AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿವರ್ಸ್ ಬಂದ ನೆರೆಮನೆಯ ಕಾರು: 2 ವರ್ಷದ ಕಂದಮ್ಮ ಸಾವು

ರು ರಿವರ್ಸ್ ತೆಗೆಯುವ ವೇಳೆ ಚಕ್ರಕ್ಕೆ ಸಿಲುಕಿ ಎರಡು ವರ್ಷದ ಕಂದ ಸಾವೀಗೀಡಾದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

ರಿವರ್ಸ್ ಬಂದ ನೆರೆಮನೆಯ ಕಾರು: 2 ವರ್ಷದ ಕಂದಮ್ಮ ಸಾವು
Car
TV9 Web
| Edited By: |

Updated on:Oct 09, 2022 | 8:46 PM

Share

ನವದೆಹಲಿ: ಯಾವುದೇ ಒಂದು ವಾಹನ ಚಾಲಾಯಿಸುವಾಗ ಮೈಯಲ್ಲ ಕಣ್ಣಾಗಿರಬೇಕು ಎಂದು ಹೇಳುವುದು ಸುಳ್ಳಲ್ಲ. ವಾಹನ ಚಲಾಯಿಸಬೇಕಾದರೆ ಸ್ವಲ್ಪ ಯಾಮಾರಿದ್ರು ಏನೆಲ್ಲಾ ಅನಾಹುತಗಳು ಆಗುತ್ತವೆ ಎನ್ನುವುದಕ್ಕೆ ಈ ಸುದ್ದಿ ಸಾಕ್ಷಿ.

ಹೌದು…ಕಾರು ರಿವರ್ಸ್ ತೆಗೆಯುವ ವೇಳೆ ಚಕ್ರಕ್ಕೆ ಸಿಲುಕಿ ಎರಡು ವರ್ಷದ ಕಂದಮ್ಮ ಸಾವೀಗೀಡಾದ ಹೃದಯ ವಿದ್ರಾವಕ ಘಟನೆ ನವದೆಹಲಿಯಲ್ಲಿ ನಡೆದಿದೆ.

ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸಾವು

ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು(ಅಕ್ಟೋಬರ್. 09) ಮಧ್ಯಾಹ್ನ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ.

ಎರಡು ವರ್ಷದ ಮಗು ತನ್ನ ಮನೆಯ ಮುಂದೆ ಗೇಟ್‌ನ ಹೊರಭಾಗದ ರಸ್ತೆಯಲ್ಲಿ ಆಟವಾಡುತ್ತಿತ್ತು. ಈ ವೇಳೆ ನೆರೆ ಮನೆಯವರು ಮಗುವನ್ನು ನೋಡದೇ ಏಕಾಏಕಿ ಕಾರನ್ನು ರಿವರ್ಸ್‌ ತೆಗೆದುಕೊಂಡಿದ್ದಾರೆ. ಪರಿಣಾಮ ಮಗು ಕಾರಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯ ಬಳಿಕ ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಾಹನ ಚಾಲಾಯಿಸುವಾಗ ಮೈಯಲ್ಲ ಕಣ್ಣಾಗಿರಬೇಕು. ಅದರಲ್ಲೂ ರಿವರ್ಸ್ ತೆಗೆದುಕೊಳ್ಳುವಾಗಂತೂ ಎಚ್ಚರ ವಹಿಸಲೇಬೇಕು. ಅಲ್ಲದೇ ಒಮ್ಮೆ ಗಾಡಿ ಮೂವ್ ಮಾಡುವ ಮೊದಲು ಒಂದು ಸಲ ಕೆಳಗೆ ಇಣುಕಿ ಸಹ ನೋಡಬೇಕು. ಯಾಕಂದ್ರೆ, ವಾಹನದ ಕೆಳಗಡೆ ನಾಯಿ ಮಲಗಿಕೊಂಡಿರುತ್ತವೆ.

Published On - 8:31 pm, Sun, 9 October 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್