AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

22 ವರ್ಷದ ಯುವಕನ ಕತ್ತು ಸೀಳಿ ಕೊಲೆ, ಅಪರಿಚಿತ ವ್ಯಕ್ತಿಗಳಿಂದ ಕೃತ್ಯ

22 ವರ್ಷದ ಯುವಕನ ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಘಟನೆ ನಡೆದಾಗ ವ್ಯಕ್ತಿ ತನ್ನ ಮನೆಯಲ್ಲಿ ಒಬ್ಬನೇ ಇದ್ದ ಎಂದು ಅವರು ಹೇಳಿದ್ದಾರೆ. ಅಪರಿಚಿತ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

22 ವರ್ಷದ ಯುವಕನ ಕತ್ತು ಸೀಳಿ ಕೊಲೆ, ಅಪರಿಚಿತ ವ್ಯಕ್ತಿಗಳಿಂದ ಕೃತ್ಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 23, 2022 | 5:32 PM

Share

ಆಗ್ರಾ: ಉತ್ತರ ಪ್ರದೇಶದ ಆಗ್ರಾದ ಪ್ರಕಾಶ್ ನಗರ ಪ್ರದೇಶದಲ್ಲಿ  22 ವರ್ಷದ ಯುವಕನ ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಘಟನೆ ನಡೆದಾಗ ವ್ಯಕ್ತಿ ತನ್ನ ಮನೆಯಲ್ಲಿ ಒಬ್ಬನೇ ಇದ್ದ ಎಂದು ಅವರು ಹೇಳಿದ್ದಾರೆ. ಅಪರಿಚಿತ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಬೆಳಿಗ್ಗೆ, ಘನಶ್ಯಾಮ್ ಅವರ ನೆರೆಹೊರೆಯವರು ಅವರ ಮನೆಯ ಗೇಟ್‌ಗಳನ್ನು ತೆರೆದಾಗ ರಕ್ತದ ಮಡುವಿನಲ್ಲಿ ಅವರನ್ನು ಕಂಡರು. ನಂತರ ಅವರು ಪೊಲೀಸರಿಗೆ ಕರೆ ಮಾಡಿದ್ದಾರೆ.

ನೆರೆಹೊರೆಯವರ ಪ್ರಕಾರ, ಘನಶ್ಯಾಮ್ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದನು, ಆದರೆ ಶನಿವಾರ ಅವನ ತಾಯಿ ಸಂಬಂಧಿಕರ ಮನೆಗೆ ಹೋಗಿದ್ದರಿಂದ ಅವನು ಒಬ್ಬಂಟಿಯಾಗಿದ್ದನು. ಈ ಸಮಯದಲ್ಲಿ ಈ ಘಟನೆ ನಡೆ ಸುಳಿವಿಗಾಗಿ ವಿಧಿವಿಜ್ಞಾನ ವಿಭಾಗದ ತಂಡ ತನಿಖೆ ನಡೆಸುತ್ತಿದೆ ಎಂದು ಆಗ್ರಾದ ಎಸ್ಪಿ ಸಿಟಿ ವಿಕಾಸ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು