AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಖಾಸಗಿ ಹೋಟೆಲ್​ನಲ್ಲಿ ಯುವತಿ ಅನುಮಾನಾಸ್ಪದ ಸಾವು, ಆತ್ಮಹತ್ಯೆಯಾ?

ಹಾಸನ: 23 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಸಂಭವಿಸಿದ್ದು, ಹಾಸನದ ಖಾಸಗಿ ಹೋಟೆಲ್ ಹಿಂಭಾಗ ಯುವತಿಯ ಮೃತದೇಹ ಸಿಕ್ಕಿದೆ. ಮೃತ ಯುವತಿಯ ಹೆಸರು ಭವಿತಾ. ಈಕೆ ಅರಕಲಗೂಡು ಮೂಲದ ಯುವತಿ ಕಳೆದ 12 ದಿನಗಳಿಂದ ಬಿಎಂ ರಸ್ತೆಯಲ್ಲಿರೋ ಸರಾಯು ಹೋಟೆಲ್​ನಲ್ಲಿ ರೂಮ್ ಮಾಡಿಕೊಂಡಿದ್ದಳು. ಇಂದು ಬೆಳಗ್ಗೆ ಹೋಟೆಲ್ ಹಿಂಭಾಗ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆಯೋ ಆಧವಾ ಆತ್ಮಹತ್ಯೆಯೋ ಅನ್ನೋ ಅನುಮಾನಕ್ಕೆ ಇನ್ನು ಯಾವುದೇ ಸುಳಿವು ಸಿಕ್ಕಿಲ್ಲ. ಈ ಸಾವು ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, […]

ಹಾಸನ: ಖಾಸಗಿ ಹೋಟೆಲ್​ನಲ್ಲಿ ಯುವತಿ ಅನುಮಾನಾಸ್ಪದ ಸಾವು, ಆತ್ಮಹತ್ಯೆಯಾ?
Follow us
ಸಾಧು ಶ್ರೀನಾಥ್​
|

Updated on:Oct 22, 2019 | 12:57 PM

ಹಾಸನ: 23 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಸಂಭವಿಸಿದ್ದು, ಹಾಸನದ ಖಾಸಗಿ ಹೋಟೆಲ್ ಹಿಂಭಾಗ ಯುವತಿಯ ಮೃತದೇಹ ಸಿಕ್ಕಿದೆ. ಮೃತ ಯುವತಿಯ ಹೆಸರು ಭವಿತಾ. ಈಕೆ ಅರಕಲಗೂಡು ಮೂಲದ ಯುವತಿ ಕಳೆದ 12 ದಿನಗಳಿಂದ ಬಿಎಂ ರಸ್ತೆಯಲ್ಲಿರೋ ಸರಾಯು ಹೋಟೆಲ್​ನಲ್ಲಿ ರೂಮ್ ಮಾಡಿಕೊಂಡಿದ್ದಳು. ಇಂದು ಬೆಳಗ್ಗೆ ಹೋಟೆಲ್ ಹಿಂಭಾಗ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆಯೋ ಆಧವಾ ಆತ್ಮಹತ್ಯೆಯೋ ಅನ್ನೋ ಅನುಮಾನಕ್ಕೆ ಇನ್ನು ಯಾವುದೇ ಸುಳಿವು ಸಿಕ್ಕಿಲ್ಲ. ಈ ಸಾವು ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಪೊಲೀಸರು ತನಿಖೆ ಶುರುಮಾಡಿದ್ದಾರೆ.

Published On - 1:24 pm, Sun, 20 October 19

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್