನಾಯಿ ಮಲಗಿಕೊಂಡಿರುತ್ತವೆ.

Published On - 8:31 pm, Sun, 9 October 22

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ