AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

22 ವರ್ಷದ ಯುವಕನ ಕತ್ತು ಸೀಳಿ ಕೊಲೆ, ಅಪರಿಚಿತ ವ್ಯಕ್ತಿಗಳಿಂದ ಕೃತ್ಯ

22 ವರ್ಷದ ಯುವಕನ ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಘಟನೆ ನಡೆದಾಗ ವ್ಯಕ್ತಿ ತನ್ನ ಮನೆಯಲ್ಲಿ ಒಬ್ಬನೇ ಇದ್ದ ಎಂದು ಅವರು ಹೇಳಿದ್ದಾರೆ. ಅಪರಿಚಿತ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

22 ವರ್ಷದ ಯುವಕನ ಕತ್ತು ಸೀಳಿ ಕೊಲೆ, ಅಪರಿಚಿತ ವ್ಯಕ್ತಿಗಳಿಂದ ಕೃತ್ಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 23, 2022 | 5:32 PM

Share

ಆಗ್ರಾ: ಉತ್ತರ ಪ್ರದೇಶದ ಆಗ್ರಾದ ಪ್ರಕಾಶ್ ನಗರ ಪ್ರದೇಶದಲ್ಲಿ  22 ವರ್ಷದ ಯುವಕನ ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಘಟನೆ ನಡೆದಾಗ ವ್ಯಕ್ತಿ ತನ್ನ ಮನೆಯಲ್ಲಿ ಒಬ್ಬನೇ ಇದ್ದ ಎಂದು ಅವರು ಹೇಳಿದ್ದಾರೆ. ಅಪರಿಚಿತ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಬೆಳಿಗ್ಗೆ, ಘನಶ್ಯಾಮ್ ಅವರ ನೆರೆಹೊರೆಯವರು ಅವರ ಮನೆಯ ಗೇಟ್‌ಗಳನ್ನು ತೆರೆದಾಗ ರಕ್ತದ ಮಡುವಿನಲ್ಲಿ ಅವರನ್ನು ಕಂಡರು. ನಂತರ ಅವರು ಪೊಲೀಸರಿಗೆ ಕರೆ ಮಾಡಿದ್ದಾರೆ.

ನೆರೆಹೊರೆಯವರ ಪ್ರಕಾರ, ಘನಶ್ಯಾಮ್ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದನು, ಆದರೆ ಶನಿವಾರ ಅವನ ತಾಯಿ ಸಂಬಂಧಿಕರ ಮನೆಗೆ ಹೋಗಿದ್ದರಿಂದ ಅವನು ಒಬ್ಬಂಟಿಯಾಗಿದ್ದನು. ಈ ಸಮಯದಲ್ಲಿ ಈ ಘಟನೆ ನಡೆ ಸುಳಿವಿಗಾಗಿ ವಿಧಿವಿಜ್ಞಾನ ವಿಭಾಗದ ತಂಡ ತನಿಖೆ ನಡೆಸುತ್ತಿದೆ ಎಂದು ಆಗ್ರಾದ ಎಸ್ಪಿ ಸಿಟಿ ವಿಕಾಸ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ