AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಖಾಸಗಿ ಹೋಟೆಲ್​ನಲ್ಲಿ ಯುವತಿ ಅನುಮಾನಾಸ್ಪದ ಸಾವು, ಆತ್ಮಹತ್ಯೆಯಾ?

ಹಾಸನ: 23 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಸಂಭವಿಸಿದ್ದು, ಹಾಸನದ ಖಾಸಗಿ ಹೋಟೆಲ್ ಹಿಂಭಾಗ ಯುವತಿಯ ಮೃತದೇಹ ಸಿಕ್ಕಿದೆ. ಮೃತ ಯುವತಿಯ ಹೆಸರು ಭವಿತಾ. ಈಕೆ ಅರಕಲಗೂಡು ಮೂಲದ ಯುವತಿ ಕಳೆದ 12 ದಿನಗಳಿಂದ ಬಿಎಂ ರಸ್ತೆಯಲ್ಲಿರೋ ಸರಾಯು ಹೋಟೆಲ್​ನಲ್ಲಿ ರೂಮ್ ಮಾಡಿಕೊಂಡಿದ್ದಳು. ಇಂದು ಬೆಳಗ್ಗೆ ಹೋಟೆಲ್ ಹಿಂಭಾಗ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆಯೋ ಆಧವಾ ಆತ್ಮಹತ್ಯೆಯೋ ಅನ್ನೋ ಅನುಮಾನಕ್ಕೆ ಇನ್ನು ಯಾವುದೇ ಸುಳಿವು ಸಿಕ್ಕಿಲ್ಲ. ಈ ಸಾವು ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, […]

ಹಾಸನ: ಖಾಸಗಿ ಹೋಟೆಲ್​ನಲ್ಲಿ ಯುವತಿ ಅನುಮಾನಾಸ್ಪದ ಸಾವು, ಆತ್ಮಹತ್ಯೆಯಾ?
ಸಾಧು ಶ್ರೀನಾಥ್​
|

Updated on:Oct 22, 2019 | 12:57 PM

Share

ಹಾಸನ: 23 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಸಂಭವಿಸಿದ್ದು, ಹಾಸನದ ಖಾಸಗಿ ಹೋಟೆಲ್ ಹಿಂಭಾಗ ಯುವತಿಯ ಮೃತದೇಹ ಸಿಕ್ಕಿದೆ. ಮೃತ ಯುವತಿಯ ಹೆಸರು ಭವಿತಾ. ಈಕೆ ಅರಕಲಗೂಡು ಮೂಲದ ಯುವತಿ ಕಳೆದ 12 ದಿನಗಳಿಂದ ಬಿಎಂ ರಸ್ತೆಯಲ್ಲಿರೋ ಸರಾಯು ಹೋಟೆಲ್​ನಲ್ಲಿ ರೂಮ್ ಮಾಡಿಕೊಂಡಿದ್ದಳು. ಇಂದು ಬೆಳಗ್ಗೆ ಹೋಟೆಲ್ ಹಿಂಭಾಗ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆಯೋ ಆಧವಾ ಆತ್ಮಹತ್ಯೆಯೋ ಅನ್ನೋ ಅನುಮಾನಕ್ಕೆ ಇನ್ನು ಯಾವುದೇ ಸುಳಿವು ಸಿಕ್ಕಿಲ್ಲ. ಈ ಸಾವು ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಪೊಲೀಸರು ತನಿಖೆ ಶುರುಮಾಡಿದ್ದಾರೆ.

Published On - 1:24 pm, Sun, 20 October 19

Follow Us
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್