22 ವರ್ಷದ ಯುವಕನ ಕತ್ತು ಸೀಳಿ ಕೊಲೆ, ಅಪರಿಚಿತ ವ್ಯಕ್ತಿಗಳಿಂದ ಕೃತ್ಯ

22 ವರ್ಷದ ಯುವಕನ ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಘಟನೆ ನಡೆದಾಗ ವ್ಯಕ್ತಿ ತನ್ನ ಮನೆಯಲ್ಲಿ ಒಬ್ಬನೇ ಇದ್ದ ಎಂದು ಅವರು ಹೇಳಿದ್ದಾರೆ. ಅಪರಿಚಿತ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

22 ವರ್ಷದ ಯುವಕನ ಕತ್ತು ಸೀಳಿ ಕೊಲೆ, ಅಪರಿಚಿತ ವ್ಯಕ್ತಿಗಳಿಂದ ಕೃತ್ಯ
ಸಾಂದರ್ಭಿಕ ಚಿತ್ರ
Edited By:

Updated on: Jul 23, 2022 | 5:32 PM

ಆಗ್ರಾ: ಉತ್ತರ ಪ್ರದೇಶದ ಆಗ್ರಾದ ಪ್ರಕಾಶ್ ನಗರ ಪ್ರದೇಶದಲ್ಲಿ  22 ವರ್ಷದ ಯುವಕನ ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಘಟನೆ ನಡೆದಾಗ ವ್ಯಕ್ತಿ ತನ್ನ ಮನೆಯಲ್ಲಿ ಒಬ್ಬನೇ ಇದ್ದ ಎಂದು ಅವರು ಹೇಳಿದ್ದಾರೆ. ಅಪರಿಚಿತ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಬೆಳಿಗ್ಗೆ, ಘನಶ್ಯಾಮ್ ಅವರ ನೆರೆಹೊರೆಯವರು ಅವರ ಮನೆಯ ಗೇಟ್‌ಗಳನ್ನು ತೆರೆದಾಗ ರಕ್ತದ ಮಡುವಿನಲ್ಲಿ ಅವರನ್ನು ಕಂಡರು. ನಂತರ ಅವರು ಪೊಲೀಸರಿಗೆ ಕರೆ ಮಾಡಿದ್ದಾರೆ.

ನೆರೆಹೊರೆಯವರ ಪ್ರಕಾರ, ಘನಶ್ಯಾಮ್ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದನು, ಆದರೆ ಶನಿವಾರ ಅವನ ತಾಯಿ ಸಂಬಂಧಿಕರ ಮನೆಗೆ ಹೋಗಿದ್ದರಿಂದ ಅವನು ಒಬ್ಬಂಟಿಯಾಗಿದ್ದನು. ಈ ಸಮಯದಲ್ಲಿ ಈ ಘಟನೆ ನಡೆ ಸುಳಿವಿಗಾಗಿ ವಿಧಿವಿಜ್ಞಾನ ವಿಭಾಗದ ತಂಡ ತನಿಖೆ ನಡೆಸುತ್ತಿದೆ ಎಂದು ಆಗ್ರಾದ ಎಸ್ಪಿ ಸಿಟಿ ವಿಕಾಸ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Web contact

TV9 Kannada

Read More
Follow Us