AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಖಾಸಗಿ ಹೋಟೆಲ್​ನಲ್ಲಿ ಯುವತಿ ಅನುಮಾನಾಸ್ಪದ ಸಾವು, ಆತ್ಮಹತ್ಯೆಯಾ?

ಹಾಸನ: 23 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಸಂಭವಿಸಿದ್ದು, ಹಾಸನದ ಖಾಸಗಿ ಹೋಟೆಲ್ ಹಿಂಭಾಗ ಯುವತಿಯ ಮೃತದೇಹ ಸಿಕ್ಕಿದೆ. ಮೃತ ಯುವತಿಯ ಹೆಸರು ಭವಿತಾ. ಈಕೆ ಅರಕಲಗೂಡು ಮೂಲದ ಯುವತಿ ಕಳೆದ 12 ದಿನಗಳಿಂದ ಬಿಎಂ ರಸ್ತೆಯಲ್ಲಿರೋ ಸರಾಯು ಹೋಟೆಲ್​ನಲ್ಲಿ ರೂಮ್ ಮಾಡಿಕೊಂಡಿದ್ದಳು. ಇಂದು ಬೆಳಗ್ಗೆ ಹೋಟೆಲ್ ಹಿಂಭಾಗ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆಯೋ ಆಧವಾ ಆತ್ಮಹತ್ಯೆಯೋ ಅನ್ನೋ ಅನುಮಾನಕ್ಕೆ ಇನ್ನು ಯಾವುದೇ ಸುಳಿವು ಸಿಕ್ಕಿಲ್ಲ. ಈ ಸಾವು ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, […]

ಹಾಸನ: ಖಾಸಗಿ ಹೋಟೆಲ್​ನಲ್ಲಿ ಯುವತಿ ಅನುಮಾನಾಸ್ಪದ ಸಾವು, ಆತ್ಮಹತ್ಯೆಯಾ?
ಸಾಧು ಶ್ರೀನಾಥ್​
|

Updated on:Oct 22, 2019 | 12:57 PM

Share

ಹಾಸನ: 23 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಸಂಭವಿಸಿದ್ದು, ಹಾಸನದ ಖಾಸಗಿ ಹೋಟೆಲ್ ಹಿಂಭಾಗ ಯುವತಿಯ ಮೃತದೇಹ ಸಿಕ್ಕಿದೆ. ಮೃತ ಯುವತಿಯ ಹೆಸರು ಭವಿತಾ. ಈಕೆ ಅರಕಲಗೂಡು ಮೂಲದ ಯುವತಿ ಕಳೆದ 12 ದಿನಗಳಿಂದ ಬಿಎಂ ರಸ್ತೆಯಲ್ಲಿರೋ ಸರಾಯು ಹೋಟೆಲ್​ನಲ್ಲಿ ರೂಮ್ ಮಾಡಿಕೊಂಡಿದ್ದಳು. ಇಂದು ಬೆಳಗ್ಗೆ ಹೋಟೆಲ್ ಹಿಂಭಾಗ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆಯೋ ಆಧವಾ ಆತ್ಮಹತ್ಯೆಯೋ ಅನ್ನೋ ಅನುಮಾನಕ್ಕೆ ಇನ್ನು ಯಾವುದೇ ಸುಳಿವು ಸಿಕ್ಕಿಲ್ಲ. ಈ ಸಾವು ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಪೊಲೀಸರು ತನಿಖೆ ಶುರುಮಾಡಿದ್ದಾರೆ.

Published On - 1:24 pm, Sun, 20 October 19

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು